ಅನುಮೋದಿತ ನೌಕರರ ಬಾಕಿ ವೇತನ ಶೀಘ್ರ ಬಿಡುಗಡೆ: ಸಿಎಂ ಬೊಮ್ಮಾಯಿ
Team Udayavani, Sep 22, 2022, 10:00 PM IST
ವಿಧಾನಸಭೆ: ಕರ್ನಾಟಕ ವಿಶ್ವವಿದ್ಯಾಲಯದಲ್ಲಿನ ಅನುಮೋದಿತ ನೌಕರರ ಬಾಕಿ ಇರುವ ವೇತನ ಹಾಗೂ ಪಿಂಚಣಿ ಪಾವತಿಗೆ ಬೇಕಾದ ಹಣವನ್ನು ಶೀಘ್ರದಲ್ಲೇ ಬಿಡುಗಡೆ ಮಾಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.
ಶೂನ್ಯವೇಳೆಯಲ್ಲಿ ಶಾಸಕ ಪ್ರಸಾದ್ ಅಬ್ಬಯ್ಯ ಪ್ರಸ್ತಾಪಿಸಿದ ವಿಷಯಕ್ಕೆ ಉತ್ತರಿಸಿದ ಸಚಿವರು, ಹಿಂದಿನ ಅವಧಿಯಲ್ಲಿ ಅವಶ್ಯಕತೆಗಿಂತ ಹೆಚ್ಚು ಗುತ್ತಿಗೆ ನೌಕರರನ್ನು ನೇಮಕ ಮಾಡಿಕೊಳ್ಳಲಾಗಿದೆ. ನಿಯಮಗಳ ಪ್ರಕಾರ ಅನುಮೋದಿತ ಹುದ್ದೆಗಳಿಗೆ ಸರ್ಕಾರ ಸಂಬಳ ಮತ್ತು ಪಿಂಚಣಿ ನೀಡುತ್ತದೆ. ಕರ್ನಾಟಕ ವಿವಿ ಖಾಸಗಿಯಾಗಿ ನೇಮಕ ಮಾಡಿಕೊಂಡ ಹುದ್ದೆಗಳಿಗೆ ಅವರೇ ಸಂಬಳ ನೀಡಬೇಕಾಗುತ್ತದೆ. ಗುತ್ತಿಗೆ ನೌಕರರ ನೇಮಕ ಹೆಚ್ಚಾಗಿದ್ದರಿಂದ ಆರ್ಥಿಕ ಸಂಕಷ್ಟ ಬಂದಿದೆ.
ಅನುಮೋದಿತ ನೌಕರರ ಸಂಬಳ-ಪಿಂಚಣಿ ಬಾಕಿ ಇರುವ ಅಷ್ಟೂ ಹಣವನ್ನು ನೀಡಲಾಗುವುದು. ಉಳಿದಂತೆ ಹೆಚ್ಚುವರಿ ಗುತ್ತಿಗೆ ನೌಕರರನ್ನು ಕಡಿಮೆ ಮಾಡಿಕೊಂಡು ಸ್ವತಃ ತಾವೇ ಆರ್ಥಿಕ ಶಿಸ್ತನ್ನು ತಂದುಕೊಳ್ಳಬೇಕು. ಇದು ಕರ್ನಾಟಕ ವಿವಿ ಅಲ್ಲ, ರಾಜ್ಯ ಎಲ್ಲಾ ವಿಶ್ವವಿದ್ಯಾಲಯಗಳಿಗೂ ಅನ್ವಯಿಸುತ್ತದೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಮೂಲಭೂತ ಸೌಕರ್ಯ ಕೊಡಿ ಎಂದಿದ್ದೇನೆ ಹೊರತು, ಒಕ್ಕಲೆಬ್ಬಿಸಿ ಎಂದಿಲ್ಲ; ಬೇಳೂರು ಸ್ಪಷ್ಟನೆ
90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ
LS Polls: ರಾಜ್ಯದ ಜನರಿಗೆ ಈಶ್ವರಪ್ಪ ಸ್ಪರ್ಧೆ ವಿಷಯ ಈಗ ಖಚಿತ: ಈಶ್ವರಪ್ಪ
ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್
BJP ಎಂದರೆ ಹೊಸ ಈಸ್ಟ್ ಇಂಡಿಯಾ ಕಂಪೆನಿ: ಸುರ್ಜೇವಾಲಾ ಕಿಡಿ
MUST WATCH
ಹೊಸ ಸೇರ್ಪಡೆ
ಮೂಲಭೂತ ಸೌಕರ್ಯ ಕೊಡಿ ಎಂದಿದ್ದೇನೆ ಹೊರತು, ಒಕ್ಕಲೆಬ್ಬಿಸಿ ಎಂದಿಲ್ಲ; ಬೇಳೂರು ಸ್ಪಷ್ಟನೆ
Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ
Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್ ಗಗನ ಯಾತ್ರೆ
Rajveer Diler: ಹೃದಯಾಘಾತದಿಂದ ಬಿಜೆಪಿ ಸಂಸದ ರಾಜ್ವೀರ್ ದಿಲೇರ್ ನಿಧನ
Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್