ಸಂಕಟ ಬಂದಾಗ ಸಿದ್ದುಗೆ ಬಿಜೆಪಿ ನೆನಪು


Team Udayavani, Nov 17, 2019, 3:06 AM IST

Eshwarappa2

ಶಿವಮೊಗ್ಗ: ಬಿಜೆಪಿ ಸರ್ಕಾರಕ್ಕೆ ಯಾವುದೇ ಕಾರಣಕ್ಕೂ ಸಂಕಷ್ಟ ಎದುರಾಗಲ್ಲ. ಉಪ ಚುನಾವಣೆಯಲ್ಲಿ 15 ಸ್ಥಾನ ಗೆಲ್ಲಲಿದ್ದೇವೆ ಎಂದು ಸಚಿವ ಕೆ.ಎಸ್‌. ಈಶ್ವರಪ್ಪ ಹೇಳಿದರು. ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ನಿಮಿಷದವರೆಗೆ ಕಾಂಗ್ರೆಸ್‌ ತನ್ನ ಅಭ್ಯರ್ಥಿಗಳ ಪಟ್ಟಿ ಬಿಡುಗಡೆಗೊಳಿಸಿಲ್ಲ. ಜೆಡಿಎಸ್‌ನವರಿಗೆ ಉಪ ಚುನಾವಣೆಯಲ್ಲಿ ನಿಲ್ಲಲು ಜನರೇ ಸಿಕ್ಕಿಲ್ಲ. ಹೀಗಾಗಿ, ದೇವೇಗೌಡರು ಹಾಗೂ ಕುಮಾರಸ್ವಾಮಿ ಬಿಜೆಪಿ ಬಗ್ಗೆ ಸಾಫ್ಟ್‌ ಕಾರ್ನರ್‌ ತೋರುತ್ತಿದ್ದಾರೆ ಎಂದು ಹೇಳಿದರು.

ಸಂಕಟ ಬಂದಾಗ ಬಿಜೆಪಿ ನೆನಪು: ಸಿದ್ದರಾಮಯ್ಯ ಅವರಿಗೆ ಸಂಕಟ ಆರಂಭವಾದಾಗ ಬಿಜೆಪಿಯ ನೆನಪಾಗುತ್ತದೆ. ಸಿದ್ದರಾಮಯ್ಯ ಅವರು ಐದು ವರ್ಷ ಮುಖ್ಯ ಮಂತ್ರಿಯಾಗಿದ್ದರು. ಆದರೆ, ಏಕೆ ಅಧಿಕಾರ ಕಳೆದುಕೊಂಡರು ಎಂದು ಪ್ರಶ್ನಿಸಿದರು. ಬಿಜೆಪಿ ಸುಭದ್ರವಾಗಿ ರಾಜ್ಯ ಸರ್ಕಾರ ನಡೆಸುತ್ತಿದೆ. ಕೆಲವು ಶಾಸಕರನ್ನು ಅನರ್ಹರ ನ್ನಾಗಿಸಲು ಸಿದ್ದರಾಮಯ್ಯ ಹಾಗೂ ರಮೇಶ್‌ ಕುಮಾರ್‌ ಕುತಂತ್ರ ರಾಜಕಾರಣ ಮಾಡಿದ್ದರು. ಸುಪ್ರೀಂಕೋರ್ಟ್‌ ತೀರ್ಪು ತುಂಬಾ ಚೆನ್ನಾಗಿ ಬಂದಿದೆ. ಅನರ್ಹ ಶಾಸಕರು ಚುನಾವಣೆಗೆ ನಿಂತು ಗೆಲುವು ಸಾಧಿಸಲಿದ್ದಾರೆ ಎಂದರು.

