ರಾಜೀನಾಮೆ ಕೊಟ್ಟವರಿಗೂ ಸಿದ್ದು ನಾಯಕ: ಡಿಕೆಶಿ
Team Udayavani, Dec 17, 2019, 3:04 AM IST
ಬೆಂಗಳೂರು: “ನಮ್ಮ ಪಕ್ಷಕ್ಕೆ ರಾಜೀನಾಮೆ ಕೊಟ್ಟು ಬಿಜೆಪಿಯಿಂದ ಗೆದ್ದು ಬಂದವರೇ ಸಿದ್ದರಾಮಯ್ಯ ನಮ್ಮ ನಾಯಕರು ಎಂದು ಹೇಳುತ್ತಿದ್ದಾರೆ. ಇದು ನಮಗೆ ತುಂಬಾ ಖುಷಿ ಆಗುತ್ತದೆ. ನಮಗೆ ಅಷ್ಟೇ ಸಾಕು. ಹಾಗಾಗಿ, ಯಡಿಯೂರಪ್ಪ ಈಸ್ ನೋ ಮೋರ್ ಎ ಲೀಡರ್’ ಎಂದು ಮಾಜಿ ಸಚಿವ ಡಿ.ಕೆ. ಶಿವಕುಮಾರ್ ಟಾಂಗ್ ನೀಡಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿ, ನಾನು ಯಾವುದೇ ಲಾಬಿ ಮಾಡುತ್ತಿಲ್ಲ. ಕೆಪಿಸಿಸಿ ಅಧ್ಯಕ್ಷ ಸ್ಥಾನ ಖಾಲಿ ಇಲ್ಲ. ನನಗೆ ಯಾರ ಬೆಂಬಲವೂ ಬೇಡ, ಕೆಪಿಸಿಸಿ ಅಧ್ಯಕ್ಷ ಅಂತ ನನ್ನ ಹೆಸರು ಹೇಳಬೇಡಿ. ನಾನು ಪಕ್ಷದ ನಿಷ್ಟಾವಂತ ಕಾರ್ಯಕರ್ತನಾಗಿ ಕೆಲಸ ಮಾಡ್ತಿದ್ದೇನೆ ಎಂದರು. ನಾನು ಮಾತ್ರ ಕಾಂಗ್ರೆಸ್ ನಲ್ಲಿ ಸಮರ್ಥ ಅಲ್ಲ, ಎಲ್ಲರೂ ಸಮರ್ಥರೇ.
ನಮ್ಮ ನಾಯಕರೆಲ್ಲ ಸಮರ್ಥರೇ ಇದ್ದಾರೆ, ದಿನೇಶ್ ಗುಂಡೂರಾವ್ ಸಮರ್ಥರಲ್ವಾ? ಸಿದ್ದರಾಮಯ್ಯ ಸಮರ್ಥರಲ್ವಾ? ಎಲ್ಲರೂ ಸಮರ್ಥ ನಾಯಕರೇ. ಸಿದ್ದರಾಮಯ್ಯ ಅತ್ಯಂತ ಲಕ್ಕಿಯೆಸ್ಟ್ ಸಮರ್ಥ ಸಿಎಂ ಆಗಿದ್ದರು. 11 ವರ್ಷಗಳಿಂದ ನಮ್ಮ ಶಾಸಕಾಂಗ ಪಕ್ಷದ ನಾಯಕರಾಗಿದ್ದಾರೆ. ಹಾಗಾಗಿ, ಎಲ್ಲರೂ ಸಮರ್ಥ ನಾಯಕರೇ ಎಂದು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ
Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ
Tragedy: ಕುಂದಾಪುರದಿಂದ ನೆಂಟರ ಮನೆಗೆ ಬಂದಿದ್ದ ಇಬ್ಬರು ಬಾಲಕರು ನೀರು ಪಾಲು
Lok Sabha Election: ಕಾಂಗ್ರೆಸ್ನಿಂದ ಜನರಿಗೆ ಸುಳ್ಳಿನ ಗ್ಯಾರಂಟಿ: ಗಾಯಿತ್ರಿ ಸಿದ್ದೇಶ್ವರ
BJP ಯಿಂದ ನಿರ್ಲಕ್ಷ್ಯ… ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ ಕೆ.ಪಿ.ನಂಜುಂಡಿ
MUST WATCH
ಹೊಸ ಸೇರ್ಪಡೆ
ಶರ್ಟ್ ಒಳಗೆ ಕಂತೆ ಕಂತೆ ನೋಟುಗಳನ್ನು ಬಚ್ಚಿಟ್ಟು ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದ ವ್ಯಕ್ತಿ!
ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ
Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ
Editorial: ಗುಕೇಶ್ ಗೆಲುವು- ಭಾರತದ ಯುವಶಕ್ತಿಯ ಸಂಕೇತ
AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