Snake ಕಡಿತ ಚಿಕಿತ್ಸೆ: ಆರೋಗ್ಯ ಇಲಾಖೆಯಿಂದ ಮಾರ್ಗಸೂಚಿ ಪ್ರಕಟ
Team Udayavani, Mar 2, 2024, 11:38 PM IST
ಬೆಂಗಳೂರು: ರಾಜ್ಯದ ಎಲ್ಲ ಸರಕಾರಿ ಜಿಲ್ಲಾಸ್ಪತ್ರೆ, ತಾಲೂಕು ಹಾಗೂ ಆಯ್ದ ಸಮುದಾಯ ಆರೋಗ್ಯ ಕೇಂದ್ರಗಳನ್ನು ಹಾವು ಕಡಿತ ಚಿಕಿತ್ಸಾ ಕೇಂದ್ರಗಳಾಗಿ ಗುರುತಿಸಿದ್ದು, ಇಲ್ಲಿ ಹಾವು ಕಡಿತಕ್ಕೆ ಒಳಗಾದವರಿಗೆ ವಿವಿಧ ಹಂತಗಳಲ್ಲಿ ಸೂಕ್ತ ಚಿಕಿತ್ಸೆ ನೀಡಲು ಮಾರ್ಗಸೂಚಿ ಹೊರಡಿಸಿದೆ.
ಹಾವು ಕಡಿತ ಪ್ರಕರಣಗಳು ವರದಿಯಾಗುತ್ತಿದ್ದಂತೆ ಆಶಾ ಕಾರ್ಯಕರ್ತೆಯರು ರೋಗಿಗಳ ಸಂಬಂಧಿಕರೊಂದಿಗೆ ಸಮಾಲೋಚಿಸಿ ರೋಗಿಗಳನ್ನು ಸಮೀಪದ ಪ್ರಾಥಮಿಕ ಹಾಗೂ ತಾಲೂಕು ಆಸ್ಪತ್ರೆಗೆ ಶಿಫಾರಸು ಮಾಡಬೇಕು.
ಉಪ ಕೇಂದ್ರಗಳಿಗೆ ಬರುವ ರೋಗಿಗಳನ್ನು ಪ್ರಾಥಮಿಕ ಚಿಕಿತ್ಸೆ ನೀಡಿ ಪಿಎಚ್ಸಿ ಹಾಗೂ ತಾಲೂಕು ಕೇಂದ್ರಕ್ಕೆ ಶಿಫಾರಸು ಮಾಡಲಾಗುತ್ತದೆ. ಇಲ್ಲಿ ರೋಗಿಗಳನ್ನು ತಪಾಸಣೆಗೆ ಒಳಪಡಿಸುವಾಗ ಹಾವಿನ ನಂಜಿನ ಲಕ್ಷಣಗಳಿದ್ದರೆ ಸಂಬಂಧಿಕರ ಒಪ್ಪಿಗೆ ಮೇರೆಗೆ ಲಸಿಕೆಯನ್ನು ಉಚಿತವಾಗಿ ನೀಡಿ, ಸಮೀಪದ ಜಿಲ್ಲಾಸ್ಪತ್ರೆಗಳಿಗೆ ಆ್ಯಂಬುಲೆನ್ಸ್ ಮೂಲಕ ರವಾನಿಸಬೇಕು. ಜತೆಗೆ ರೋಗಿಯ ಮಾಹಿತಿಯನ್ನು ಐಎಚ್ಐಪಿ ಪೋರ್ಟಲ್ಗೆ ವರದಿ ಮಾಡುವುದು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್
Bellary; ಕಾಂಗ್ರೆಸ್ ಪಕ್ಷದ ಚಿಹ್ನೆ ಚೊಂಬಿಗೆ ಬದಲಾಗಿದೆ: ಸುರೇಶ್ ಕುಮಾರ್ ವ್ಯಂಗ್ಯ
Davanagere; ವಿಧಾನಸಭೆ ಸೋಲಿನ ಕಾರಣದಿಂದ ಬರಪರಿಹಾರ ನೀಡದೆ ಮೋದಿ-ಶಾ ಸೇಡು: ಸುರ್ಜೆವಾಲ ಆರೋಪ
State Govt ದಿವಾಳಿ ಆಗಿದೆ:ಸರ್ಕಾರದಿಂದಲೇ ಲೂಟಿ ನಡೆಯುತ್ತಿದೆ: ಮಾಜಿ ಸಿಎಂ ಯಡಿಯೂರಪ್ಪ ಆರೋಪ
Shahapura: ಎರಡು ಕೆಟ್ಟ ಕಾನೂನು ಜಾರಿಗೆ ಕಾಂಗ್ರೆಸ್ ಸಿದ್ಧತೆ: ಯತ್ನಾಳ ಆರೋಪ
MUST WATCH
ಹೊಸ ಸೇರ್ಪಡೆ
Chamarajanagar: ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದವನಿಗೆ 20 ವರ್ಷ ಜೈಲು
Yellapur; ಬೊಲೆರೋ ಢಿಕ್ಕಿಯಾಗಿ ಬೈಕ್ ಸವಾರ ದುರ್ಮರಣ, ಹಿಂಬದಿ ಸವಾರ ಗಂಭೀರ
Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್
IPL; ಮೆಕ್ಗುರ್ಕ್ ಅಬ್ಬರ : ಡೆಲ್ಲಿ ಎದುರು ಹೋರಾಡಿ ಸೋತ ಮುಂಬೈ
Yadgir; ಮೇ.1 ರಂದು ಕಾಂಗ್ರೆಸ್ ನಾಯಕರ ಸಮಾಗಮ