ಕೆಲ ಕಾಂಗ್ರೆಸ್ ಶಾಸಕರು ನಮ್ಮನ್ನು ಸಂಪರ್ಕಿಸಿದ್ದರು : ವಾಮನಾಚಾರ್ಯ
Team Udayavani, Jan 16, 2019, 12:54 PM IST
ಹೊಸದಿಲ್ಲಿ: ಕೆಲ ಕಾಂಗ್ರೆಸ್ ಶಾಸಕರು ನಮ್ಮ ಶಾಸಕರಾದ ಸಿ.ಎನ್. ಅಶ್ವಥ್ ನಾರಾಯಣ್ ಅವರನ್ನು ಸಂಪರ್ಕಿಸಿದ್ದರು, ಹಾಗಾಗಿ ನಾವು ಮುಂಬಯಿಗೆ ತೆರಳಿ ಅವರನ್ನು ಭೇಟಿಯಾಗಿದ್ದು ಎಂದು ಬಿಜೆಪಿ ವಕ್ತಾರ ವಾಮಾನಾಚಾರ್ಯ ಅವರು ಬುಧವಾರ ಹೇಳಿಕೆ ನೀಡಿದ್ದಾರೆ.
Dr Vaman Acharya, BJP: After going from Karnataka, some of Congress MLAs contacted our leader CN Ashwathnarayan. That’s why he went to Mumbai and met them. If this govt collapses as per people’s mandate, we will form government. pic.twitter.com/O6ySzZqWCE
— ANI (@ANI) January 16, 2019
ಆಪರೇಷನ್ ಕಮಲ ಕಾರ್ಯಾಚರಣೆಯ ಮೂಲಕ ಸರ್ಕಾರ ಪತನಕ್ಕೆ ಯತ್ನ ನಡೆಯುತ್ತಿದೆ ಎಂದು ಕಾಂಗ್ರೆಸ್,ಜೆಡಿಎಸ್ ಆರೋಪಿಸುವ ವೇಳೆಯಲ್ಲೇ ಈ ಹೇಳಿಕೆ ನೀಡಿದ್ದಾರೆ.
ಜನರ ಆಶಯದಂತೆ ಸರ್ಕಾರ ಪತನವಾದರೆ, ನಾವು ಸರಕಾರ ರಚಿಸುತ್ತೇವೆ ಎಂದು ವಾಮಾನಾಚಾರ್ಯ ಹೇಳಿದ್ದಾರೆ.
ನಮ್ಮ ಶಾಸಕರಿಗೆ ಲೋಕಸಭಾ ಚುನಾವಣೆ ವೇಳೆ ಹೆಚ್ಚಿನ ಮನೋ ಸ್ಥೈರ್ಯ ಮತ್ತು ಆತ್ಮಬಲ ತುಂಬಲು ಗುರುಗ್ರಾಮದಲ್ಲಿ ಇರಿಸಿದ್ದೇವೆ ಎಂದು ಇದೇ ವೇಳೆ ವಾಮನಾಚಾರ್ಯ ಅವರು ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ ನಾಯ್ಕ ಸೋನಿ ?
JDS; ಮೂವರು ಅಭ್ಯರ್ಥಿಗಳ ಪಟ್ಟಿ ಪ್ರಕಟ: ಕೋಲಾರಕ್ಕೆ ಮಲ್ಲೇಶ್ ಬಾಬು
Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ ಬಹುಮಾನ ಘೋಷಣೆ ಮಾಡಿದ NIA
ವಿಕಸಿತ ಭಾರತದಂತ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಎಷ್ಟು ವರ್ಷ ಆಳ್ವಿಕೆ ಮಾಡಿದರೂ ಸಾಧ್ಯವಾಗದು
ಡೀಸೆಲ್ ಇಲ್ಲದೆ ನಿಂತ ವಾಹನ… ಕಸವನ್ನು ಹೆಗಲ ಮೇಲೆ ಹೊತ್ತು ವಿಲೇವಾರಿ ಮಾಡಿದ ಪೌರಕಾರ್ಮಿಕ
MUST WATCH
ಹೊಸ ಸೇರ್ಪಡೆ
Kannada Cinema; ಚಿತ್ರೀಕರಣ ಮುಗಿಸಿದ ‘ವಿದ್ಯಾರ್ಥಿ ವಿದ್ಯಾರ್ಥಿನಿಯರೇ’
ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ ನಾಯ್ಕ ಸೋನಿ ?
JDS; ಮೂವರು ಅಭ್ಯರ್ಥಿಗಳ ಪಟ್ಟಿ ಪ್ರಕಟ: ಕೋಲಾರಕ್ಕೆ ಮಲ್ಲೇಶ್ ಬಾಬು
Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ ಬಹುಮಾನ ಘೋಷಣೆ ಮಾಡಿದ NIA
LS Election; ದಿಂಗಾಲೇಶ್ವರ ಶ್ರೀ ಟೀಕೆ ನನಗೆ ಆಶೀರ್ವಾದ ಇದ್ದಂತೆ: ಪ್ರಹ್ಲಾದ್ ಜೋಶಿ