ಪುನರ್ ಪರಿಶೀಲನೆಗೆ ಸಿದ್ದರಾಮಯ್ಯ ಆಗ್ರಹ
Team Udayavani, Aug 1, 2019, 3:00 AM IST
ಬೆಂಗಳೂರು: ರಾಜ್ಯ ಸರ್ಕಾರ ಟಿಪ್ಪು ಜಯಂತಿಯನ್ನು ಏಕಾಏಕಿ ರದ್ದು ಪಡಿಸಿರುವುದರ ಬಗ್ಗೆ ಪುನರ್ ಪರಿಶೀಲನೆ ನಡೆಸಬೇಕು ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಆಗ್ರಹಿಸಿದ್ದಾರೆ.
ಬುಧವಾರ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಯಡಿಯೂರಪ್ಪನವರು ಕೆಜೆಪಿಯಲ್ಲಿದ್ದಾಗ ಟಿಪ್ಪು ಟೋಪಿ ಹಾಕಿ ಖಡ್ಗ ಹಿಡಿದು, ಟಿಪ್ಪು ಪೋಷಾಕು ಹಾಕಿ ಅವರನ್ನು ಹಾಡಿ ಹೊಗಳಿದ್ದರು. ಬಿಜೆಪಿಯ ಜಗದೀಶ್ ಶೆಟ್ಟರ್, ಆರ್.ಅಶೋಕ್, ಪಿ.ಸಿ.ಮೋಹನ್ ಕೂಡ ಟಿಪ್ಪುರನ್ನು ಹಾಡಿ ಹೊಗಳಿದ್ದರು. ಈಗ ಟಿಪ್ಪು ಜಯಂತಿಯನ್ನು ಮಾತ್ರ ರದ್ದು ಮಾಡಿರುವುದು ಏಕೆ? ಬೇರೆ ಮಹಾಪುರುಷರ ಜಯಂತಿಗಳನ್ನು ಏಕೆ ರದ್ದು ಮಾಡಿಲ್ಲ ಎಂದು ಪ್ರಶ್ನಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್
ದಿಂಗಾಲೇಶ್ವರ ಸ್ವಾಮೀಜಿಗೆ ತಪ್ಪು ತಿಳಿವಳಿಕೆಯಾಗಿದ್ದರೆ ಸರಿಪಡಿಸುವೆ: ಸಚಿವ ಪ್ರಹ್ಲಾದ ಜೋಶಿ
ಲೋಕಸಭಾ ಚುನಾವಣೆ: ಈ ಬಾರಿ ತೆಲಂಗಾಣದಲ್ಲಿ 10ಕ್ಕೂ ಅಧಿಕ ಕ್ಷೇತ್ರಗಳಲ್ಲಿ ಗೆಲುವು; ಅಭಯ ಪಾಟೀಲ
ಕಾಂಗ್ರೆಸ್ ನವರು ಕೇಸರಿ ಶಾಲು ಹಾಕಿದಾಕ್ಷಣ ಮನಸ್ಥಿತಿ ಬದಲಾಗಲ್ಲ… ಶೆಟ್ಟರ್ ಆರೋಪ
2014 ರಿಂದಲೇ ಜೆಡಿಎಸ್ ಬಿಜೆಪಿ ಮೈತ್ರಿಯಲ್ಲಿವೆ ಇದು ಹೊಸದೇನಲ್ಲ… HDK