ನಾನು ಹರಕೆ ಕೊಟ್ಟ ಸೀರೆಯನ್ನೇ ಉಡಿಸಿ; ಸಿಎಂ ಪತ್ನಿ ಪಟ್ಟು
Team Udayavani, Sep 30, 2017, 11:58 AM IST
ಮೈಸೂರು:ವಿಶ್ವವಿಖ್ಯಾತ ದಸರಾದ ಜಂಬೂ ಸವಾರಿ ಮೆರವಣಿಗೆಯ ಅಂಬಾರಿಯಲ್ಲಿ ವಿರಾಜಮಾನವಾಗುವ ಚಾಮುಂಡೇಶ್ವರಿ ದೇವಿಗೆ ಈ ಬಾರಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪತ್ನಿ ಪಾರ್ವತಿ ಅವರು ರೇಷ್ಮೆ ಸೀರೆಯೊಂದನ್ನು ಹರಕೆಯ ರೂಪದಲ್ಲಿ ನೀಡಿದ್ದು, ಅವರ ಮನವಿಯ ಮೇರೆಗೆ ಆ ಸೀರೆಯನ್ನೇ ದೇವಿ ಮೂರ್ತಿಗೆ ಉಡಿಸಲಾಗಿದೆ .
ಕಳೆದ 15 ವರ್ಷಗಳಿಂದ ಈ ಉತ್ಸವ ಮೂರ್ತಿಗೆ ಬೆಂಗಳೂರಿನ ಬಳೆಪೇಟೆಯ ಉದ್ಯಮಿಯೊಬ್ಬರು ನೀಡುತ್ತಿದ್ದ ಸೀರೆಯಲ್ಲಿ ಅಲಂಕರಿಸಲಾಗುತ್ತಿತ್ತು. ಈ ಬಾರಿ ಸಿಎಂ ಪತ್ನಿ, ಪತಿಯ ಒಳಿತಿಗೆ ಪ್ರಾರ್ಥಿಸಿ ಸೀರೆಯನ್ನು ನೀಡಿದ್ದು, ಅದನ್ನೇ ಉಡಿಸಬೇಕೆಂದು ಪಟ್ಟು ಹಿಡಿದಿದ್ದರು ಎನ್ನಲಾಗಿದೆ .
ಆಕರ್ಷಕ ಮೂರ್ತಿ ನೀಲ ವರ್ಣದ ಸೀರೆಯಲ್ಲಿ ಕಂಗೊಳಿಸುತ್ತಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್ವೈ ಗರಂ
Transfer order: ರಾಜ್ಯದ 388 ನ್ಯಾಯಾಧೀಶರ ವರ್ಗಾವಣೆ ಮಾಡಿ ಆದೇಶ
PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ
Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!
Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ
MUST WATCH
ಹೊಸ ಸೇರ್ಪಡೆ
B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್ವೈ ಗರಂ
Shimoga: ಈಶ್ವರಪ್ಪ ಪರ ಪ್ರಚಾರ ನಡೆಸಿದ್ದ ಮಹಿಳೆ ಮೇಲೆ ಹಲ್ಲೆ- ದೂರು
Bramavara: “ನನ್ನನ್ನು ಕ್ಷಮಿಸಿ’ ಎಂದು ಹೇಳಿ ನಾಪತ್ತೆ
Bird flu: ಕೇರಳದಲ್ಲಿ ಹಕ್ಕಿಜ್ವರ ಭೀತಿ; ಚೆಕ್ಪೋಸ್ಟ್ಗಳಲ್ಲಿ ತಪಾಸಣೆ
Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್ ಭೇಟಿ; ಆಯೋಗಕ್ಕೆ “ಕೈ’ ದೂರು