ವಿವಾದ ಉಲ್ಬಣಕ್ಕೆ ಸಿದ್ದರಾಮಯ್ಯ ಕುತಂತ್ರ ರಾಜಕಾರಣವೇ ಕಾರಣ
Team Udayavani, Aug 3, 2017, 7:00 AM IST
ಹುಬ್ಬಳ್ಳಿ: ವೀರಶೈವ, ಲಿಂಗಾಯತ ಸ್ವತಂತ್ರ ಧರ್ಮ ವಿಷಯದಲ್ಲಿ ಸ್ವಾಮೀಜಿಗಳು ಹಾಗೂ ಜನರು ಕಚ್ಚಾಡುತ್ತಿರುವುದಕ್ಕೆ ಸಿಎಂ ಸಿದ್ದರಾಮಯ್ಯ ಕುತಂತ್ರ ರಾಜಕಾರಣವೇ ಕಾರಣ ಎಂದು ಪ್ರತಿ ಪಕ್ಷ ನಾಯಕ ಜಗದೀಶ ಶೆಟ್ಟರ್ ಆರೋಪಿಸಿದರು. ಸಿದ್ದರಾಮಯ್ಯ ವೀರಶೈವರಲ್ಲಿ ಗೊಂದಲ ಮೂಡಿಸುತ್ತಿದ್ದಾರೆ. ಸ್ವತಂತ್ರ ಧರ್ಮ ಮಾಡಲು ರಾಜ್ಯ ಸರ್ಕಾರಕ್ಕೆ ಏನು ಅಧಿಕಾರವಿದೆ ಎಂಬುದನ್ನು ಸಿಎಂ ಸ್ಪಷ್ಟಪಡಿಸಲಿ. ಸ್ವತಂತ್ರ ಧರ್ಮ ಮಾಡುವುದಕ್ಕೆ ಸಂವಿಧಾನದಲ್ಲಿ ಮಾನ್ಯತೆ ಇದೆಯೇ? ಎಂಬುದು ಸ್ಪಷ್ಟವಾಗಬೇಕು. ಕಾನೂನು ತಜ್ಞರ ಸಮಿತಿ ರಚನೆ ಮಾಡಿ ಗೊಂದಲ
ಬಗೆಹರಿಸಲು ರಾಜ್ಯ ಸರ್ಕಾರ ಮುಂದಾಗಬೇಕು. ಸ್ವಾಮಿಗಳು ಪರಸ್ಪರ ಕಚ್ಚಾಡುವುದನ್ನು ಬಿಟ್ಟು ಶಾಂತವಾಗಿ ವಿಷಯ
ಪರಾಮರ್ಶಿಸಬೇಕು. ಸಾರ್ವಜ ನಿಕರೊಂದಿಗೆ ಚರ್ಚಿಸಬೇಕು ಎಂದು ಶೆಟ್ಟರ್ ತಿಳಿಸಿದರು.
ವೀರಶೈವ ಮಹಾಸಭಾ ಸಭೆಯಲ್ಲಿ ತೀರ್ಮಾನವಾದರೂ ಅದನ್ನು ಸರ್ವಸಮ್ಮತ ಎಂದು ಹೇಳಲಾಗುವುದಿಲ್ಲ. ಅದನ್ನೂ
ವಿರೋಧಿಸುವವರಿದ್ದಾರೆ. ಆದ್ದರಿಂದ ತರಾತುರಿಯಲ್ಲಿ ಯಾವುದೇ ನಿರ್ಣಯ ತೆಗೆದುಕೊಳ್ಳುವುದು ಸೂಕ್ತವಲ್ಲ ಎಂದು
ಅವರು ಅಭಿಪ್ರಾಯಪಟ್ಟರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಉಡುಪಿಯಲ್ಲಿ ಕೋಮು ಪ್ರಚೋದನೆಯ ಭಾಷಣ; ಕಾಜಲ್ ಹಿಂದುಸ್ತಾನಿ ವಿರುದ್ಧದ FIRಗೆ ಮಧ್ಯಂತರ ತಡೆ
Vote; ಬೇರೆಲ್ಲ ಬದಿಗಿಡಿ ಇಂದು ತಪ್ಪದೆ ಮತ ಚಲಾಯಿಸಿ! :ನೀವು ಗಮನಿಸಬೇಕಾದದ್ದು..
Reservation: ಏನಿದು ಒಬಿಸಿ-ಮುಸ್ಲಿಂ ಮೀಸಲಾತಿ ವಿವಾದ?
Election illegal: ನಿನ್ನೆ 2.31 ಕೋ. ರೂ. ಮೌಲ್ಯದ ಚುನಾವಣ ಅಕ್ರಮ ಪತ್ತೆ
Lok Sabha polls: ಹಂತ-1ರ ಮತದಾನಕ್ಕೆ ಭರ್ಜರಿ ಸಿದ್ಧತೆ
MUST WATCH
ಹೊಸ ಸೇರ್ಪಡೆ
ಉಡುಪಿಯಲ್ಲಿ ಕೋಮು ಪ್ರಚೋದನೆಯ ಭಾಷಣ; ಕಾಜಲ್ ಹಿಂದುಸ್ತಾನಿ ವಿರುದ್ಧದ FIRಗೆ ಮಧ್ಯಂತರ ತಡೆ
Vote; ಬೇರೆಲ್ಲ ಬದಿಗಿಡಿ ಇಂದು ತಪ್ಪದೆ ಮತ ಚಲಾಯಿಸಿ! :ನೀವು ಗಮನಿಸಬೇಕಾದದ್ದು..
Reservation: ಏನಿದು ಒಬಿಸಿ-ಮುಸ್ಲಿಂ ಮೀಸಲಾತಿ ವಿವಾದ?
Election illegal: ನಿನ್ನೆ 2.31 ಕೋ. ರೂ. ಮೌಲ್ಯದ ಚುನಾವಣ ಅಕ್ರಮ ಪತ್ತೆ
OBC-Muslim ಮೀಸಲು ವಿವಾದ ತಾರಕಕ್ಕೆ: ಪ್ರಧಾನಿ ಹೇಳಿಕೆ ಅಲ್ಲಗಳೆದ ಸಿದ್ದರಾಮಯ್ಯ