“ಸಿದ್ದು ಸಾರ್ವಜನಿಕವಾಗಿ ಕ್ಷಮೆಯಾಚಿಸಲಿ’
Team Udayavani, Oct 27, 2019, 3:00 AM IST
ಶಿವಮೊಗ್ಗ: ವಿಧಾನಸಭಾಧ್ಯಕ್ಷರ ವಿರುದ್ಧ ಕೀಳುಮಟ್ಟದ ಹೇಳಿಕೆ ನೀಡಿರುವ ಸಿದ್ದರಾಮಯ್ಯ ಅವರು ಸಾರ್ವಜನಿಕ ವಾಗಿ ಕ್ಷಮೆಯಾಚಿಸಬೇಕು. ಇಲ್ಲವೇ ಸಭಾಧ್ಯಕ್ಷರು ಅವರ ವಿರುದ್ದ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ವಿಧಾನ ಪರಿಷತ್ ಸದಸ್ಯ ಆಯನೂರು ಮಂಜುನಾಥ್ ಆಗ್ರಹಿಸಿದರು. ಸುದ್ದಿ ಗೋಷ್ಠಿಯಲ್ಲಿ ಮಾತನಾಡಿದ ಅವರು, ಸಿದ್ದರಾಮಯ್ಯ ಹಿರಿಯ ರಾಜಕಾರಣಿ. ಸಿಎಂ ಆಗಿದ್ದವರು. ಅವರು ಕೂಡ ಸಾಂವಿಧಾನಿಕ ಹುದ್ದೆಯಲ್ಲೇ ಇದ್ದಾರೆ. ಹೀಗಿದ್ದರೂ ಅಧ್ಯಕ್ಷರ ಕುರಿತು ಏಕವಚನದಲ್ಲಿ “ಅವನ್ಯಾವನೋ’ ಎಂದು ಕೀಳುಮಟ್ಟದಲ್ಲಿ ಹೇಳಿದ್ದಾರೆ. ಇದು ವ್ಯಕ್ತಿಗಾದ ಅವಮಾನವಲ್ಲ. ಸಂವಿಧಾನ ಪೀಠಕ್ಕೆ ಆದ ಅವಮಾನ. ಅವರ ವಿರುದ್ಧ ಹಕ್ಕುಚ್ಯುತಿ ಮಂಡನೆಯಾಗಲೇಬೇಕು ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ
HD Revanna, ಪ್ರಜ್ವಲ್ ಮೇಲೆ ಲೈಂಗಿಕ ದೌರ್ಜನ್ಯ ಕೇಸ್!
CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್; ಮರು ಪರೀಕ್ಷೆ ನಡೆಸದಿರಲು ನಿರ್ಧಾರ
Chennai ಅಪಾರ್ಟ್ಮೆಂಟ್ನ ಟಿನ್ ರೂಫ್ನಲ್ಲಿ ಸಿಲುಕಿದ ಮಗುವಿನ ರೋಚಕ ರಕ್ಷಣೆ
Vande Bharat Metro ರೈಲು ಸೇವೆ ಜುಲೈಯಿಂದ ಶುರು? ವಿಶೇಷತೆಗಳೇನು?