ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ ಜೆಡಿಎಸ್‌ ನ ಶಿವಲಿಂಗೇಗೌಡ


Team Udayavani, Apr 2, 2023, 1:14 PM IST

TDY-9

ಶಿರಸಿ: ಅರಸೀಕೆರೆ ಕ್ಷೇತ್ರದ ವಿಧಾನ ಸಭಾ ಸದಸ್ಯ ಶಿವಲಿಂಗೇಗೌಡ ಅವರು ರವಿವಾರ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಅವರಿಗೆ ರಾಜೀನಾಮೆ ಸಲ್ಲಿಸಿದರು.

ಅರಸಿಕೇರೆಯಿಂದ 2008, 2013, 2018ರಲ್ಲಿ ಜೆಡಿಎಸ್ ಪಕ್ಷದಿಂದ ವಿಧಾನ ಸಭೆಗೆ ಆಯ್ಕೆ ಆಗಿದ್ದ ಶಿವಲಿಂಗೇಗೌಡ ಅವರು ಐನೂರಕ್ಕೂ ಅಧಿಕ ಬೆಂಬಲಿಗರ ಜೊತೆ ಶಿರಸಿಗೆ ಆಗಮಿಸಿ ಸ್ಪೀಕರ್ ಅವರಿಗೆ ರಾಜೀನಾಮೆ ಸಲ್ಲಿಸಿದರು.

ಪ್ರಮುಖರಾದ ಎಪಿಎಂಸಿ  ರಾಮಚಂದ್ರ, ಜಿ.ಪಂ ಮಾಜಿ ಅಧ್ಯಕ್ಷ ಹುಚ್ಚೇಗವಡರು, ಸುರೇಶ ಚಗಚಗೇರಿ, ಈಶ್ವರಪ್ಪ ಚಗಚಗೇರಿ, ಮಾಜಿ ಉಪಾಧ್ಯಕ್ಷ ಬಿಳೆ ಚೌಡಯ್ಯರು, ಪಿಎಲ್ಡಿ ಬ್ಯಾಂಕ್ ಮಾಜಿ ಅಧ್ಯಕ್ಷ ಗಂಡಸಿ ಅಯ್ಯಣ್ಣ, ಬಾಣಾವರ ರವಿ ಶಂಕರ, ಜಿ.ಕೆ. ಸತೀಶ, ಲೋಕೇಶ, ಬಿ.ಎಂ.ಧರ್ಮಣ್ಣ, ಪ್ರಜ್ಚಲ್, ಹೆಗ್ಗಡ‌ ಮಂಜಣ್ಣ, ನಾಗರಹಳ್ಳಿ ದೇವರಾಜು, ಜಿ.ಎಂ.ರಂಗನಾಥ ಇತರರು ಇದ್ದರು.

ಈ ಹಿಂದೆ ಶಿವಲಿಂಗೇಗೌಡ ಜೆಡಿಎಸ್‌ ತೊರೆದು ಕಾಂಗ್ರೆಸ್‌ ಪಕ್ಷ ಸೇರುವುದಾಗಿ ಹೇಳಿದ್ದರು.

ಟಾಪ್ ನ್ಯೂಸ್

D K SHI 1

ಡಿಕೆಶಿ: CBI ತನಿಖೆಗೆ ತಡೆ ವಿಸ್ತರಣೆ

Daily Horoscope; ದೂರದ ವ್ಯವಹಾರಗಳಲ್ಲಿ ಪ್ರಗತಿ. ನಿರೀಕ್ಷಿತ ಧನಸಂಪತ್ತು ವೃದ್ಧಿ

Daily Horoscope; ದೂರದ ವ್ಯವಹಾರಗಳಲ್ಲಿ ಪ್ರಗತಿ. ನಿರೀಕ್ಷಿತ ಧನಸಂಪತ್ತು ವೃದ್ಧಿ

SCHOOL TEA-STUDENTS

ಜೂ. 6ರಿಂದ ಶಿಕ್ಷಕರ ವರ್ಗಾವಣೆ: July 31ಕ್ಕೆ ಎಲ್ಲ ಪ್ರಕ್ರಿಯೆ ಮುಕ್ತಾಯ

EDU DEPT

ಶಿಕ್ಷಣ ಇಲಾಖೆ: 22 ಅಧಿಕಾರಿಗಳಿಗೆ ಭಡ್ತಿ, ವರ್ಗ

power lines

Congress Guarantee: 200 ಯೂನಿಟ್‌ ಗಡಿ ದಾಟಿದರೆ ಪೂರ್ಣ ಶುಲ್ಕ

AFGHAN ONE DAY

ಏಕದಿನ: ಲಂಕೆಯನ್ನು ಮಣಿಸಿದ ಅಫ್ಘಾನ್‌

hockey

Junior Asia Cup hockey: ದಾಖಲೆ 4ನೇ ಸಲ ಪ್ರಶಸ್ತಿ ಗೆದ್ದ ಭಾರತ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

