Cabinet Expansion: ಸಿದ್ದರಾಮಯ್ಯ ಸಂಪುಟ ಸೇರಿದ ಅನುಭವಿ- ಉತ್ಸಾಹಿ ಶಾಸಕರ ತಂಡ


Team Udayavani, May 27, 2023, 12:54 PM IST

siddaramaiah led congress govt Cabinet Expansion

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸಂಪುಟಕ್ಕೆ ನೂತನ ಸಚಿವರ ಎಂಟ್ರಿಯಾಗಿದೆ. ಬೆಂಗಳೂರಿನ ರಾಜಭವನದ ಗಾಜಿನಮನೆಯಲ್ಲಿ ನೂತನ ಸಚಿವರು ಪ್ರಮಾಣ ವಚನ ಸ್ವೀಕರಿಸಿದರು. ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಪ್ರತಿಜ್ಞಾ ವಿಧಿ ಬೋಧಿಸಿದರು.

ಸಮಾರಂಭದಲ್ಲಿ ಮೊದಲಿಗೆ ಹೆಚ್.ಕೆ ಪಾಟೀಲ್ ಅವರು ಪ್ರಮಾಣ ವಚನ ಸ್ವೀಕರಿಸಿದರು. ಹಿರಿಯ ರಾಜಕಾರಣಿ, ಗದಗ ಶಾಸಕ ಹೆಚ್.ಕೆ ಪಾಟೀಲ್ ದೇವರ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದರು.

ನಾಗಮಂಗಲ ಶಾಸಕ ಎನ್​​. ಚಲುವರಾಯಸ್ವಾಮಿ ಅವರು ದೇವರ ಹೆಸರಿನಲ್ಲಿ ಪ್ರಮಾಣವಚನ ಸ್ವೀಕರಿಸಿದರು.

ಬ್ಯಾಟರಾಯನಪುರ ಶಾಸಕ ಕೃಷ್ಣಬೈರೇಗೌಡ ಅವರು ಪ್ರಮಾಣ ವಚನ ಸ್ವೀಕರಿಸಿದರು. ಕೃಷ್ಣಬೈರೇಗೌಡ ಅವರು ಈ ಹಿಂದೆಯೂ ಸಚಿವರಾಗಿ ಕಾರ್ಯನಿರ್ವಹಿಸಿದ್ದರು.

ಪಿರಿಯಾಪಟ್ಟಣ ಶಾಸಕ ಕೆ.ವೆಂಕಟೇಶ್ ಅವರು ದೇವರ ಹೆಸರಿನಲ್ಲಿ ಸಚಿವರಾಗಿ ​​ಪ್ರಮಾಣ ವಚನ ಸ್ವೀಕರಿಸಿದ್ದಾರೆ.

ಟಿ.ನರಸೀಪುರ ಶಾಸಕ, ಹಿರಿಯ ರಾಜಕಾರಣಿ ಡಾ.ಹೆಚ್​. ಸಿ.ಮಹದೇವಪ್ಪ ಅವರು ಸತ್ಯ ಮತ್ತು ನಿಷ್ಠೆ ಹೆಸರಿನಲ್ಲಿ ​​ಪ್ರಮಾಣವಚನ ಸ್ವೀಕರಿಸಿದರು.

ಬಾಲ್ಕಿ ಶಾಸಕ ಈಶ್ವರ ಖಂಡ್ರೆಯವರು ದೇವರ ಹೆಸರಿನಲ್ಲಿ ​​ಪ್ರಮಾಣವಚನ ಸ್ವೀಕರಿಸಿದರು. ಖಂಡ್ರೆ ಅವರು ಈ ಹಿಂದೆಯೂ ಸಚಿವರಾಗಿ ಕಾರ್ಯ ನಿರ್ವಹಿಸಿದ ಅನುಭವ ಹೊಂದಿದ್ದಾರೆ.

ಕ್ಯಾತನಸಂದ್ರ ಎನ್ ರಾಜಣ್ಣ (ಕೆಎನ್ ರಾಜಣ್ಣ) ಅವರು ಬುದ್ಧ, ಬಸವ, ಅಂಬೇಡ್ಕರ್​ ಮತ್ತು ವಾಲ್ಮೀಕಿ ಹೆಸರಿನಲ್ಲಿ ​​ಪ್ರಮಾಣವಚನ ಸ್ವೀಕರಿಸಿದರು. ಇವರು ಮಧುಗಿರಿ ಶಾಸಕರಾಗಿದ್ದಾರೆ.

ಮಾಜಿ ಸಚಿವ, ಗಾಂಧಿ ನಗರ ಶಾಸಕ ದಿನೇಶ್ ಗುಂಡೂರಾವ್ ಅವರು ಇಂದು ಸಚಿವರಾಗಿ ​​ಪ್ರಮಾಣವಚನ ಸ್ವೀಕರಿಸಿದರು.

