ಸಿದ್ದರಾಮಯ್ಯನವರೇ ಡಿಕೆಶಿಯಿಂದ ದೂರವಿರಿ: ರೇಣುಕಾಚಾರ್ಯ ಸಲಹೆ!

ಡಿಕೆಶಿಗೆ ನೀವು ಬೆಂಬಲ ನೀಡಿದರೆ, ನಿಮಗೆ ಒಳ್ಳೆಯದಾಗುವುದಿಲ್ಲ...

Team Udayavani, May 5, 2022, 12:55 PM IST

renukaacharya

ಬೆಂಗಳೂರು: ಸಿದ್ದರಾಮಯ್ಯ ಅವರೇ ಡಿ.ಕೆ. ಶಿವಕುಮಾರ್ ಅವರಿಂದ ದೂರ ಇರಿ ಎಂದು ಮುಖ್ಯಮಂತ್ರಿಗಳ ರಾಜಕೀಯ ಕಾಯ೯ದರ್ಶಿ, ಬಿಜೆಪಿ ಶಾಸಕ ರೇಣುಕಾಚಾರ್ಯ ಸಿದ್ದರಾಮಯ್ಯ ಅವರಿಗೆ ಸಲಹೆ ನೀಡಿದ್ದಾರೆ.

ವಿಧಾನ ಸೌಧ ದಲ್ಲಿ ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಅಂದರೆ ಬ್ರಹ್ಮಾಂಡ ಭ್ರಷ್ಟಾಚಾರಕ್ಕೆ ಹೆಸರು. ಯಾವ ಕನಕಪುರ ಬಂಡೆ ಲೂಟಿ ಮಾಡಿದ ಡಿಕೆಶಿ. ಹಗರಣದಲ್ಲಿ ಸ್ವತಃ ಜೈಲಿಗೆ ಹೋದವರು.ಈಶ್ವರಪ್ಪ ಅವರು ಸ್ವಂತ ಅವರೇ ರಾಜೀನಾಮೆ ನೀಡಿದರು.ಸುರೇಶ್,  ಅಶ್ವತ್ಥ್ ನಾರಾಯಣ್ ಸಮ್ಮುಖದಲ್ಲಿ ಗೂಂಡಾ ರೀತಿಯಲ್ಲಿ ವರ್ತನೆ ಮಾಡಿದ್ದು ಜನ ನೋಡಿದ್ದಾರೆ. ಅಶ್ವತ್ಥ್ ನಾರಾಯಣ್ ಅವರನ್ನ ಟಾರ್ಗೆಟ್ ಮಾಡಿದ್ದಾರೆ. ನಮ್ಮ‌ಪಕ್ಷದವರ ಯಾರ ರಾಜೀನಾಮೆ ಕೇಳುವ ನೈತಿಕತೆ ಇಲ್ಲ ಎಂದರು.

ದಿವ್ಯಾ ಹಾಗರಗಿ ಆಗಿರಬಹುದು ಅಥವಾ ಬೇರೆಯವರನ್ನೇ ಆಗಿರಬಹುದು ಬಂಧನ ಮಾಡಿ ತನಿಖೆ ಮಾಡಲಾಗುತ್ತಿದೆ. ಅಶ್ವತ್ಥ್ ನಾರಾಯಣ್ ಯಾಕೆ‌ ರಾಜೀನಾಮೆ ಕೊಡಬೇಕು?ಡಿಕೆಶಿ ಹಾಗೂ ಸಿದ್ದರಾಮಯ್ಯ ನಡುವೆ ಜಟಾಪಟಿ ನಡೆಯುತ್ತಿದೆ.ನಾನು ಸಿಎಂ‌ ಆಗಬೇಕು ಅಂತ.ಡಿಕೆಶಿಗೆ ನೀವು ಬೆಂಬಲ ನೀಡಿದರೆ, ನಿಮಗೆ ಒಳ್ಳೆಯದಾಗುವುದಿಲ್ಲ ಎಂದರು.

ಸಚಿವ ಸಂಪುಟ ವಿಸ್ತರಣೆ ವಿಚಾರಕ್ಕೆ ಪ್ರತಿಕ್ರಿಯಿಸಿ, ಸಚಿವ ಸಂಪುಟ ಯಾವಾಗ ರಚನೆ ಮಾಡಬೇಕು ಅನ್ನೋದು ಹೈಕಮಾಂಡ್ ಗೆ ಬಿಟ್ಟ ವಿಚಾರ.ಆದರೆ, ಯತ್ನಾಳ್ ಯಾವ ರೀತಿ‌ ಹೇಳಿದ್ದಾರೆ ಗೊತ್ತಿಲ್ಲ. ಆದಷ್ಟು ಬೇಗ ಸಚಿವ ಸಂಪುಟ ರಚನೆ ಮಾಡಬೇಕು ಅನ್ನುವ ಒತ್ತಾಯ ಇದೆ. ಆದಷ್ಟು ಬೇಗ ಆದರೆ ಉತ್ತಮ. ಯತ್ನಾಳ್ ಕೇಂದ್ರದಲ್ಲಿ ಸಚುವರಾಗಿದ್ದವರು. ಅವರ ಬಗ್ಗೆ ನಾನು ಏನೂ ಹೇಳುವುದಿಲ್ಲ ಎಂದರು.

