ಪ್ರಧಾನಿಯವರು ಅನಗತ್ಯವಾಗಿ ಟಿವಿಯಲ್ಲಿ ಕಾಣಿಸಿಕೊಂಡು ದಾರಿ ತಪ್ಪಿಸುತ್ತಿದ್ದಾರೆ:ಸಿದ್ದರಾಮಯ್ಯ
Team Udayavani, May 1, 2021, 2:37 PM IST
ಬೆಂಗಳೂರು: ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ಅನಗತ್ಯವಾಗಿ ಟಿವಿಯಲ್ಲಿ ಕಾಣಿಸಿಕೊಂಡು ದೇಶದ ದಾರಿ ತಪ್ಪಿಸುತ್ತಿದ್ದಾರೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಆರೋಪಿಸಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿರುವ ಅವರು, ಮೇ 1ರಿಂ ಯುವಕರಿಗೆ ಕೋವಿಡ್ ಲಸಿಕೆ ನೀಡುವುದಾಗಿ ಪ್ರಧಾನಿಯವರು ಹೇಳಿದ್ದರು. ಆದರೆ ರಾಜ್ಯಗಳಲ್ಲಿ ಲಸಿಕೆಯೇ ಇಲ್ಲ. ಇದಕ್ಕೆ ಪ್ರಧಾನಿ ನರೇಂದ್ರ ಮೋದಿಯವರೇ ಜವಾಬ್ದಾರಾಗಬೇಕು ಮತ್ತು ಕ್ಷಮೆ ಕೇಳುಬೇಕು ಎಂದು ಹೇಳಿದ್ದಾರೆ.
ಇದನ್ನೂ ಓದಿ:ರೋಡಿಗಿಳಿದ 3ನೇ ತಲೆಮಾರಿನ ಹಯಬುಸಾ ಬೈಕ್ : ಇದರ ಬೆಲೆ, ಫೀಚರ್ ಬಗ್ಗೆ ಇಲ್ಲಿದೆ ಮಹಿತಿ
ನರೇಂದ್ರ ಮೋದಿಯವರು ಟಿವಿ ಮುಂದೆ ಬಂದು ಯುವಜನತೆಗೆ ಕ್ಷಮೆ ಕೇಳಬೇಕು ಮತ್ತು ಕೋವಿಡ್ ಲಸಿಕೆ ಪಡೆಯಲು ಇನ್ನಷ್ಟು ದಿನ ಕಾಯುವಂತೆ ಕೇಳಿಕೊಳ್ಳಬೇಕು. ಅದು ಬಿಟ್ಟು ರಾಜ್ಯಗಳೇ ಎಲ್ಲಾ ಜವಾಬ್ದಾರಿ ಹೊರುವಂತೆ ಮಾಡಬಾರದು ಎಂದು ಸಿದ್ದರಾಮಯ್ಯ ಆಗ್ರಹಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Congress vs BJP; ಬ್ರಹ್ಮಾವರದಲ್ಲಿ ಶಕ್ತಿ ಪ್ರದರ್ಶನದ ವೇದಿಕೆ!
Shikaripur; ಸಂಭ್ರಮದ ಹುಚ್ಚರಾಯಸ್ವಾಮಿ ಬ್ರಹ್ಮ ರಥೋತ್ಸವ:ಯಡಿಯೂರಪ್ಪ ಕುಟುಂಬ ಭಾಗಿ
Patanjali ತಪ್ಪು ಜಾಹೀರಾತು; ಕ್ಷಮೆಯಾಚಿಸಿದ ಬಾಬಾ ರಾಮ್ ದೇವ್,ಬಾಲಕೃಷ್ಣ
Gayatri Siddeshwar: ಸಮಗ್ರ ನೀರಾವರಿ ಸೌಲಭ್ಯಕ್ಕೆ ಆದ್ಯತೆ; ಗಾಯಿತ್ರಿ
Dr Rajkumar: ಇಂದು ರಾಜ್ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