ಶಹಾಪುರ ಶಾಸಕ ಸಚಿವರಾಗಿ ಶರಣಬಸಪ್ಪ ದರ್ಶನಾಪುರ ಅವರು ದೇವರ ಹೆಸರಿನಲ್ಲಿ ​​ಪ್ರಮಾಣವಚನ ಸ್ವೀಕರಿಸಿದರು. ಈ ಹಿಂದೆ 2006ರಲ್ಲಿ ಸಚಿವರಾಗಿದ್ದರು.

ಬಸವನ ಬಾಗೇವಾಡಿ ಶಾಸಕ ಶಿವಾನಂದ ಪಾಟೀಲ್​​ ಅವರು ಅಣ್ಣ ಬಸವಣ್ಣನ ಹೆಸರಿನಲ್ಲಿ ​​ಪ್ರಮಾಣವಚನ ಸ್ವೀಕರಿಸಿದರು. 2018ರಲ್ಲಿ ಕುಮಾರಸ್ವಾಮಿ ಕ್ಯಾಬಿನೆಟ್ ನಲ್ಲಿ ಸಚಿವ ಸ್ಥಾನ ಹೊಂದಿದ್ದರು.

ಮುಧೋಳ ಶಾಸಕ ಆರ್.ಬಿ.ತಿಮ್ಮಾಪುರ ಅವರು ದೇವರ ಹೆಸರಿನಲ್ಲಿ ಸಚಿವರಾಗಿ ​​ಪ್ರಮಾಣವಚನ ಸ್ವೀಕರಿಸಿದರು. ಈ ಹಿಂದೆ ಅಬಕಾರಿ, ಸಕ್ಕರೆ, ಬಂದರು ಹಾಗೂ ಒಳ ನೀರಾವರಿ ಖಾತೆ ಸಚಿವರಾಗಿದ್ದರು.

ದಾವಣಗೆರೆ ಉತ್ತರ ಕ್ಷೇತ್ರ ಶಾಸಕ ಎಸ್.ಎಸ್.ಮಲ್ಲಿಕಾರ್ಜುನ ಅವರು ಕಲ್ಲೇಶ್ವರ ದೇವರ ಹೆಸರಿನಲ್ಲಿ ​​ಪ್ರಮಾಣವಚನ ಸ್ವೀಕರಿಸಿದರು. ಸದ್ಯ ವಿಧಾನಸಭೆಯ ಅತ್ಯಂತ ಹಿರಿಯ ಸದಸ್ಯ ಶಾಮನೂರು ಶಿವಶಂಕರಪ್ಪ ಅವರ ಪುತ್ರ ಇವರು.

ಕನಕಗಿರಿ ಕ್ಷೇತ್ರದ ಶಾಸಕ ಶಿವರಾಜ ತಂಗಡಗಿ ಅವರು ದೇವರ ಹೆಸರಿನಲ್ಲಿ ​​ಪ್ರಮಾಣವಚನ ಸ್ವೀಕರಿಸಿದರು. ಈ ಹಿಂದೆ ಸಿದ್ದರಾಮಯ್ಯ ಸರ್ಕಾರದಲ್ಲಿ ಸಣ್ಣ ನೀರಾವರಿ ಸಚಿವರಾಗಿದ್ದರು.

ಸೇಡಂ ಶಾಸಕ ಶರಣ ಪ್ರಕಾಶ್ ಪಾಟೀಲ್ ಅವರು ದೇವರ ಹೆಸರಿನಲ್ಲಿ ​​ಪ್ರಮಾಣವಚನ ಸ್ವೀಕರಿಸಿದರು. ಹಿಂದಿನ ಸಿದ್ದರಾಮಯ್ಯ ಸರ್ಕಾರದಲ್ಲಿ ವೈದ್ಯಕೀಯ ಶಿಕ್ಷಣ ಸಚಿವರಾಗಿದ್ದರು.

ಭಟ್ಕಳ ಶಾಸಕ ಮಂಕಾಳು ವೈದ್ಯ ಅವರು ದೇವರ ಹೆಸರಿನಲ್ಲಿ ​​ಪ್ರಮಾಣವಚನ ಸ್ವೀಕರಿಸಿದರು. ಇವರು ಇದೇ ಮೊದಲ ಬಾರಿಗೆ ಸಚಿವರಾಗುತ್ತಿದ್ದಾರೆ.

ಬೀದರ್ ಉತ್ತರ ಕ್ಷೇತ್ರದ ಶಾಸಕ ರಹೀಂ ಖಾನ್​ ಅವರು ಇಂಗ್ಲಿಷ್​​ನಲ್ಲಿ ​​ಪ್ರಮಾಣವಚನ ಸ್ವೀಕರಿಸಿದರು. 2018ರಲ್ಲಿ ಕ್ರೀಡೆ ಮತ್ತು ಯುವಜನ ಖಾತೆ ಸಚಿವರಾಗಿ ಕೆಲಸ ಮಾಡಿದ್ದರು.

