ಯುವಕನಾದ ಸಿದ್ದರಾಮಯ್ಯ ..! ; ರಾಹುಲ್ ಜತೆ ರೇಸ್ ….!; ವಿಡಿಯೋ ವೈರಲ್
ರಾಹುಲ್ ಆರೋಗ್ಯದ ಗುಟ್ಟು ಯಾವುದು? ಮಾಜಿ ಸಿಎಂ ಹೇಳಿದ್ದೇನು?
Team Udayavani, Oct 6, 2022, 8:07 PM IST
ಮಂಡ್ಯ : ಪಾಂಡವಪುರದಲ್ಲಿ ನಡೆದ ”ಭಾರತ್ ಜೋಡೋ” ಯಾತ್ರೆಯಲ್ಲಿ ರಾಹುಲ್ ಗಾಂಧಿ ಅವರೊಂದಿಗೆ ಸಿದ್ದರಾಮಯ್ಯ ಅವರು ಯುವಕರಂತೆ ಓಡಿ ಕಾಂಗ್ರೆಸ್ ನಾಯಕರಾದಿ ರಾಜ್ಯದ ಜನರಲ್ಲಿ ನಾನಿನ್ನೂ ಚುರುಕಾಗಿದ್ದು, ಉತ್ಸಾಹಿ ರಾಜಕಾರಣಿ ಎನ್ನುವ ಸಂದೇಶ ರವಾನಿಸಿದ್ದಾರೆ.
ತಮ್ಮ ಓಟದ ಕುರಿತು ಟ್ವೀಟ್ ಮಾಡಿರುವ ಸಿದ್ದರಾಮಯ್ಯ, ” ರಾಹುಲ್ ಗಾಂಧಿಯವರ ಆರೋಗ್ಯದ ಗುಟ್ಟು ಅವರ ಆರೋಗ್ಯಕರ ಮನಸ್ಸು.ರಾಹುಲ್ ಗಾಂಧಿ ಜತೆ ಹೆಜ್ಜೆ ಹಾಕುತ್ತಾ ನಾನೂ ಯುವಕನಾದೆ.ಭರವಸೆಯ ಕೈಗಳು ಹೀಗೆಯೇ ಕೈ ಹಿಡಿದರೆ ದಾರಿ ಎಷ್ಟೇ ದುರ್ಗಮವಾಗಿದ್ದರೂ ಗುರಿ ಮುಟ್ಟುವುದು ಖಚಿತ. ನಮ್ಮ ನಾಯಕ ನಮ್ಮ ಹೆಮ್ಮೆ..” ಎಂದು ಹೇಳಿದ್ದಾರೆ.
ರಾಹುಲ್ ಗಾಂಧಿ ಅವರ ಕೈ ಹಿಡಿಯು ಓಡಿದ 75 ರ ಹರೆಯದ ಸಿದ್ದರಾಮಯ್ಯ ಅವರ ಉತ್ಸಾಹ ಕಂಡು ಎಲ್ಲರೂ ಹರ್ಷ ಚಕಿತರಾದರು.ಪಾದಯಾತ್ರೆಯಲ್ಲಿ ಭಾಗಿಯಾಗಿದ್ದ ಎಲ್ಲರಲ್ಲೂ ಹೊಸ ಹುರುಪು ತುಂಬಿದರು.
ಸಾವಿರಾರು ಕಾರ್ಯಕರ್ತರ ಹರ್ಷೋದ್ಘಾರದ ಜತೆ ಪಾಂಡವಪುರದ ಬೆಳ್ಳಾಲೆಯಿಂದ ಬ್ರಹ್ಮದೇವರ ಹಳ್ಳಿವರೆಗೆ ಭಾರತ ಐಕ್ಯತಾ ಯಾತ್ರೆಯಲ್ಲಿ ಕಾಂಗ್ರೆಸ್ ಅಧಿನಾಯಕಿ ಸೋನಿಯಾ ಗಾಂಧಿ ಅವರೊಂದಿಗೆ ಹಲವು ನಾಯಕರು ಹೆಜ್ಜೆ ಹಾಕಿದರು.
ರಾಹುಲ್ ಗಾಂಧಿಯವರ ಆರೋಗ್ಯದ ಗುಟ್ಟು
ಅವರ ಆರೋಗ್ಯಕರ ಮನಸ್ಸು.@RahulGandhi ಜೊತೆ ಹೆಜ್ಜೆ ಹಾಕುತ್ತಾ ನಾನೂ ಯುವಕನಾದೆ.ಭರವಸೆಯ ಕೈಗಳು ಹೀಗೆಯೇ
ಕೈ ಹಿಡಿದರೆ ದಾರಿ ಎಷ್ಟೇ ದುರ್ಗಮವಾಗಿದ್ದರೂ
ಗುರಿ ಮುಟ್ಟುವುದು ಖಚಿತ.ನಮ್ಮ ನಾಯಕ
ನಮ್ಮ ಹೆಮ್ಮೆ.#BharatJodoYatra pic.twitter.com/HH1n2WWZlK— Siddaramaiah (@siddaramaiah) October 6, 2022
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ
Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್ರಿಂದ ಪರಿಶೀಲನೆ
Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ
Lok Sabha Election: ‘ಬಿವೈಆರ್ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’
ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ
MUST WATCH
ಹೊಸ ಸೇರ್ಪಡೆ
Congress;ಕಾರ್ಕಳ ಕ್ಷೇತ್ರದಿಂದ 40 ಸಾವಿರ ಲೀಡ್ ಗೆ ಪ್ರಯತ್ನ: ಮುನಿಯಾಲು
Belgavi; ತಂದೆ ಮಾಡಿದ ಅಭಿವೃದ್ಧಿ ಕೆಲಸಗಳನ್ನು ಮುಂದುವರಿಸುತ್ತೇವೆ: ಶ್ರದ್ಧಾ ಶೆಟ್ಟರ್
ಮೂಡುಬೆಳ್ಳೆ : ವೈಭವದ ಹಸಿರುವಾಣಿ ಹೊರೆಕಾಣಿಕೆ ಮೆರವಣಿಗೆ
Mudigere; ಹುಲಿ ಹತ್ಯೆ ಆರೋಪದ ಮೇಲೆ ಇಬ್ಬರ ಬಂಧನ
BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