ಆಟವಾಡುತ್ತಿದ್ದ ಮಕ್ಕಳಿಗೆ ಹಾವು ಕಚ್ಚಿ ಸಾವು
Team Udayavani, May 16, 2019, 3:00 AM IST
ಘಟಪ್ರಭಾ (ಬೆಳಗಾವಿ): ಮಕ್ಕಳನ್ನು ಆಟವಾಡಲು ಬಿಟ್ಟು ಹೊಲದಲ್ಲಿ ಕೆಲಸ ಮಾಡುತ್ತಿರುವಾಗ ಆಟದಲ್ಲಿ ತೊಡಗಿದ್ದ ಮಕ್ಕಳಿಗೆ ಹಾವು ಕಚ್ಚಿ ಇಬ್ಬರು ಮಕ್ಕಳು ಸಾವನ್ನಪ್ಪಿದ ಘಟನೆ ಸಮೀಪದ ರಾಜಾಪುರ ಗ್ರಾಮದಲ್ಲಿ ಮಂಗಳವಾರ ಸಂಜೆ ನಡೆದಿದೆ.
ಗ್ರಾಮದ ಕಟ್ಟಿಕಾರ ತೋಟದಲ್ಲಿ ಸಿದ್ದಪ್ಪ ಭೀಮಪ್ಪಾ ಕಟ್ಟಿಕಾರ ದಂಪತಿಗಳು ತಮ್ಮ ಮಕ್ಕಳಾದ ಕಾವೇರಿ (6) ಹಾಗೂ ಮುತ್ತುರಾಜ (6 ತಿಂಗಳು)ನನ್ನು ತಮ್ಮ ಹೊಲದ ಪಕ್ಕದಲ್ಲಿ ಆಟವಾಡಲು ಬಿಟ್ಟು, ಕೆಲಸದಲ್ಲಿ ತೊಡಗಿದ್ದರು. ಆಗ ಹಾವು ಕಚ್ಚಿ, ಅವರಿಬ್ಬರೂ ಮೃತಪಟ್ಟರು.
ಬುಧವಾರ ಘಟನಾ ಸ್ಥಳಕ್ಕೆ ಭೇಟಿ ನೀಡಿದ ಮೂಡಲಗಿ ತಹಶೀಲ್ದಾರ ಮುರಳೀಧರ, ಮೃತರ ಕುಟುಂಬಕ್ಕೆ ಸಾಂತ್ವನ ಹೇಳಿದರು. ಈ ಸಂದರ್ಭದಲ್ಲಿ ತಹಶೀಲ್ದಾರರನ್ನು ಭೇಟಿಯಾದ ರೈತ ಸಂಘದ ಕಾರ್ಯಕರ್ತರು ಮೃತ ಮಕ್ಕಳ ಕುಟುಂಬಕ್ಕೆ ಪರಿಹಾರ ನೀಡಬೇಕೆಂದು ಒತ್ತಾಯಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ
Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್
Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್
Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್
MUST WATCH
ಹೊಸ ಸೇರ್ಪಡೆ
Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ
Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ
Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !
EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