ನಾವು ಹಲಾಲ್ ಮಾಡಿದ ಮರಿ ತಿಂದಿಲ್ವಾ: ಸಿದ್ದರಾಮಯ್ಯ ಪ್ರಶ್ನೆ
Team Udayavani, Apr 4, 2022, 7:12 AM IST
ಬೆಂಗಳೂರು: ಹಲಾಲ್ ಮಾಡುವ ಮರಿಗಳನ್ನು ನಾವು ತಿನ್ನುವುದಿಲ್ಲವೇ? ಎಷ್ಟೋ ವರ್ಷಗಳಿಂದ ಸೇವನೆ ಮಾಡುತ್ತಿದ್ದರೂ ಈಗ ಅನಗತ್ಯವಾಗಿ ಸಂಬಂಧ ಇಲ್ಲದ ವಿಷಯಗಳನ್ನು ಎತ್ತಿಕೊಂಡು ಶಾಂತಿ ಕದಡುವುದು ಎಷ್ಟು ಸರಿ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಪ್ರಶ್ನಿಸಿದರು.
ಹಲಾಲ್ ಅವರ (ಅಲ್ಪಸಂಖ್ಯಾಕರ) ಪದ್ಧತಿ. ಅದು ಅವರವರ ನಂಬಿಕೆಗಳಾಗಿವೆ. ನಾವೂ ಹಬ್ಬ-ಹರಿದಿನಗಳಲ್ಲಿ ಮರಿ ಕೊಯ್ಯುವುದಿಲ್ಲವೇ? ರಕ್ತ ಕೆಳಗೆ ಚೆಲ್ಲುವುದಿಲ್ಲವೇ? ಈಗ ಏಕಾಏಕಿ ವಿವಾದ ಸೃಷ್ಟಿಸುವುದು ಯಾಕೆ? ಮನುಷ್ಯರಿಗೆ ಸಂಬಂಧವಿಲ್ಲದ ವಿಚಾರಗಳನ್ನು ಎತ್ತಿ, ಸಮಾಜದಲ್ಲಿ ಅಶಾಂತಿ ಉಂಟುಮಾಡುವುದೇ ಕೆಲವರಿಗೆ ಕೆಲಸವಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಈ ರೀತಿ ಶಾಂತಿ ಕದಡುವುದು ಸರಿ ಅಲ್ಲ. ಈ ಬೆಳವಣಿಗೆಗಳಿಂದ ಕಾನೂನು-ಸುವ್ಯವಸ್ಥೆಗೆ ಭಂಗ ಉಂಟಾಗುತ್ತದೆ. ಅದು ಅಭಿವೃದ್ಧಿ ಮೇಲೆ ಪರಿಣಾಮ ಬೀರುತ್ತದೆ ಎಂದು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ
Srirangapatna: ಐಸ್ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ
Ls Polls: ಕಾಂಗ್ರೆಸ್ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್
Election Commission: ಪ್ರಿಯಾಂಕ್ ಖರ್ಗೆ, ಡಿಕೆಶಿ ವಿರುದ್ಧ ಚು.ಆಯೋಗಕ್ಕೆ ಬಿಜೆಪಿ ದೂರು
Congress party: ಮಾಲೀಕಯ್ಯ ಗುತ್ತೇದಾರ್ ಇಂದು ಕಾಂಗ್ರೆಸ್ ಸೇರ್ಪಡೆ
MUST WATCH
ಹೊಸ ಸೇರ್ಪಡೆ
Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ
Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ
Hunsur: ನಾಗರಹೊಳೆಯಲ್ಲಿ ದುಷ್ಕರ್ಮಿಗಳ ಗುಂಡೇಟಿಗೆ ಕಾಡುಕೋಣ ಬಲಿ
Daily Horoscope: ಉದ್ಯೋಗದಲ್ಲಿ ಪ್ರತಿಭೆಗೆ ಗೌರವ, ದೇವತಾರಾಧನೆಯ ಮೂಲಕ ವಿಘ್ನ ನಿವಾರಣೆ
Srirangapatna: ಐಸ್ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