ಸೋಲಾರ್‌ ಕೃಷಿ ಪಂಪ್‌ಸೆಟ್‌ಗೆ ಶೇ. 80 ಸಬ್ಸಿಡಿ: ಇಂಧನ ಸಚಿವ ಕೆ.ಜೆ.ಜಾರ್ಜ್‌


Team Udayavani, Dec 15, 2023, 1:04 AM IST

1-kj

ಬೆಳಗಾವಿ: ರೈತರು ಸೌರಶಕ್ತಿ ವಿದ್ಯುತ್‌ ಆಧಾರಿತ ಕೃಷಿ ಪಂಪ್‌ಸೆಟ್‌ಗಳ ಅಳವಡಿಕೆಗೆ ಮುಂದಾದರೆ ರಾಜ್ಯ ಹಾಗೂ ಕೇಂದ್ರ ಸರಕಾರದಿಂದ ಒಟ್ಟಾರೆ ಶೇ.80ರಷ್ಟು ಸಬ್ಸಿಡಿ ನೀಡಲಾಗುವುದು. ರಾಜ್ಯದ ಸುಮಾರು 400 ವಿದ್ಯುತ್‌ ಉಪಕೇಂದ್ರಗಳನ್ನು ಸೋಲಾರ್‌ ಕೇಂದ್ರಗಳಾಗಿಸಲು ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಇಂಧನ ಸಚಿವ ಕೆ.ಜೆ.ಜಾರ್ಜ್‌ ಹೇಳಿದರು.

ವಿಧಾನಸಭೆ ಪ್ರಶ್ನೋತ್ತರ ಕಲಾಪದಲ್ಲಿ ಶಾಸಕ ಭರಮಗೌಡ ಕಾಗೆ ಅವರ ಪ್ರಶ್ನೆಗೆ ಉತ್ತರಿಸಿದ ಸಚಿವರು, ಕೃಷಿ ಪಂಪ್‌ಸೆಟ್‌ಗಳು ವಿದ್ಯುತ್‌ ಜಾಲದಿಂದ 500 ಮೀಟರ್‌ ಒಳಗೆ ಇದ್ದರೆ ವಿದ್ಯುತ್‌ ಸಂಪರ್ಕದ ಮೂಲಭೂತ ಸೌಲಭ್ಯಗಳನ್ನು ಒದಗಿಸಲಾಗುವುದು. 500 ಮೀಟರ್‌ಗಿಂತ ಹೆಚ್ಚಿನ ಅಂತರದಲ್ಲಿದ್ದರೆ ಸಂಪರ್ಕ ಸೌಲಭ್ಯಗಳನ್ನು ರೈತರು ಸ್ವಯಂ ಕಾರ್ಯ ನಿರ್ವಹಣೆಯಡಿ ಕೈಗೊಳ್ಳಬೇಕು. ಇಲ್ಲವೇ ಸೋಲಾರ್‌ ಕೃಷಿ ಪಂಪ್‌ಸೆಟ್‌ ಅಳವಡಿಕೆಗೆ ಮುಂದಾದರೆ ರಾಜ್ಯ ಸರಕಾರದಿಂದ ಶೇ.50 ಹಾಗೂ ಕೇಂದ್ರದಿಂದ ಶೇ.30 ಸೇರಿ ಒಟ್ಟು ಶೇ.80 ಸಬ್ಸಿಡಿ ನೀಡಲಾಗುತ್ತದೆ ಎಂದರು.

ರಾಜ್ಯದಲ್ಲಿ ಕೃಷಿ ಪಂಪ್‌ಸೆಟ್‌ಗಳ ಅಕ್ರಮ ಸಕ್ರಮ ದೊಡ್ಡ ಸವಾಲಾಗುತ್ತಿದೆ. ಪ್ರಸ್ತುತ ರಾಜ್ಯ
ದಲ್ಲಿ 4 ಲಕ್ಷ ಪಂಪ್‌ಸೆಟ್‌ಗಳನ್ನು ಸಕ್ರಮಗೊಳಿಸುವ ಅಗತ್ಯವಿದ್ದು, ಇದಕ್ಕಾಗಿ ಅಂದಾಜು 6 ಸಾವಿರ ಕೋಟಿ ರೂ.ಅಗತ್ಯವಿದೆ. ಈ ವರ್ಷ ಸುಮಾರು 70-80 ಸಾವಿರ ಕೃಷಿ ಪಂಪ್‌ಸೆಟ್‌ಗಳ ಸಕ್ರಮಕ್ಕೆ ಕ್ರಮ ಕೈಗೊಳ್ಳಲಾಗಿದೆ ಎಂದರು.

