ಮುಖ್ಯಮಂತ್ರಿಯವರೇ ಮಂಗಳೂರಿನಲ್ಲಿರುವುದು ತಾಲಿಬಾನ್ ಸರ್ಕಾರವೇ?: ಸಿದ್ದರಾಮಯ್ಯ
Team Udayavani, Sep 28, 2021, 2:16 PM IST
ಬೆಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಸುರತ್ಕಲ್ ನಲ್ಲಿ ನಡೆದ ನೈತಿಕ ಪೊಲೀಸ್ ಗಿರಿ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಮುಖ್ಯಮಂತ್ರಿ, ವಿಪಕ್ಷ ನಾಯಕ ಸಿದ್ದರಾಮಯ್ಯ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ಮಂಗಳೂರಿನಲ್ಲ ತಾಲಿಬಾನ್ ಸರ್ಕಾರವಿದಯೇ ಎಂದು ಸಿದ್ದರಾಮಯ್ಯ ಕಿಡಿಕಾರಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿರುವ ಸಿದ್ದರಾಮಯ್ಯ, ಸನ್ಮಾನ್ಯ ಮುಖ್ಯಮಂತ್ರಿಯವರೇ, ಮಂಗಳೂರಿನಲ್ಲಿ ಇರುವುದು ಬಿಜೆಪಿ ಸರ್ಕಾರನಾ? ತಾಲಿಬಾನ್ ಗಳದ್ದಾ? ಎಂದು ಖಾರವಾಗಿ ಪ್ರಶ್ನಿಸಿದ್ದಾರೆ.
ಏನಿದು ಪ್ರಕರಣ: ಒಂದೇ ವಾಹನದಲ್ಲಿ ಅನ್ಯ ಕೋಮಿನ ಯುವಕ ಯುವತಿಯರು ಒಟ್ಟಾಗಿ ಹೋದರು ಎಂಬ ಕಾರಣಕ್ಕೆ ಹಿಂದೂ ಸಂಘಟನೆ ಯುವಕರು ತಡೆದು ಪ್ರಶ್ನಿಸಿ, ನಿಂದಿಸಿದ ಆರೋಪದ ಮೇಲೆ ಐವರ ಮೇಲೆ ಪ್ರಕರಣ ದಾಖಲಿಸಿ ಬಂಧಿಸಿರುವ ಘಟನೆ ಸುರತ್ಕಲ್ ಟೋಲ್ ಗೇಟ್ ಬಳಿ ಮಂಗಳವಾರ ಬೆಳಿಗ್ಗೆ ನಡೆದಿತ್ತು.
ಇದನ್ನೂ ಓದಿ:ಸುರತ್ಕಲ್ ಟೋಲ್ ಗೇಟ್ ಬಳಿ ನೈತಿಕ ಪೊಲೀಸ್ ಗಿರಿ: ಐವರು ವಶಕ್ಕೆ, ಬಿಡುಗಡೆ
ನಗರದ ಕಾಲೇಜೊಂದರ ವಿದ್ಯಾರ್ಥಿ ವಿದ್ಯಾರ್ಥಿನಿಯರು ಮಲ್ಪೆ ಬೀಚ್ ಗೆ ತಿರುಗಾಡಲು ಬಂದು ವಾಪಾಸಾಗುವ ವೇಳೆ ಸುರತ್ಕಲ್ ಟೋಲ್ ಗೇಟ್ ಬಳಿ ಸಂಘಟನೆಯೊಂದರ ಕಾರ್ಯಕರ್ತರು ಕಾರಿನಲ್ಲಿ ಎರಡು ಕೋಮಿನ ವಿದ್ಯಾರ್ಥಿ ವಿದ್ಯಾರ್ಥಿನಿಯರು ಜೊತೆಯಾಗಿ ತೆರಳಿದ್ದಾರೆ ಎಂಬ ಮಾಹಿತಿಯ ಮೇರೆಗೆ ತಡೆದು ಪ್ರಶ್ನಿಸಿ, ನಿಂದಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok sabha polls: ಸುರೇಶ್ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್ ದಾಸ್
Congress candidate: ನಾನು ಹುಟ್ಟಿದಾಗ ಒಕ್ಕಲಿಗ, ಬೆಳೆಯುತ್ತ ವಿಶ್ವಮಾನವ: ಲಕ್ಷ್ಮಣ್
Dinesh Gundu Rao: ಕ್ಷಯ ರೋಗ ನಿಯಂತ್ರಣ ಔಷಧ ಪೂರೈಕೆಗೆ ಕೇಂದ್ರಕ್ಕೆ ಮನವಿ; ದಿನೇಶ್
Lok Sabha elections: ಸಂಸದ ಬಸವರಾಜುಗೆ “ಗೋ ಬ್ಯಾಕ್’ ಎಂದ ಬಿಜೆಪಿಗರು!
Narayan Gowda: ಹೆಚ್ಚಿನ ಮತಗಳಿಂದ ಎಚ್ಡಿಕೆ ಗೆಲ್ಲಿಸುತ್ತೇವೆ: ನಾರಾಯಣ ಗೌಡ
MUST WATCH
ಹೊಸ ಸೇರ್ಪಡೆ
Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್ ಮಧ್ವರಾಜ್
Hassan Lok sabha Constituency: ಪ್ರಜ್ವಲ್ ರೇವಣ್ಣ ನಾಮಪತ್ರ ಸಲ್ಲಿಕೆ
Lok sabha polls: ಸುರೇಶ್ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್ ದಾಸ್
Bike thief: ಬಜಪೆ ಪೊಲೀಸರಿಂದ ಅಂತರ್ ಜಿಲ್ಲಾ ಬೈಕ್ ಕಳ್ಳನ ಬಂಧನ
Ex-IPS officer ಸಂಜೀವ್ ಭಟ್ಗೆ 1996 ರ ಡ್ರಗ್ಸ್ ಕೇಸ್ ನಲ್ಲಿ 20 ವರ್ಷ ಜೈಲು ಶಿಕ್ಷೆ