ಸಭಾಪತಿ ಸ್ಥಾನ ಬಿಜೆಪಿಗೋ, ಜೆಡಿಎಸ್‌ಗೋ?

ಎರಡೂ ಪಕ್ಷಗಳ ಸದಸ್ಯರಲ್ಲಿ ಹೆಚ್ಚಿದ ಕುತೂಹಲ ಹೊರಟ್ಟಿ ಆಯ್ಕೆ ಸಾಧ್ಯತೆ

Team Udayavani, Jan 25, 2021, 6:40 AM IST

ಸಭಾಪತಿ ಸ್ಥಾನ ಬಿಜೆಪಿಗೋ, ಜೆಡಿಎಸ್‌ಗೋ?

ಬೆಂಗಳೂರು: ವಿಧಾನ ಪರಿಷತ್‌ ಸಭಾಪತಿ ಸ್ಥಾನಕ್ಕೆ ಚುನಾವಣೆ ಘೋಷಣೆ ಆಗಿರುವು ದರಿಂದ ಆ ಹುದ್ದೆ ಯಾರಿಗೆ ಒಲಿಯುತ್ತದೆ ಎಂಬ ಕುತೂಹಲ ಜೆಡಿಎಸ್‌ ಹಾಗೂ ಬಿಜೆಪಿಯಲ್ಲಿದೆ.

ಉಪ ಸಭಾಪತಿ ಸ್ಥಾನಕ್ಕೆ ಬಿಜೆಪಿ ತನ್ನ ಅಭ್ಯರ್ಥಿಯನ್ನು ಕಣಕ್ಕಿಳಿಸು ತ್ತದೆಯೇ ಎನ್ನುವುದು ಇನ್ನೂ ಖಚಿತ ವಾಗಿಲ್ಲ.  ಜ. 27ರಂದು ಈ ಸಂಬಂಧ  ಬಿಜೆಪಿ ನಾಯಕರು ಸಭೆ ನಡೆಸಲು ನಿರ್ಧರಿಸಿದ್ದಾರೆ.

ಬಿಜೆಪಿಯಲ್ಲಿ ಏನಾಗುತ್ತಿದೆ? :

ಸಭಾಪತಿ ಸ್ಥಾನಕ್ಕೆ ಜೆಡಿಎಸ್‌ನ ಬಸವರಾಜ್‌ ಹೊರಟ್ಟಿ ಅವರನ್ನು ಮಾಡಲು ಬಿಜೆಪಿ ಬೆಂಬಲ ಸೂಚಿಸುವಂತೆ ಜೆಡಿಎಸ್‌ ವರಿಷ್ಠ ಹಾಗೂ ಮಾಜಿ ಪ್ರಧಾನಿ ದೇವೇಗೌಡರು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಅವರೊಂದಿಗೆ ಮಾತುಕತೆ ನಡೆಸಿದ್ದಾರೆ. ನಡ್ಡಾ ಅವರು  ಹೊರಟ್ಟಿ ಬಗ್ಗೆ ಮಾಹಿತಿ ಪಡೆದುಕೊಂಡು, ರಾಜ್ಯ ಬಿಜೆಪಿ ಅಧ್ಯಕ್ಷ ನಳಿನ್‌ ಕುಮಾರ್‌ ಕಟೀಲು ಅವರ ಅಭಿಪ್ರಾಯ ಕೇಳಿದ್ದಾರೆ ಎನ್ನಲಾಗಿದೆ. ನಳಿನ್‌ ಸಕಾರಾತ್ಮಕ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ ಎಂದು ತಿಳಿದು ಬಂದಿದೆ.  ಇದರ ಬೆನ್ನಲ್ಲೇ ಬಿಜೆಪಿಯ  ಪರಿಷತ್‌ ಸದಸ್ಯರು ಜ. 27ರಂದು  ಸಂಜೆ  ಸಿಎಂ ಹಾಗೂ  ನಳಿನ್‌  ಜತೆ ಸಭೆ ನಡೆಸಲು ತೀರ್ಮಾನಿಸಿದ್ದು,  ಸಭೆಯಲ್ಲಿ ಸಭಾಪತಿ ಸ್ಥಾನ ಉಳಿಸಿ ಕೊಳ್ಳಬೇಕೆಂಬ ಬೇಡಿಕೆಯನ್ನು ಮುಂದಿ ಡಲು ಬಿಜೆಪಿಗೆ  ಸದಸ್ಯರು ತೀರ್ಮಾನಿಸಿದ್ದಾರೆ ಎನ್ನಲಾಗಿದೆ.

