ಯಡಿಯೂರಪ್ಪ ಭೇಟಿಯಾದ ಸಿದ್ದರಾಮಯ್ಯ ; ಕೆಲ ಹೊತ್ತು ಮಾತುಕತೆ
Team Udayavani, Jun 6, 2022, 5:37 PM IST
ಬೆಂಗಳೂರು: ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಲಾಂಜ್ ನಲ್ಲಿ ಮಾಜಿ ಸಿಎಂ ಯಡಿಯೂರಪ್ಪ ಹಾಗೂ ವಿಪಕ್ಷ ನಾಯಕ ಸಿದ್ದರಾಮಯ್ಯ ಸೋಮವಾರ ಮಾತುಕತೆ ನಡೆಸಿರುವುದು ತೀವ್ರ ಕುತೂಹಲಕ್ಕೆ ಕಾರಣವಾಗಿದೆ.
ಬೆಳಗಾವಿಗೆ ತೆರಳುವ ಸಂದರ್ಭದಲ್ಲಿ ಇಬ್ಬರು ನಾಯಕರು ಲಾಂಜ್ ನಲ್ಲಿ ಭೇಟಿ ಮಾಡಿದರು. ಇದೊಂದು ಸೌಹಾರ್ದ ಭೇಟಿ ಎಂದು ಉಭಯ ನಾಯಕರ ಕಚೇರಿ ಮೂಲಗಳು ಹೇಳಿವೆ.
ರಾಜ್ಯಸಭಾ ಚುನಾವಣೆಯಲ್ಲಿ ನಾಲ್ಕನೇ ಅಭ್ಯರ್ಥಿಯ ಗೆಲುವಿಗಾಗಿ ಕಾಂಗ್ರೆಸ್ ಮತ್ತು ಬಿಜೆಪಿ ತೀವ್ರ ಕಸರತ್ತು ಆರಂಭಿಸಿರುವ ವೇಳೆ ಉಭಯ ನಾಯಕರ ಮಾತುಕತೆ ನಡೆದಿದೆ.
ಸೋಮವಾರ ಬೆಳಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ್ದ ಯಡಿಯೂರಪ್ಪ, ಆತ್ಮ ಸಾಕ್ಷಿಯ ಮತಗಳ ಬಗ್ಗೆ ಸಿದ್ದರಾಮಯ್ಯ ಹೇಳಿಕೆ ಬಗ್ಗೆ ಪ್ರತಿಕ್ರಿಯೆ ಕೊಡಲು ಹೋಗುವುದಿಲ್ಲ ಎಂದಿದ್ದ ರು. ಕಾಂಗ್ರೆಸ್- ಜೆಡಿಎಸ್ ಹೊಂದಾಣಿಕೆ ಮಾಡಿಕೊಂಡಲ್ಲಿ ಬಿಜೆಪಿಗೆ ಸಮಸ್ಯೆಯಾಗುವ ವಿಚಾರಕ್ಕೆ , ಅನಗತ್ಯವಾಗಿ ನಾನ್ಯಾಕೆ ಅದರ ಬಗ್ಗೆ ಮಾತಾಡಲಿ ಎಂದ ಅವರು ಆರ್ ಎಸ್ ಎಸ್ ಚಡ್ಡಿ ಸುಡುವ ಕಾಂಗ್ರೆಸ್ ಅಭಿಯಾನದ ಬಗ್ಗೆ ಯಾವುದೇ ಪ್ರತಿಕ್ರಿಯೆ ನೀಡಲು ನಿರಾಕರಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಜನ ಮೋದಿ ಮೋದಿ ಎಂದರೆ ಕಾಂಗ್ರೆಸ್ ಗೆ ಭೇದಿ ಜಾಸ್ತಿಯಾಗುತ್ತೆ ಅದಕ್ಕೆ ಚೆಂಬು ಬಿಡುತ್ತಿಲ್ಲ
ಪ್ರಜ್ವಲ್ ರೇವಣ್ಣ ವಿದೇಶಕ್ಕೆ ಹೋಗುವುದನ್ನು ಪ್ಲ್ಯಾನ್ ಮಾಡಿದವರು ದೇವೇಗೌಡರು – ಸಿಎಂ ಆರೋಪ
Politics: ಕೇಂದ್ರ ಬರ ಪರಿಹಾರ ನೀಡದಿರಲು ವಿಧಾನಸಭೆ ಚುನವಾಣೆ ಸೋಲಿನ ಸೇಡು: ರಾಮಲಿಂಗಾರೆಡ್ಡಿ
Politics: ಡಿಕೆಶಿ ಹೆಸರು ಹೇಳದಿದ್ದರೆ ಕೆಲವರಿಗೆ ನಿದ್ದೆ ಬರಲ್ಲ : ರಾಮಲಿಂಗಾರೆಡ್ಡಿ
LS Polls: ಮೋದಿ ಆಡಳಿತದಲ್ಲಿ ಭಾರತ 3ನೇ ಆರ್ಥಿಕ ಶಕ್ತಿ
MUST WATCH
ಹೊಸ ಸೇರ್ಪಡೆ
ಜನ ಮೋದಿ ಮೋದಿ ಎಂದರೆ ಕಾಂಗ್ರೆಸ್ ಗೆ ಭೇದಿ ಜಾಸ್ತಿಯಾಗುತ್ತೆ ಅದಕ್ಕೆ ಚೆಂಬು ಬಿಡುತ್ತಿಲ್ಲ
Sandalwood: ಬಿಸಿಲ ಧಗೆ ಎಫೆಕ್ಟ್; ಔಟ್ಡೋರ್ ಶೂಟಿಂಗ್ನಿಂದ ಸಿನಿಮಂದಿ ದೂರ
ವಿಧಾನಸಭಾ ಚುನಾವಣೆಯಲ್ಲಿ ಸಿದ್ದು,ಡಿಕೆಶಿ ನನ್ನ ಜತೆ ಕೈ ಜೋಡಿಸಿದ್ದರು:ಗಾಲಿ ಜನಾರ್ದನ ರೆಡ್ಡಿ
Bengaluru water crisis: ನೀರು ಯಾವಾಗ ಬರುತ್ತೆ?: ಮೊಬೈಲಲ್ಲೇ ಮಾಹಿತಿ
Bengaluru: ಫ್ಲೈಓವರ್ಗಳಲ್ಲೂ ಕಸ ಸುರಿಯುವ ವಾಹನ ಸವಾರರು