ಬಿಜೆಪಿಗೂ ಬರಲಿದೆ ಸಮ್ಮಿಶ್ರ ಸರ್ಕಾರದ ದುಸ್ಥಿತಿ: ಹೊರಟ್ಟಿ
Team Udayavani, Aug 26, 2019, 3:00 AM IST
ಹುಬ್ಬಳ್ಳಿ: ಆಂತರಿಕ ಒತ್ತಡ ಹೆಚ್ಚಿದರೆ ಸಮ್ಮಿಶ್ರ ಸರ್ಕಾರಕ್ಕೆ ಬಂದ ಸ್ಥಿತಿ ಬಿಜೆಪಿ ಸರ್ಕಾರಕ್ಕೆ ಬರಲಿದೆ ಎಂದು ವಿಧಾನ ಪರಿಷತ್ ಸದಸ್ಯ ಬಸವರಾಜ ಹೊರಟ್ಟಿ ಹೇಳಿದರು. ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿ, ಯಡಿಯೂರಪ್ಪ ಅವರಿಗೆ ಹಲವು ನಿರ್ಬಂಧ ಹೇರದೆ, ಸ್ವತಂತ್ರವಾಗಿ ಕಾರ್ಯ ನಿರ್ವಹಿಸುವ ನಿಟ್ಟಿನಲ್ಲಿ ಬಿಜೆಪಿ ಹೈಕಮಾಂಡ್ ಮುಕ್ತ ವಾತಾವರಣ ನೀಡಬೇಕು. ಆಡಳಿತ ನಿರ್ವಹಣೆಯಲ್ಲಿ ಹೈಕಮಾಂಡ್ ಅವರನ್ನು ಕಟ್ಟಿ ಹಾಕುವ ಕೆಲಸ ಮಾಡಬಾರದು. ಸಚಿವ ಸಂಪುಟ ರಚನೆ ವಿಳಂಬ, ಖಾತೆ ಹಂಚಿಕೆ ಮಾಡದಿರುವುದು ಇದಕ್ಕೆ ಪುಷ್ಟಿ ನೀಡುತ್ತಿದೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hubli; ನೇಹಾ ಪ್ರಕರಣದಲ್ಲಿ ಸರ್ಕಾರದ ನಡವಳಿಕೆ ಸರಿಯಾಗಿರಲಿಲ್ಲ: ಬಿ.ವೈ. ವಿಜಯೇಂದ್ರ
Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದ್ರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ
Hubballi: ಮೂವರು ನಕಲಿ ಸಿಐಡಿ ಅಧಿಕಾರಿಗಳ ಬಂಧನ… ಮೊಬೈಲ್, ಬೈಕ್ ವಶ
ತಾಳಿಭಾಗ್ಯ ಯೋಜನೆ ತಂದ ‘ಕಾಂಗ್ರೆಸ್’ ಕಿತ್ತುಕೊಳ್ಳುವ ಕೆಲಸ ಎಂದೂ ಮಾಡಲ್ಲ: H.K. Patil
ಮಗಳ ಪ್ರಕರಣ ದಿಕ್ಕು ತಪ್ಪುತ್ತಿದೆ ಎಂದಿದ್ದ ನೇಹಾಳ ತಂದೆ ರಾಜ್ಯ ಸರಕಾರದ ಕ್ಷಮೆ ಕೇಳಿದ್ದೇಕೆ?