ಕಳೆದ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಎರಡಂಕಿ ದಾಟಲ್ಲ ಎಂದು ಸಿದ್ದರಾಮಯ್ಯ ಹಾಗೂ ದೇವೇಗೌಡರು ಹೇಳಿದ್ದರು. ಆದರೆ, ಕಾಂಗ್ರೆಸ್‌-ಜೆಡಿಎಸ್‌ ಎರಡಂಕಿ ದಾಟಲಿಲ್ಲ. ಬದಲಿಗೆ ತಲಾ ಒಂದು ಕ್ಷೇತ್ರದಲ್ಲಿ ಗೆದ್ದರು ಅಷ್ಟೇ. ಈ ಚುನಾವಣೆಯಲ್ಲಿ ಕಾಂಗ್ರೆಸ್‌-ಜೆಡಿಎಸ್‌ ಒಂದೂ ಸ್ಥಾನ ಗೆಲ್ಲಲ್ಲ. ಕಾಂಗ್ರೆಸ್‌ ಹಾಗೂ ಜೆಡಿಎಸ್‌ ನಾಯಕರು ಹೇಳುವುದೆಲ್ಲಾ ಸುಳ್ಳು. ಮೋದಿ ಯಾವುದೇ ಕಾರಣಕ್ಕೂ ಪ್ರಧಾನಿಯಾ ಗಲ್ಲ ಎಂದಿದ್ದರು. ಆದರೆ ಮೋದಿ ಇಡೀ ವಿಶ್ವವೇ ನೋಡುವಂತಹ ಪ್ರಧಾನಿಯಾಗಿದ್ದಾರೆ. ಸಿದ್ದ ರಾಮಯ್ಯ ಹೇಳುವುದೆಲ್ಲಾ ಸುಳ್ಳಾಗುತ್ತದೆ. ಬಿಜೆಪಿ ಹೇಳುವುದೆಲ್ಲಾ ನಿಜವಾಗುತ್ತದೆ. ಸಿದ್ದರಾಮಯ್ಯನವರು ಸರ್ವಾಧಿ ಕಾರಿ ರೀತಿಯಲ್ಲಿ ಕೆಲಸ ಮಾಡುತ್ತಿರುವುದರಿಂದ ಕಾಂಗ್ರೆಸ್‌ನಲ್ಲಿ ಏನು ಬೇಕಾದರೂ ನಡೆಯುತ್ತಿದೆ ಎಂದು ವಾಗ್ಧಾಳಿ ನಡೆಸಿದರು.

ಲಕ್ಷ್ಮೀ ಹೆಬ್ಟಾಳಕರ ಅವರು ಬಿಜೆಪಿಗೆ ಬರುತ್ತಾರೆ ಎಂಬುದು ನನಗೆ ಗೊತ್ತಿಲ್ಲ. ಬಿಜೆಪಿ ನಾಯಕರನ್ನು ಭೇಟಿ ಮಾಡಿದಾಕ್ಷಣ ಬಿಜೆಪಿ ಸೇರುತ್ತಾರೆಂಬುದು ಸುಳ್ಳು. ಮಂತ್ರಿಗಳನ್ನು ಭೇಟಿ ಮಾಡಿದಾಕ್ಷಣ “ಆಪರೇಷನ್‌ ಕಮಲ’ ಆಗುತ್ತಾರೆಂದು ತಿಳಿಯುವುದು ತಪ್ಪು.
-ಕೆ.ಎಸ್‌.ಈಶ್ವರಪ್ಪ, ಸಚಿವ

