ಸರ್ಕಾರ ಬೀಳಿಸುವ ಉದ್ದೇಶ ಸಿದ್ದರಾಮಯ್ಯ ಮನಸ್ಸಿನಲ್ಲಿದೆ;ಸಚಿವ ಡಿವಿಎಸ್
Team Udayavani, Aug 28, 2018, 3:05 PM IST
ಮಂಗಳೂರು: ‘ಮೇಲಿನ ಒತ್ತಡಕ್ಕೆ ಮಣಿದು, ಕೆಲವೇ ದಿನಗಳಲ್ಲಿ ಮೈತ್ರಿ ಸರ್ಕಾರ ಬೀಳಿಸುತ್ತೇನೆ ಎಂದು ಮನಸ್ಸಿನಲ್ಲಿ ಆಲೋಚನೆ ಮಾಡಿಕೊಂಡೆ ಸಿದ್ದರಾಮಯ್ಯ ಜೆಡಿಎಸ್ಗೆ ಬೆಂಬಲ ನೀಡಲು ಒಪ್ಪಿಕೊಂಡಿದ್ದರು’ ಎಂದು ಕೇಂದ್ರ ಸಚಿವ ಡಿ.ವಿ.ಸದಾನಂದ ಗೌಡ ಅವರು ಹೇಳಿಕೆ ನೀಡಿದ್ದಾರೆ.
ಮಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ‘ಮೈತ್ರಿ ಸರ್ಕಾರ ಯಾವುದೇ ಒಳ್ಳೆಯ ಉದ್ದೇಶದಿಂದ ಅಸ್ಥಿತ್ವಕ್ಕೆ ಬಂದಿಲ್ಲ. ಬಿಜೆಪಿಯವರನ್ನು ದೂರ ಇಡುವುದೊಂದೆ ಅವರ ಉದ್ದೇಶವಾಗಿತ್ತು. ಪ್ರಜಾತಂತ್ರ ಎತ್ತಿ ಹಿಡಿಯಲು ಅವರು ಅಧಿಕಾರಕ್ಕೆ ಬರಲಿಲ್ಲ. ಜೆಡಿಎಸ್ ಮತ್ತು ಕಾಂಗ್ರೆಸ್ನ ಸ್ವಾರ್ಥ ರಾಜಕಾರಣಿಗಳಿಗೆ ರಾಜ್ಯದ ಹಿತಾಸಕ್ತಿ ಬೇಡ’ ಎಂದರು.
‘ದೇವೇಗೌಡರು, ಕುಮಾರಸ್ವಾಮಿ ಮತ್ತು ಸಿದ್ದರಾಮಯ್ಯ ಅವರು ಯಾವದೇ ಕಾರಣಕ್ಕೂ ಒಟ್ಟಾಗಲಿಕ್ಕೆ ಸಾಧ್ಯವೇ ಇಲ್ಲ . ಮುಂದಿನ 15 ದಿನ ಇಲ್ಲ ತಿಂಗಳೊಳಗೆ ಸರ್ಕಾರ ಪತನವಾಗಲಿದೆ’ ಎಂದು ಸಚಿವ ಡಿವಿಎಸ್ ಭವಿಷ್ಯ ನುಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ
Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್ರಿಂದ ಪರಿಶೀಲನೆ
Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ
Lok Sabha Election: ‘ಬಿವೈಆರ್ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’
ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ
MUST WATCH
ಹೊಸ ಸೇರ್ಪಡೆ
Congress;ಕಾರ್ಕಳ ಕ್ಷೇತ್ರದಿಂದ 40 ಸಾವಿರ ಲೀಡ್ ಗೆ ಪ್ರಯತ್ನ: ಮುನಿಯಾಲು
Belgavi; ತಂದೆ ಮಾಡಿದ ಅಭಿವೃದ್ಧಿ ಕೆಲಸಗಳನ್ನು ಮುಂದುವರಿಸುತ್ತೇವೆ: ಶ್ರದ್ಧಾ ಶೆಟ್ಟರ್
ಮೂಡುಬೆಳ್ಳೆ : ವೈಭವದ ಹಸಿರುವಾಣಿ ಹೊರೆಕಾಣಿಕೆ ಮೆರವಣಿಗೆ
Mudigere; ಹುಲಿ ಹತ್ಯೆ ಆರೋಪದ ಮೇಲೆ ಇಬ್ಬರ ಬಂಧನ
BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