ಗವಿಮಠದಲ್ಲಿ ಕಸಗುಡಿಸಿದ ಎಸ್ಪಿ
Team Udayavani, Jan 18, 2020, 3:02 AM IST
ಕೊಪ್ಪಳ: ಗವಿಸಿದ್ದೇಶ್ವರ ಜಾತ್ರಾ ಮಹೋತ್ಸವದಲ್ಲಿ ಶ್ರಮಿಸಿದ ಕಾರ್ಮಿಕರಿಗೆ ಗವಿಸಿದ್ದೇಶ್ವರ ಶ್ರೀಗಳು ಗುರುವಾರ ಸ್ವತಃ ಉಪಾಹಾರ ಬಡಿಸಿದ ಬೆನ್ನಲ್ಲೇ, ಕೊಪ್ಪಳ ಜಿಲ್ಲಾ ಪೊಲೀಸ್ ವರಿಷ್ಠಾ ಧಿಕಾರಿ ಜಿ. ಸಂಗೀತಾ ಹಾಗೂ ತಂಡ ಶುಕ್ರವಾರ ಸ್ವಚ್ಛತಾ ಕಾರ್ಯದಲ್ಲಿ ಶ್ರಮದಾನ ಮಾಡಿ ಸರಳತೆ ಮೆರೆದಿದೆ.
ಗವಿಸಿದ್ದೇಶ್ವರ ಸ್ವಾಮೀಜಿಗಳು ಭಕ್ತರಿಗೆ ಹೇಳುವುದಕ್ಕಿಂತ ತಾವೇ ಕಾಯಕದಲ್ಲಿ ತೊಡಗಿ ಇತರರನ್ನು ಕಾಯಕದಲ್ಲಿ ತೊಡಗುವಂತೆ ಮಾಡುತ್ತಿದ್ದಾರೆ. ಜಾತ್ರೆಗೆ ಬಂದ ಭಕ್ತರು ಮಠದ ಆವರಣ, ಗುಡ್ಡದ ಪ್ರದೇಶದಲ್ಲಿ ಕಸ ಬಿಸಾಡಿದ್ದರೆ, ಎಲ್ಲೆಂದರಲ್ಲಿ ಕಸ, ತ್ಯಾಜ್ಯ ಹಾಕಿದ್ದನ್ನು ಶ್ರೀಗಳೇ ಸ್ವಚ್ಛಗೊಳಿಸುತ್ತಿದ್ದಾರೆ.
ಇದರಿಂದ ಪ್ರೇರಣೆಗೊಂಡ ಎಸ್ಪಿ ಸಹ ಸುಮಾರು 3 ಗಂಟೆ ಶ್ರಮದಾನ ಮಾಡಿದರು. ಇವರೊಟ್ಟಿಗೆ ಪೊಲೀಸ್ ತಂಡ ಕೈಜೋಡಿಸಿತು. ಬಳಿಕ ಮಠದ ದಾಸೋಹ ಭವನದಲ್ಲಿ ಪ್ರಸಾದ ಬಡಿಸಿ ಸೇವೆಗೈದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ
LS Polls: ರಾಜ್ಯದ ಜನರಿಗೆ ಈಶ್ವರಪ್ಪ ಸ್ಪರ್ಧೆ ವಿಷಯ ಈಗ ಖಚಿತ: ಈಶ್ವರಪ್ಪ
ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್
BJP ಎಂದರೆ ಹೊಸ ಈಸ್ಟ್ ಇಂಡಿಯಾ ಕಂಪೆನಿ: ಸುರ್ಜೇವಾಲಾ ಕಿಡಿ
Congress ತುಷ್ಟೀಕರಣ ರಾಜಕೀಯಕ್ಕೆ ಮುಸ್ಲಿಂ ಮೀಸಲಾತಿಗೆ ಬೆಂಬಲಿಸುತ್ತದೆ: ಬೊಮ್ಮಾಯಿ
MUST WATCH
ಹೊಸ ಸೇರ್ಪಡೆ
Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್
OTT Release: ವಿಜಯ್ ದೇವರಕೊಂಡ ʼಫ್ಯಾಮಿಲಿ ಸ್ಟಾರ್ʼ ಓಟಿಟಿ ರಿಲೀಸ್ಗೆ ಡೇಟ್ ಫಿಕ್ಸ್
Theft ಶಿರೂರು: ಜ್ಯುವೆಲ್ಲರಿ ಅಂಗಡಿ ಶಟರ್ ಮುರಿದು ಕಳ್ಳತನ
90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ
ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್ ಶೆಟ್ಟಿ ಬೆಳ್ಳಾರೆ