ಜಿಲ್ಲೆಗೆ ಎರಡು ಜಿಟಿಟಿಸಿ ಕೇಂದ್ರಕ್ಕೆ ಚಿಂತನೆ: ಶರಣಪ್ರಕಾಶ

ಬೆಳಗಾವಿ: ಪ್ರತಿ ಜಿಲ್ಲೆಗೆ ಒಂದರಂತೆ ಜಿಟಿಟಿಸಿ ಕೇಂದ್ರ ಪ್ರಾರಂಭಿಸಲಾಗುತ್ತಿದೆ. ಜಿಲ್ಲೆಗೆ ಎರಡು ಜಿಟಿಟಿಸಿ ಕೇಂದ್ರ ಆರಂಭಿಸುವ ಚಿಂತನೆ ಇದ್ದು, ಆರ್ಥಿಕ ಇಲಾಖೆ ಅನುಮೋದನೆ ನೀಡಬೇಕಿದೆ ಎಂದು ವೈದ್ಯಕೀಯ ಶಿಕ್ಷಣ ಹಾಗೂ ಕೌಶಲಾಭಿವೃದ್ಧಿ, ಉದ್ಯಮಶೀಲತೆ ಹಾಗೂ ಜೀವನೋಪಾಯ ಇಲಾಖೆ ಸಚಿವ ಡಾ| ಶರಣಪ್ರಕಾಶ ಪಾಟೀಲ್‌ ಹೇಳಿದರು. ವಿಧಾನಸಭೆ ಪ್ರಶ್ನೋತ್ತರ ಕಲಾಪದಲ್ಲಿ ಶಾಸಕ ಎನ್‌.ಟಿ. ಶ್ರೀನಿವಾಸ ಅವರ ಪ್ರಶ್ನೆಗೆ ಉತ್ತರಿಸಿದ ಅವರು, ರಾಜ್ಯದ ಪ್ರತಿ ಜಿಲ್ಲೆಗೆ ಒಂದರಂತೆ ಜಿಟಿಟಿಸಿ ಕೇಂದ್ರ ಆರಂಭಕ್ಕೆ ಕ್ರಮ ಕೈಗೊಳ್ಳಲಾಗಿದೆ. ಶಾಸಕರು ಬಳ್ಳಾರಿ ಜಿಲ್ಲೆಯ ಕೂಡ್ಲಗಿಯಲ್ಲಿ ಜಿಟಿಟಿಸಿ ಕೇಂದ್ರ ಆರಂಭಕ್ಕೆ ಕೇಳಿದ್ದು, ಈಗಾಗಲೇ ಬಳ್ಳಾರಿಯಲ್ಲಿ ಜಿಟಿಟಿಸಿ ಇರುವುದರಿಂದ ಮತ್ತೂಂದು ಕೇಂದ್ರ ಆರಂಭ ಸಾಧ್ಯವಿಲ್ಲ ಎಂದರು.

ಟಾಪ್ ನ್ಯೂಸ್

Implementation of secular law for Muslim succession: Supreme Court debate

Muslim ಉತ್ತರಾಧಿಕಾರಕ್ಕೆ ಜಾತ್ಯತೀತ ಕಾಯ್ದೆ ಜಾರಿ: ಸುಪ್ರೀಂಕೋರ್ಟ್‌ ಚರ್ಚೆ

“Siddaramaiah- H.D. Revanna ನಡುವೆ ಒಪ್ಪಂದಕ್ಕೆ ಎಫ್‌ಐಆರ್‌ ಹಾಕಲಿಲ್ಲವೇ?’

“Siddaramaiah- H.D. Revanna ನಡುವೆ ಒಪ್ಪಂದಕ್ಕೆ ಎಫ್‌ಐಆರ್‌ ಹಾಕಲಿಲ್ಲವೇ?’

Maulana Fazlur Rahman praises India in Pakistan

Fazal ur Rehman; ಭಾರತ ಸೂಪರ್‌ಪವರ್‌, ನಾವು ಭಿಕ್ಷೆ ಬೇಡುತ್ತಿದ್ದೇವೆ: ಪಾಕಿಸ್ಥಾನ ಸಂಸದ

Home Minister ಅಮಿತ್‌ ಶಾಗೆ ವಕೀಲ ದೇವರಾಜೇಗೌಡ ಪತ್ರ: ವೈರಲ್‌

Home Minister ಅಮಿತ್‌ ಶಾಗೆ ವಕೀಲ ದೇವರಾಜೇಗೌಡ ಪತ್ರ: ವೈರಲ್‌

H. D. Kumaraswamy ನನ್ನ ಬಳಿ ಇರುವುದು ಡಿಕೆಶಿ ಭ್ರಷ್ಟಾಚಾರದ ಮಾಹಿತಿ

H. D. Kumaraswamy ನನ್ನ ಬಳಿ ಇರುವುದು ಡಿಕೆಶಿ ಭ್ರಷ್ಟಾಚಾರದ ಮಾಹಿತಿ

uber cup badminton; India lost against china

Uber Cup Badminton: ಚೀನಾ ವಿರುದ್ಧ ಭಾರತಕ್ಕೆ 5-0 ಸೋಲು

diego maradona

Diego Maradona ಹೃದಯಾಘಾತಕ್ಕೆ ಕೊಕೇನ್‌ ಸೇವನೆ ಕಾರಣ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Home Minister ಅಮಿತ್‌ ಶಾಗೆ ವಕೀಲ ದೇವರಾಜೇಗೌಡ ಪತ್ರ: ವೈರಲ್‌