ಟಾಪ್ ನ್ಯೂಸ್

Neha hiremath Case; ನಿಷ್ಪಕ್ಷ ತನಿಖೆ ನಡೆಸಿ ನ್ಯಾಯ ಒದಗಿಸಲಾಗುವುದು: ಹೆಬ್ಬಾಳ್ಕರ್

Neha hiremath Case; ನಿಷ್ಪಕ್ಷ ತನಿಖೆ ನಡೆಸಿ ನ್ಯಾಯ ಒದಗಿಸಲಾಗುವುದು: ಹೆಬ್ಬಾಳ್ಕರ್

Bengaluru: ನಕಲಿ ಭೂ ದಾಖಲೆಗಳ ಸಲ್ಲಿಸಿ 22 ಬ್ಯಾಂಕಲ್ಲಿ 10 ಕೋಟಿ ಸಾಲ!

Bengaluru: ನಕಲಿ ಭೂ ದಾಖಲೆಗಳ ಸಲ್ಲಿಸಿ 22 ಬ್ಯಾಂಕಲ್ಲಿ 10 ಕೋಟಿ ಸಾಲ!

Dharwad; ನೇಹಾ ಕೊಲೆ ಮಾಡಿದ ನನ್ನ ಮಗನಿಗೆ ಕಠಿಣ ಶಿಕ್ಷೆಯಾಗಲಿ: ಫಯಾಜ್ ತಾಯಿ ಆಗ್ರಹ

Dharwad; ನೇಹಾ ಕೊಲೆ ಮಾಡಿದ ನನ್ನ ಮಗನಿಗೆ ಕಠಿಣ ಶಿಕ್ಷೆಯಾಗಲಿ: ಫಯಾಜ್ ತಾಯಿ ಆಗ್ರಹ

gayi

Davanagere; ಗಾಯಿತ್ರಿ ಸಿದ್ದೇಶ್ವರ್‌ ಅಂತಿಮ ನಾಮಪತ್ರ ಸಲ್ಲಿಕೆ; ಭರ್ಜರಿ ಮೆರವಣಿಗೆ

4-shirva

Rain: ಕಟಪಾಡಿ-ಶಿರ್ವ ರಾಜ್ಯ ಹೆದ್ದಾರಿ; ಮೊದಲ ಮಳೆಯ ಅವಾಂತರ; ರಸ್ತೆ ಕೆಸರುಮಯ

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ

Boat Capsizes In Odisha’s Mahanadi River

Mahanadi River Tragedy: ಮಗುಚಿದ 50 ಜನರಿದ್ದ ದೋಣಿ; ಇಬ್ಬರು ಸಾವು; ಎಂಟು ಮಂದಿ ನಾಪತ್ತೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

ರಾಜ್ಯ 2ನೇ ಹಂತ: 337 ಮಂದಿ ಕಣಕ್ಕೆ: ನಾಮಪತ್ರ ಸಲ್ಲಿಕೆ ಮುಕ್ತಾಯ, ಇಂದು ಪರಿಶೀಲನೆ

ರಾಜ್ಯ 2ನೇ ಹಂತ: 337 ಮಂದಿ ಕಣಕ್ಕೆ: ನಾಮಪತ್ರ ಸಲ್ಲಿಕೆ ಮುಕ್ತಾಯ, ಇಂದು ಪರಿಶೀಲನೆ

aaa

ನೇಹಾ ಕಗ್ಗೊಲೆ ಆಕಸ್ಮಿಕ, ವೈಯಕ್ತಿಕ ಸರಕಾರದ ಹೇಳಿಕೆ ವಿವಾದ, ಆಕ್ರೋಶ

1-weweqwe

Globant; ಮನೆಯಿಂದಲೇ 30,000 ಮಂದಿ ಕೆಲಸ

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

6-jp-hegde

Congress: ಕೈಗಾರಿಕೋದ್ಯಮದಿಂದ ನಿರುದ್ಯೋಗ ಸಮಸ್ಯೆಗೆ ಪರಿಹಾರ: ಜೆಪಿ ಹೆಗ್ಡೆ

Neha hiremath Case; ನಿಷ್ಪಕ್ಷ ತನಿಖೆ ನಡೆಸಿ ನ್ಯಾಯ ಒದಗಿಸಲಾಗುವುದು: ಹೆಬ್ಬಾಳ್ಕರ್

Neha hiremath Case; ನಿಷ್ಪಕ್ಷ ತನಿಖೆ ನಡೆಸಿ ನ್ಯಾಯ ಒದಗಿಸಲಾಗುವುದು: ಹೆಬ್ಬಾಳ್ಕರ್

5-karkala

Congress: ಉತ್ಸಾಹದ ಉತ್ತುಂಗದಲ್ಲಿ ಕಾಂಗ್ರೆಸ್‌; ಕಾರ್ಕಳದಲ್ಲಿ ಜೆಪಿ ಪಡೆ ದಿಟ್ಟ ನಡೆ

Fraud: ರೈಸ್‌ ಪುಲ್ಲಿಂಗ್‌ ಹೆಸರಿನಲ್ಲಿ ವಂಚನೆಗೆ ಯತ್ನ; 3 ಸೆರೆ, 69.79 ಲಕ್ಷ ವಶ

Fraud: ರೈಸ್‌ ಪುಲ್ಲಿಂಗ್‌ ಹೆಸರಿನಲ್ಲಿ ವಂಚನೆಗೆ ಯತ್ನ; 3 ಸೆರೆ, 69.79 ಲಕ್ಷ ವಶ

Crime: ಸ್ನೇಹಿತನನ್ನೇ ಕೊಲೆ ಮಾಡಿದ್ದ ನಾಲ್ವರು ಆರೋಪಿಗಳ ಸೆರೆ

Crime: ಸ್ನೇಹಿತನನ್ನೇ ಕೊಲೆ ಮಾಡಿದ್ದ ನಾಲ್ವರು ಆರೋಪಿಗಳ ಸೆರೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.