D K SHI 1

ಡಿಕೆಶಿ: CBI ತನಿಖೆಗೆ ತಡೆ ವಿಸ್ತರಣೆ

SCHOOL TEA-STUDENTS

ಜೂ. 6ರಿಂದ ಶಿಕ್ಷಕರ ವರ್ಗಾವಣೆ: July 31ಕ್ಕೆ ಎಲ್ಲ ಪ್ರಕ್ರಿಯೆ ಮುಕ್ತಾಯ

EDU DEPT

ಶಿಕ್ಷಣ ಇಲಾಖೆ: 22 ಅಧಿಕಾರಿಗಳಿಗೆ ಭಡ್ತಿ, ವರ್ಗ

power lines

Congress Guarantee: 200 ಯೂನಿಟ್‌ ಗಡಿ ದಾಟಿದರೆ ಪೂರ್ಣ ಶುಲ್ಕ

prabhakar

ಮಾಧ್ಯಮದವರ ಸಮಸ್ಯೆಗಳಿಗೆ ಸದಾ ಸ್ಪಂದನೆ: ಪ್ರಭಾಕರ್‌

MUST WATCH

udayavani youtube

ಗ್ಯಾರಂಟಿ ಖಚಿತ, ಪ್ರಯಾಣ ಉಚಿತ, ಷರತ್ತು ನಿಯಮಿತ… | ಗ್ಯಾರಂಟಿ ಯೋಜನೆಗಳ ನಿಯಮಗಳು ಇಲ್ಲಿದೆ

udayavani youtube

Yellur: ಗೋಶಾಲೆ ನಿರ್ಮಾಣಕ್ಕೆ ಮೀಸಲಿಟ್ಟ ಜಾಗದಲ್ಲಿ ಅದಮಾರು ಶ್ರೀಗಳಿಂದ ಗೋಪೂಜೆ

udayavani youtube

ಕಪ್ಪು ಬಣ್ಣದ ತುಟಿ…ಕೆಂಪು ಬಣ್ಣವಾಗಿ ಕಾಣಲು ಇಲ್ಲಿದೆ ಸರಳ ಮನೆಮದ್ದು

udayavani youtube

ಜಾನಪದ ಕಲೆಯನ್ನು ಅಂತರಾಷ್ಟ್ರೀಯ ಮಟ್ಟಕ್ಕೆ ಕೊಂಡೊಯ್ದ ಸೋಲಿಗರು

udayavani youtube

ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಕಾರುಗಳ ನಡುವೆ ಅಪಘಾತ, ನಾಲ್ವರಿಗೆ ಗಾಯ

ಹೊಸ ಸೇರ್ಪಡೆ

D K SHI 1

ಡಿಕೆಶಿ: CBI ತನಿಖೆಗೆ ತಡೆ ವಿಸ್ತರಣೆ

Daily Horoscope; ದೂರದ ವ್ಯವಹಾರಗಳಲ್ಲಿ ಪ್ರಗತಿ. ನಿರೀಕ್ಷಿತ ಧನಸಂಪತ್ತು ವೃದ್ಧಿ

Daily Horoscope; ದೂರದ ವ್ಯವಹಾರಗಳಲ್ಲಿ ಪ್ರಗತಿ. ನಿರೀಕ್ಷಿತ ಧನಸಂಪತ್ತು ವೃದ್ಧಿ

SCHOOL TEA-STUDENTS

ಜೂ. 6ರಿಂದ ಶಿಕ್ಷಕರ ವರ್ಗಾವಣೆ: July 31ಕ್ಕೆ ಎಲ್ಲ ಪ್ರಕ್ರಿಯೆ ಮುಕ್ತಾಯ

EDU DEPT

ಶಿಕ್ಷಣ ಇಲಾಖೆ: 22 ಅಧಿಕಾರಿಗಳಿಗೆ ಭಡ್ತಿ, ವರ್ಗ

power lines

Congress Guarantee: 200 ಯೂನಿಟ್‌ ಗಡಿ ದಾಟಿದರೆ ಪೂರ್ಣ ಶುಲ್ಕ