ಅಯ್ಯೋ ವಿಧಿಯೇ ..ಬಳ್ಳಾರಿಯ ಯೋಧ ಮದುವೆಯ 2 ದಿನ ಮುನ್ನ ಜ್ವರಕ್ಕೆ ಬಲಿ
Team Udayavani, Jun 30, 2017, 3:14 PM IST
ಬಳ್ಳಾರಿ: ವಿಧಿ ಅತ್ಯಂತ ಕ್ರೂರಿ ಎನ್ನುವುದಕ್ಕೆ ಮನಕಲುಕುವ ಈ ದಾರುಣ ಘಟನೆ ಸಾಕ್ಷಿ . ಹೂವಿನ ಹಡಗಲಿಯ ಯೋಧ ಹಸೆ ಮಣೆ ಏರುವ 2 ದಿನ ಮುನ್ನ ಜ್ವರಕ್ಕೆ ಬಲಿಯಾಗಿದ್ದಾರೆ.
ಬಸರಹಳ್ಳಿ ಗ್ರಾಮದ ಹನುಮಂತಪ್ಪ ಕೊರ್ಲಗಟ್ಟಿ ಎಂಬ 30 ರ ಹರೆಯದ ಸಶಸ್ತ್ರ ಮೀಸಲು ಪಡೆಯ ಯೋಧ ಹುಬ್ಬಳ್ಳಿಯ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ಅವರು ಜಾರ್ಖಂಡ್ನಲ್ಲಿ ಸೇವೆ ಸಲ್ಲಿಸುತ್ತಿದ್ದರು.
ಜುಲೈ 1 ರಂದು ವಿವಾಹ ನಿಗದಿಯಾಗಿದ್ದು ಮನೆಯಲ್ಲಿದ್ದ ಸಂಭ್ರಮದ ವಾತಾವರಣ ಬದಲಾಗಿ ರೋಧನ ಮುಗಿಲು ಮುಟ್ಟಿದೆ.
ಜ್ವರದಿಂದ ಬಳಲುತ್ತಿದ್ದ ಹನುಮಂತಪ್ಪ ಅವರನ್ನು ಮುಂಡರಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ಸೆಗಾಗಿ ಹುಬ್ಬಳ್ಳಿಗೆ ಕರೆದೊಯ್ಯಲಾಗಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ
Delhi CM Arvind Kejriwalಗೆ ಮತ್ತೆ 4 ದಿನ ಇ.ಡಿ. ಕಸ್ಟಡಿ
Belagavi: ಕಣಕುಂಬಿ ಚೆಕ್ ಪೋಸ್ಟ್’ನಲ್ಲಿ ದಾಖಲೆಯಿಲ್ಲದ 7.98 ಲಕ್ಷ ರೂ ವಶಕ್ಕೆ
Inspiration: ಸ್ವಾಮಿ ಸ್ಮರಣಾನಂದ ಸೇವೆ ಎಲ್ಲರಿಗೂ ಸ್ಫೂರ್ತಿದಾಯಕ
Sandalwood: ಸ್ಟಾರ್ ಸಿನ್ಮಾಗಳ ರಿಲೀಸ್ ಟೆನ್ಶನ್: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