ಟಾಪ್ ನ್ಯೂಸ್

Heavy Rain: ಹಿಮಾಚಲದಲ್ಲಿ ಭಾರೀ ಮಳೆ… 112 ರಸ್ತೆಗಳು ಬಂದ್‌

Heavy Rain: ಹಿಮಾಚಲದಲ್ಲಿ ಭಾರೀ ಮಳೆ… 112 ರಸ್ತೆಗಳು ಬಂದ್‌

Dharawad: ಮದ್ಯದ ಶೋಧಕ್ಕೆ ಹೋದ ಅಧಿಕಾರಿಗಳಿಗೆ ಸಿಕ್ಕಿದ್ದು ಕಂತೆ ಕಂತೆ ಹಣ

Dharawad: ಮದ್ಯದ ಶೋಧಕ್ಕೆ ಹೋದ ಅಧಿಕಾರಿಗಳಿಗೆ ಸಿಕ್ಕಿದ್ದು ಕಂತೆ ಕಂತೆ ಕೋಟಿಗಟ್ಟಲೆ ಹಣ

ಇನ್ನು ಹಣಕೊಟ್ಟರೆ ಮಾತ್ರ ಟ್ವಿಟರ್‌ನಲ್ಲಿ ಪೋಸ್ಟ್‌, ಲೈಕ್‌ ರಿಪ್ಲೈ ಗೆ ಅವಕಾಶ

ಇನ್ನು ಹಣಕೊಟ್ಟರೆ ಮಾತ್ರ ಟ್ವಿಟರ್‌ನಲ್ಲಿ ಪೋಸ್ಟ್‌, ಲೈಕ್‌ ರಿಪ್ಲೈ ಗೆ ಅವಕಾಶ

Bantwal: ಮೂರ್ಛೆ ರೋಗದಿಂದ ಬಳಲುತ್ತಿದ್ದ ಮಹಿಳೆ ನದಿಗೆ ಹಾರಿ ಆತ್ಮಹತ್ಯೆ

Bantwal: ಮೂರ್ಛೆ ರೋಗದಿಂದ ಬಳಲುತ್ತಿದ್ದ ಮಹಿಳೆ ನದಿಗೆ ಹಾರಿ ಆತ್ಮಹತ್ಯೆ

2018ರಲ್ಲಿ ನಡೆದ ಬಾಲ್ಯ ವಿವಾಹ ಪ್ರಕರಣ: 7 ಜನರಿಗೆ ಕಠಿಣ ಶಿಕ್ಷೆ ವಿಧಿಸಿದ ನ್ಯಾಯಾಲಯ

2018ರಲ್ಲಿ ನಡೆದ ಬಾಲ್ಯ ವಿವಾಹ ಪ್ರಕರಣ: 7 ಜನರಿಗೆ ಕಠಿಣ ಶಿಕ್ಷೆ ವಿಧಿಸಿದ ನ್ಯಾಯಾಲಯ

UPSC Result: ವಿಜಯಪುರದ ವಿಜೇತಾಗೆ ಯುಪಿಎಸ್‍ಸಿಯಲ್ಲಿ 100ನೇ ರ್‍ಯಾಂಕ್

UPSC Result: ವಿಜಯಪುರದ ವಿಜೇತಾಗೆ ಯುಪಿಎಸ್‍ಸಿಯಲ್ಲಿ 100ನೇ ರ್‍ಯಾಂಕ್

17=

Mangaluru: ಬೈಕ್‌ಗೆ ಕಾರು ಢಿಕ್ಕಿ: ವಿದ್ಯಾರ್ಥಿ ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Dharawad: ಮದ್ಯದ ಶೋಧಕ್ಕೆ ಹೋದ ಅಧಿಕಾರಿಗಳಿಗೆ ಸಿಕ್ಕಿದ್ದು ಕಂತೆ ಕಂತೆ ಹಣ

