ಕಾಮಗಾರಿ ವೇಳೆ ಮಣ್ಣು ಕುಸಿತ: ಕಾರ್ಮಿಕ ಸಮಾಧಿ ; ನಾಲ್ವರ ರಕ್ಷಣೆ
Team Udayavani, Oct 24, 2018, 4:14 PM IST
ಬೆಂಗಳೂರು: ನಗರದ ಜಕ್ಕೂರಿನ ಭವ್ಯ ಲೇಔಟ್ನಲ್ಲಿ ಕಟ್ಟಡ ಕಾಮಗಾರಿ ನಡೆಯುತ್ತಿದ್ದ ವೇಳೆ ಭಾರೀ ಪ್ರಮಾಣದ ಮಣ್ಣು ಕುಸಿದು ಕಾರ್ಮಿಕನೊರ್ವ ದಾರುಣವಾಗಿ ಸಾವನ್ನಪ್ಪಿದ ಅವಘಡ ಬುಧವಾರ ನಡೆದಿದೆ.
ಬೃಹತ್ ಪ್ರಮಾಣದಲ್ಲಿ ಮಣ್ಣು ಕುಸಿದಿದ್ದು, ಐವರು ಸಿಲುಕಿಕೊಂಡಿದ್ದರು. ನಾಲ್ವರನ್ನು ಅಗ್ನಿ ಶಾಮಕ ದಳದ ಸಿಬಂದಿಗಳು ರಕ್ಷಿಸಿದ್ದಾರೆ.
ಮೃತ ದುರ್ದೈವಿ ಕಾರ್ಮಿಕ ಶಿಡ್ಲಘಟ್ಟ ಮೂಲದ ಮಧುಸೂದನ್ ಎಂದು ತಿಳಿದು ಬಂದಿದೆ.
ರಕ್ಷಣೆಗೊಳಗಾದ ಕಾರ್ಮಿಕ ನಬೀಸಾಬ್ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದು ಬಂದಿದೆ.
ಅಮೃತಹಳ್ಳಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kalaburagi; ಕಾಂಗ್ರೆಸ್ ಸರಕಾರ ರೈತರಿಗೆ ಭಿಕ್ಷುಕರಂತೆ 2ಸಾವಿರ ಪರಿಹಾರ ನೀಡಿದೆ: ವಿಜಯೇಂದ್ರ
LokSabha Election; ಕಾಂಗ್ರೆಸ್ ಪರ ನಟ ದರ್ಶನ್ ಪ್ರಚಾರಕ್ಕೆ ಕುಮಾರಸ್ವಾಮಿ ಪ್ರತಿಕ್ರಿಯೆ
Nomination: ಸರಳ ರೀತಿಯಲ್ಲಿ ನಾಮಪತ್ರ ಸಲ್ಲಿಸಿದ ಪ್ರಿಯಂಕಾ ಜಾರಕಿಹೊಳಿ
Election Campaign: ಕಾಂಗ್ರೆಸ್ನಲ್ಲಿಲ್ಲ ಮೋದಿಗೆ ಸಮಾನ ನಾಯಕತ್ವ: ಗಾಯಿತ್ರಿ ಸಿದ್ದೇಶ್ವರ
Lok Sabha Polls 2024; ಕರ್ನಾಟಕದ ನಂಟು ಹೊರರಾಜ್ಯದಲ್ಲಿ ಸ್ಪರ್ಧೆ