ಹಿರಿಯೂರು ಶಾಸಕ ಡಿ.ಸುಧಾಕರ್ ಅವರು ತೇರು ಮಲ್ಲೇಶ್ವರ್ ದೇವರ ಹೆಸರಿನಲ್ಲಿ ​​ಪ್ರಮಾಣವಚನ ಸ್ವೀಕರಿಸಿದರು. 2008ರಲ್ಲಿ ಸಮಾಜ ಕಲ್ಯಾಣ ಸಚಿರಾಗಿದ್ದರು.

ಕಲಘಟಗಿ ಶಾಸಕ ಸಂತೋಷ್ ಲಾಡ್​ ಅವರು ದೇವರ ಹೆಸರಿನಲ್ಲಿ ​​ಪ್ರಮಾಣವಚನ ಸ್ವೀಕರಿಸಿದರು.

ಶಾಸಕರೂ ಅಲ್ಲದ, ಎಂಎಲ್ ಸಿಯೂ ಅಲ್ಲದ ಎನ್​. ಎಸ್​​.ಬೋಸರಾಜು ಅವರು ದೇವರ ಹೆಸರಿನಲ್ಲಿ ​​ಪ್ರಮಾಣವಚನ ಸ್ವೀಕರಿಸಿದರು. ಇವರು ರಾಯಚೂರು ಜಿಲ್ಲೆಯ ಮಾನ್ವಿಯವರು.

ಹೆಬ್ಬಾಳ ಕ್ಷೇತ್ರದ ಶಾಸಕ ಭೈರತಿ ಸುರೇಶ್​​ ಅವರು ದೇವರ ಹೆಸರಿನಲ್ಲಿ ​​ಪ್ರಮಾಣವಚನ ಸ್ವೀಕರಿಸಿದರು.

ಮಾಜಿ ಸಿಎಂ ಬಂಗಾರಪ್ಪ ಪುತ್ರ, ಸೊರಬ ಶಾಸಕ ಮಧು ಬಂಗಾರಪ್ಪ ಅವರು ದೇವರ ಹೆಸರಿನಲ್ಲಿ ​​ಪ್ರಮಾಣವಚನ ಸ್ವೀಕರಿಸಿದರು.

ಚಿಂತಾಮಣಿ ಶಾಸಕ ಎಂ.ಸಿ.ಸುಧಾಕರ್ ಅವರು ದೇವರ ಹೆಸರಿನಲ್ಲಿ ​​ಪ್ರಮಾಣವಚನ ಸ್ವೀಕರಿಸಿದರು.

ಬಳ್ಳಾರಿ ಗ್ರಾಮಾಂತರ ಶಾಸಕ ಬಿ.ನಾಗೇಂದ್ರ ಅವರು ದೇವರು, ವಾಲ್ಮೀಕಿ ಹೆಸರಿನಲ್ಲಿ ​​ಪ್ರಮಾಣವಚನ ಸ್ವೀಕರಿಸಿದರು

ಟಾಪ್ ನ್ಯೂಸ್

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Congress ಅಭ್ಯರ್ಥಿ ಡಿ.ಕೆ. ಸುರೇಶ್‌ 6 ಮಂದಿ ಆಪ್ತರ ಮನೆ ಮೇಲೆ ಐಟಿ ದಾಳಿ

Congress ಅಭ್ಯರ್ಥಿ ಡಿ.ಕೆ. ಸುರೇಶ್‌ 6 ಮಂದಿ ಆಪ್ತರ ಮನೆ ಮೇಲೆ ಐಟಿ ದಾಳಿ

Congress ವಿರುದ್ಧ ಬಿಜೆಪಿ ಕ್ಯೂಆರ್‌ ಕೋಡ್‌ ಸಮರ

Congress ವಿರುದ್ಧ ಬಿಜೆಪಿ ಕ್ಯೂಆರ್‌ ಕೋಡ್‌ ಸಮರ

OBC ವರ್ಗಕ್ಕೆ ಕಾಂಗ್ರೆಸ್‌ನಿಂದ ಅನ್ಯಾಯ: ಸುನಿಲ್‌ ಕುಮಾರ್‌

OBC ವರ್ಗಕ್ಕೆ ಕಾಂಗ್ರೆಸ್‌ನಿಂದ ಅನ್ಯಾಯ: ಸುನಿಲ್‌ ಕುಮಾರ್‌

ಬಿಜೆಪಿಗೆ ಅಭ್ಯರ್ಥಿ ಇರಲಿಲ್ಲ, ಎಚ್‌ಡಿಕೆಗೆ ಧೈರ್ಯ ಇರಲಿಲ್ಲ: ಡಿಕೆಶಿ

Bangalore Rural; ಬಿಜೆಪಿಗೆ ಅಭ್ಯರ್ಥಿ ಇರಲಿಲ್ಲ, ಎಚ್‌ಡಿಕೆಗೆ ಧೈರ್ಯ ಇರಲಿಲ್ಲ: ಡಿಕೆಶಿ

Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು

Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.