ಎಸ್.ಎಂ.ಕೃಷ್ಣ ಬಿಜೆಪಿಗೆ ಸೇರ್ಪಡೆ; ಮೋದಿ ಬಗ್ಗೆ ಅಭಿಮಾನವಿದೆ
Team Udayavani, Mar 22, 2017, 5:34 PM IST
ನವದೆಹಲಿ: ಮಾಜಿ ಮುಖ್ಯಮಂತ್ರಿ, ಮಾಜಿ ಕೇಂದ್ರ ಸಚಿವ ಎಸ್.ಎಂ.ಕೃಷ್ಣ ಬುಧವಾರ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಸಮ್ಮುಖದಲ್ಲಿ ಭಾರತೀಯ ಜನತಾ ಪಕ್ಷಕ್ಕೆ ಸೇರ್ಪಡೆಗೊಂಡಿದ್ದಾರೆ.
ನವದೆಹಲಿಯ ಅಶೋಕ ರಸ್ತೆಯಲ್ಲಿರುವ ಬಿಜೆಪಿ ಕೇಂದ್ರ ಕಚೇರಿಯಲ್ಲಿ ನಡೆದ ಸಮಾರಂಭದಲ್ಲಿ ಕೃಷ್ಣ ಅವರು ಬಿಜೆಪಿಗೆ ಸೇರ್ಪಡೆಗೊಂಡರು. ಸಭೆಯಲ್ಲಿ ಕೇಂದ್ರ ಸಚಿವರಾದ ಸದಾನಂದ ಗೌಡ, ಅನಂತ್ ಕುಮಾರ್, ಸಂಸದ ಪ್ರಹ್ಲಾದ್ ಜೋಶಿ, ಬಿಜೆಪಿ ರಾಜ್ಯ ಉಸ್ತುವಾರಿ ಮುರಳಿಧರ್ ರಾವ್, ಶಾಸಕ ಸಿಟಿ ರವಿ ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು.
ಜನವರಿ ತಿಂಗಳಿನಲ್ಲಿ ಎಸ್ಎಂ ಕೃಷ್ಣ ಕಾಂಗ್ರೆಸ್ ಪಕ್ಷ ತೊರೆದಿದ್ದರು. ಬಳಿಕ ಬಿಜೆಪಿ ಸೇರ್ಪಡೆಯಾಗುವುದಾಗಿ ತಿಳಿಸಿದ್ದರು.
ಮೋದಿ ಜೊತೆ ಉತ್ತಮ ಗೆಳೆತನವಿದೆ:ಎಸ್ಎಂಕೆ
ಪ್ರಧಾನಿ ನರೇಂದ್ರ ಮೋದಿ ಜೊತೆ ಉತ್ತಮ ಸಂಬಂಧ ಇದೆ. ಹೀಗಾಗಿ ನಾನು ಬಿಜೆಪಿ ಸೇರುತ್ತಿದ್ದೇನೆ. ನಾನು ಸಿಎಂ ಆಗಿದ್ದಾಗ ವಾಜಪೇಯಿ ಪ್ರಧಾನಿ ಆಗಿದ್ದರು ಎಂದ ಎಸ್ಎಂಕೆ, ವಾಜಪೇಯಿ ಅವರನ್ನು ಸ್ಮರಿಸಿಕೊಂಡರು.
ಬಿಜೆಪಿ ಸೇರ್ಪಡೆ ಬಳಿಕ ಮಾತನಾಡಿದ ಅವರು, ನನಗೆ ಸುದೀರ್ಘವಾದ ರಾಜಕೀಯ ಅನುಭವವಿದೆ. ಅಮಿತ್ ಶಾ ಕಾರ್ಯವೈಖರಿ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Belagavi; ಕೋಟ್ಯಾಧೀಶೆ ಪ್ರಿಯಾಂಕಾ; ಸತೀಶ್ ಜಾರಕಿಹೊಳಿ ಮಗಳ ಆಸ್ತಿ ವಿವರ ಇಲ್ಲಿದೆ
Election; ಡಿ.ಕೆ.ಶಿವಕುಮಾರ್, ಪ್ರಿಯಾಂಕ್ ಖರ್ಗೆ ವಿರುದ್ಧ ಬಿಜೆಪಿ ದೂರು
Kalaburagi; ಕಾಂಗ್ರೆಸ್ ಸರಕಾರ ರೈತರಿಗೆ ಭಿಕ್ಷುಕರಂತೆ 2ಸಾವಿರ ಪರಿಹಾರ ನೀಡಿದೆ: ವಿಜಯೇಂದ್ರ
LokSabha Election; ಕಾಂಗ್ರೆಸ್ ಪರ ನಟ ದರ್ಶನ್ ಪ್ರಚಾರಕ್ಕೆ ಕುಮಾರಸ್ವಾಮಿ ಪ್ರತಿಕ್ರಿಯೆ
Nomination: ಸರಳ ರೀತಿಯಲ್ಲಿ ನಾಮಪತ್ರ ಸಲ್ಲಿಸಿದ ಪ್ರಿಯಂಕಾ ಜಾರಕಿಹೊಳಿ
MUST WATCH
ಹೊಸ ಸೇರ್ಪಡೆ
Hubli; ಕಾಲೇಜಿನಲ್ಲಿ ಕಾರ್ಪೊರೇಟರ್ ಪುತ್ರಿಯನ್ನು ಇರಿದು ಕೊಲೆ; ಯುವಕನ ಬಂಧನ
Bidar; ನಾಮಪತ್ರ ಸಲ್ಲಿಸಲು ಓಡೋಡಿ ಬಂದ ಖೂಬಾ
Belagavi; ಕೋಟ್ಯಾಧೀಶೆ ಪ್ರಿಯಾಂಕಾ; ಸತೀಶ್ ಜಾರಕಿಹೊಳಿ ಮಗಳ ಆಸ್ತಿ ವಿವರ ಇಲ್ಲಿದೆ
Dharwad; ದಿಂಗಾಲೇಶ್ವರ ಸ್ವಾಮೀಜಿ ನಾಮಪತ್ರ ಸಲ್ಲಿಕೆ: ಸಚಿವ ಜೋಶಿ ವಿರುದ್ದ ಗಂಭೀರ ಆರೋಪ
Lok Sabha Election: ಉಡುಪಿ- ಜಯಪ್ರಕಾಶ್ ಹೆಗ್ಡೆ ಬಿರುಸಿನ ಪ್ರಚಾರ, ದೇವಾಲಯಕ್ಕೆ ಭೇಟಿ