Dharawad: ಮದ್ಯದ ಶೋಧಕ್ಕೆ ಹೋದ ಅಧಿಕಾರಿಗಳಿಗೆ ಸಿಕ್ಕಿದ್ದು ಕಂತೆ ಕಂತೆ ಕೋಟಿಗಟ್ಟಲೆ ಹಣ

Bantwal: ಮೂರ್ಛೆ ರೋಗದಿಂದ ಬಳಲುತ್ತಿದ್ದ ಮಹಿಳೆ ನದಿಗೆ ಹಾರಿ ಆತ್ಮಹತ್ಯೆ

Bantwal: ಮೂರ್ಛೆ ರೋಗದಿಂದ ಬಳಲುತ್ತಿದ್ದ ಮಹಿಳೆ ನದಿಗೆ ಹಾರಿ ಆತ್ಮಹತ್ಯೆ

2018ರಲ್ಲಿ ನಡೆದ ಬಾಲ್ಯ ವಿವಾಹ ಪ್ರಕರಣ: 7 ಜನರಿಗೆ ಕಠಿಣ ಶಿಕ್ಷೆ ವಿಧಿಸಿದ ನ್ಯಾಯಾಲಯ

2018ರಲ್ಲಿ ನಡೆದ ಬಾಲ್ಯ ವಿವಾಹ ಪ್ರಕರಣ: 7 ಜನರಿಗೆ ಕಠಿಣ ಶಿಕ್ಷೆ ವಿಧಿಸಿದ ನ್ಯಾಯಾಲಯ

UPSC Result: ವಿಜಯಪುರದ ವಿಜೇತಾಗೆ ಯುಪಿಎಸ್‍ಸಿಯಲ್ಲಿ 100ನೇ ರ್‍ಯಾಂಕ್

UPSC Result: ವಿಜಯಪುರದ ವಿಜೇತಾಗೆ ಯುಪಿಎಸ್‍ಸಿಯಲ್ಲಿ 100ನೇ ರ್‍ಯಾಂಕ್

BJP ಪ್ರಾಥಮಿಕ ಸದಸ್ಯತ್ವಕ್ಕೆ ಸಂಸದ ಸಂಗಣ್ಣ ಕರಡಿ ರಾಜೀನಾಮೆ… ಮುಂದಿನ ನಡೆ ಏನು?

BJP ಪ್ರಾಥಮಿಕ ಸದಸ್ಯತ್ವಕ್ಕೆ ಸಂಸದ ಸಂಗಣ್ಣ ಕರಡಿ ರಾಜೀನಾಮೆ… ಮುಂದಿನ ನಡೆ ಏನು?

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Heavy Rain: ಹಿಮಾಚಲದಲ್ಲಿ ಭಾರೀ ಮಳೆ… 112 ರಸ್ತೆಗಳು ಬಂದ್‌

Heavy Rain: ಹಿಮಾಚಲದಲ್ಲಿ ಭಾರೀ ಮಳೆ… 112 ರಸ್ತೆಗಳು ಬಂದ್‌

Dharawad: ಮದ್ಯದ ಶೋಧಕ್ಕೆ ಹೋದ ಅಧಿಕಾರಿಗಳಿಗೆ ಸಿಕ್ಕಿದ್ದು ಕಂತೆ ಕಂತೆ ಹಣ

Dharawad: ಮದ್ಯದ ಶೋಧಕ್ಕೆ ಹೋದ ಅಧಿಕಾರಿಗಳಿಗೆ ಸಿಕ್ಕಿದ್ದು ಕಂತೆ ಕಂತೆ ಕೋಟಿಗಟ್ಟಲೆ ಹಣ

ಇನ್ನು ಹಣಕೊಟ್ಟರೆ ಮಾತ್ರ ಟ್ವಿಟರ್‌ನಲ್ಲಿ ಪೋಸ್ಟ್‌, ಲೈಕ್‌ ರಿಪ್ಲೈ ಗೆ ಅವಕಾಶ

ಇನ್ನು ಹಣಕೊಟ್ಟರೆ ಮಾತ್ರ ಟ್ವಿಟರ್‌ನಲ್ಲಿ ಪೋಸ್ಟ್‌, ಲೈಕ್‌ ರಿಪ್ಲೈ ಗೆ ಅವಕಾಶ

Bantwal: ಮೂರ್ಛೆ ರೋಗದಿಂದ ಬಳಲುತ್ತಿದ್ದ ಮಹಿಳೆ ನದಿಗೆ ಹಾರಿ ಆತ್ಮಹತ್ಯೆ

Bantwal: ಮೂರ್ಛೆ ರೋಗದಿಂದ ಬಳಲುತ್ತಿದ್ದ ಮಹಿಳೆ ನದಿಗೆ ಹಾರಿ ಆತ್ಮಹತ್ಯೆ

2018ರಲ್ಲಿ ನಡೆದ ಬಾಲ್ಯ ವಿವಾಹ ಪ್ರಕರಣ: 7 ಜನರಿಗೆ ಕಠಿಣ ಶಿಕ್ಷೆ ವಿಧಿಸಿದ ನ್ಯಾಯಾಲಯ

2018ರಲ್ಲಿ ನಡೆದ ಬಾಲ್ಯ ವಿವಾಹ ಪ್ರಕರಣ: 7 ಜನರಿಗೆ ಕಠಿಣ ಶಿಕ್ಷೆ ವಿಧಿಸಿದ ನ್ಯಾಯಾಲಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.