Home Minister ಅಮಿತ್‌ ಶಾಗೆ ವಕೀಲ ದೇವರಾಜೇಗೌಡ ಪತ್ರ: ವೈರಲ್‌

Karnataka Govt ಎಸ್‌ಐಟಿಗೆ ಮತ್ತೆ 3 ಎಸಿಪಿ ಸೇರಿ 19 ಸಿಬ್ಬಂದಿ ನೇಮಕ

Karnataka Govt ಎಸ್‌ಐಟಿಗೆ ಮತ್ತೆ 3 ಎಸಿಪಿ ಸೇರಿ 19 ಸಿಬ್ಬಂದಿ ನೇಮಕ

D. K. Shivakumar ಪೆನ್‌ಡ್ರೈವ್‌ನಂತಹ ಚಿಲ್ಲರೆ ಕೆಲಸ ನಾನು ಮಾಡಲ್ಲ

D. K. Shivakumar ಪೆನ್‌ಡ್ರೈವ್‌ನಂತಹ ಚಿಲ್ಲರೆ ಕೆಲಸ ನಾನು ಮಾಡಲ್ಲ

ರಾಷ್ಟ್ರೀಯ ಮಹಿಳಾ ಆಯೋಗದಿಂದ ಸುಮೋಟೋ ಕೇಸ್‌ ದಾಖಲು

Prajwal Revanna Case ರಾಷ್ಟ್ರೀಯ ಮಹಿಳಾ ಆಯೋಗದಿಂದ ಸುಮೋಟೋ ಕೇಸ್‌ ದಾಖಲು

ಕಾರ್ತಿಕ್‌ ಪೆನ್‌ಡ್ರೈವ್‌ ಕೊಟ್ಟಿದ್ದು ನಿಜ: ದೇವರಾಜೇಗೌಡ

Hassan Pen Drive Case; ಕಾರ್ತಿಕ್‌ ಪೆನ್‌ಡ್ರೈವ್‌ ಕೊಟ್ಟಿದ್ದು ನಿಜ: ದೇವರಾಜೇಗೌಡ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Implementation of secular law for Muslim succession: Supreme Court debate

Muslim ಉತ್ತರಾಧಿಕಾರಕ್ಕೆ ಜಾತ್ಯತೀತ ಕಾಯ್ದೆ ಜಾರಿ: ಸುಪ್ರೀಂಕೋರ್ಟ್‌ ಚರ್ಚೆ

“Siddaramaiah- H.D. Revanna ನಡುವೆ ಒಪ್ಪಂದಕ್ಕೆ ಎಫ್‌ಐಆರ್‌ ಹಾಕಲಿಲ್ಲವೇ?’

“Siddaramaiah- H.D. Revanna ನಡುವೆ ಒಪ್ಪಂದಕ್ಕೆ ಎಫ್‌ಐಆರ್‌ ಹಾಕಲಿಲ್ಲವೇ?’

Maulana Fazlur Rahman praises India in Pakistan

Fazal ur Rehman; ಭಾರತ ಸೂಪರ್‌ಪವರ್‌, ನಾವು ಭಿಕ್ಷೆ ಬೇಡುತ್ತಿದ್ದೇವೆ: ಪಾಕಿಸ್ಥಾನ ಸಂಸದ

Home Minister ಅಮಿತ್‌ ಶಾಗೆ ವಕೀಲ ದೇವರಾಜೇಗೌಡ ಪತ್ರ: ವೈರಲ್‌

Home Minister ಅಮಿತ್‌ ಶಾಗೆ ವಕೀಲ ದೇವರಾಜೇಗೌಡ ಪತ್ರ: ವೈರಲ್‌

H. D. Kumaraswamy ನನ್ನ ಬಳಿ ಇರುವುದು ಡಿಕೆಶಿ ಭ್ರಷ್ಟಾಚಾರದ ಮಾಹಿತಿ

H. D. Kumaraswamy ನನ್ನ ಬಳಿ ಇರುವುದು ಡಿಕೆಶಿ ಭ್ರಷ್ಟಾಚಾರದ ಮಾಹಿತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.