“ಹುಷಾರಿಲ್ಲ ಎನ್ನುವ ಸಿದ್ದು ಡಿನ್ನರ್ಗೆ ದೆಹಲಿಗೆ ಹೋಗ್ತಾರೆ’
Team Udayavani, Aug 14, 2019, 3:00 AM IST
ಬಾದಾಮಿ: “ಆರೋಗ್ಯದಲ್ಲಿ ಏರುಪೇರು ಆಗೋದು ಸಹಜ. ಆದರೆ ಕಣ್ಣು ಆಪರೇಷನ್ ಆಗಿದೆ ಎನ್ನುವ ಸಿದ್ದರಾಮಯ್ಯ ದೆಹಲಿಗೆ ಹೋಗಿ ತಮ್ಮ ನಾಯಕರ ಜತೆ ಓಡಾಡುತ್ತಾರೆ, ಡಿನ್ನರ್ಗೆ ಹೋಗುತ್ತಾರೆ. ಆದರೆ, ಅವರ ಕ್ಷೇತ್ರದ ಜನರ ಸಮಸ್ಯೆ ಕೇಳ್ಳೋದಕ್ಕೆ ಆಗಲ್ಲ’ ಎಂದು ಮೊಳಕಾಲ್ಮೂರು ಶಾಸಕ ಬಿ. ಶ್ರೀರಾಮುಲು ಆರೋಪಿಸಿದರು.
ತಾಲೂಕಿನ ನೆರೆ ಪೀಡಿತ ಗ್ರಾಮಗಳಾದ ಶಿರಬಡಗಿ, ಮಂಗಳೂರು, ನವೀಲಹೊಳೆ, ಹಿರೇನಶಿಬಿ, ಗೋನಾಳ, ಶಿವಯೋಗ ಮಂದಿರ, ನೆಲವಿಗಿ, ನಂದಿಕೇಶ್ವರ, ಪಟ್ಟದಕಲ್ಲ, ಆಸಂಗಿ, ಕೊಟ್ನಳ್ಳಿ ಸೇರಿ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ ಮಾತನಾಡಿ, ರಾಜ್ಯದಲ್ಲಿ ಒಟ್ಟು 17 ಜಿಲ್ಲೆಗಳು ಪ್ರವಾಹಕ್ಕೆ ತುತ್ತಾಗಿದ್ದು, ಸುಮಾರು 42 ಸಾವಿರ ಹೆಕ್ಟೇರ್ ಭೂಮಿ ಹಾನಿಯಾಗಿದೆ. ಮೃತಪಟ್ಟ ಕುಟುಂಬದವರಿಗೆ 5 ಲಕ್ಷ, ನಿರಾಶ್ರಿತರಿಗೆ 10 ಸಾವಿರ, ಬಾಡಿಗೆ ಇರುವವರಿಗೆ 5 ಸಾವಿರ ಕೊಡುತ್ತೇನೆಂದು ಸಿಎಂ ಯಡಿಯೂರಪ್ಪ ಘೋಷಿಸಿದ್ದಾರೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ
Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್
Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್
Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್
MUST WATCH
ಹೊಸ ಸೇರ್ಪಡೆ
Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ
Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ
Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !
EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