ಜೆಡಿಎಸ್‌ ಬೆಳವಣಿಗೆ :

ಮಾಜಿ ಮುಖ್ಯ ಮಂತ್ರಿ ಎಚ್‌.ಡಿ.ಕುಮಾರಸ್ವಾಮಿ, ಗೃಹ  ಮತ್ತು ಕಾನೂನು ಸಂಸದೀಯ ವ್ಯವಹಾರಗಳ ಸಚಿವ ಬಸವರಾಜ್‌ ಬೊಮ್ಮಾಯಿ ಅವರನ್ನು ಭೇಟಿ ಮಾಡಿ, ಹೊರಟ್ಟಿ ಅವರನ್ನು ಸಭಾಪತಿ ಮಾಡಲು ಸಹಕಾರ ನೀಡುವಂತೆ ಬಿಜೆಪಿಗೆ ಮನವಿ ಮಾಡಿದ್ದಾರೆ ಎನ್ನಲಾಗಿದೆ. ಈ ಬಗ್ಗೆ ಮುಖ್ಯಮಂತ್ರಿಯನ್ನು  ಭೇಟಿ ಮಾಡುವಂತೆ ಬೊಮ್ಮಾಯಿ ಸಲಹೆ ನೀಡಿದ್ದು, ಅದರಂತೆ ಜ. 27ರೊಳಗೆ  ಕುಮಾರಸ್ವಾಮಿ ಅವರು  ಯಡಿಯೂರಪ್ಪರನ್ನು  ಭೇಟಿ ಮಾಡುವ ಸಾಧ್ಯತೆ ಇದೆ.

ಜೆಡಿಎಸ್‌ಗೆ ದೊರೆತರೆ ಮೊದಲ ಸಭಾಪತಿ :

ಜನತಾ ಪರಿವಾರ ಇಬ್ಭಾಗವಾದ ಬಳಿಕ ವಿಧಾನ ಪರಿಷತ್ತಿನಲ್ಲಿ  ಜೆಡಿಎಸ್‌ಗೆ ಇದುವರೆಗೂ ಸಭಾಪತಿ ಸ್ಥಾನ ದೊರೆತಿಲ್ಲ.  ಈಗ ಸಿಕ್ಕಿದರೆ ಅದು ಮೊದಲ ಅವಕಾಶವಾಗಲಿದೆ.

ಎರಡೂ ಪಕ್ಷದ ಹಿರಿಯ ನಾಯಕರು ಚರ್ಚಿಸಿ ಯಾವ ಪಕ್ಷಕ್ಕೆ  ಯಾವ ಹುದ್ದೆ  ನಿಡಬೇಕು ಎನ್ನುವುದನ್ನು  ತೀರ್ಮಾನಿಸುತ್ತಾರೆ. ಪಕ್ಷದ ನಾಯ ಕರು ತೆಗೆದುಕೊಳ್ಳುವ ತೀರ್ಮಾನಕ್ಕೆ ನಾವು ಬದ್ಧರಾಗಿರುತ್ತೇವೆ. -ಮಹಾಂತೇಶ ಕವಟಗಿ ಮಠ, ವಿಧಾನ ಪರಿಷತ್ತಿನಲ್ಲಿ  ಸರಕಾರದ ಮುಖ್ಯ ಸಚೇತಕ

 

ಟಾಪ್ ನ್ಯೂಸ್

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Congress ಅಭ್ಯರ್ಥಿ ಡಿ.ಕೆ. ಸುರೇಶ್‌ 6 ಮಂದಿ ಆಪ್ತರ ಮನೆ ಮೇಲೆ ಐಟಿ ದಾಳಿ

Congress ಅಭ್ಯರ್ಥಿ ಡಿ.ಕೆ. ಸುರೇಶ್‌ 6 ಮಂದಿ ಆಪ್ತರ ಮನೆ ಮೇಲೆ ಐಟಿ ದಾಳಿ

Congress ವಿರುದ್ಧ ಬಿಜೆಪಿ ಕ್ಯೂಆರ್‌ ಕೋಡ್‌ ಸಮರ

Congress ವಿರುದ್ಧ ಬಿಜೆಪಿ ಕ್ಯೂಆರ್‌ ಕೋಡ್‌ ಸಮರ

OBC ವರ್ಗಕ್ಕೆ ಕಾಂಗ್ರೆಸ್‌ನಿಂದ ಅನ್ಯಾಯ: ಸುನಿಲ್‌ ಕುಮಾರ್‌

OBC ವರ್ಗಕ್ಕೆ ಕಾಂಗ್ರೆಸ್‌ನಿಂದ ಅನ್ಯಾಯ: ಸುನಿಲ್‌ ಕುಮಾರ್‌

ಬಿಜೆಪಿಗೆ ಅಭ್ಯರ್ಥಿ ಇರಲಿಲ್ಲ, ಎಚ್‌ಡಿಕೆಗೆ ಧೈರ್ಯ ಇರಲಿಲ್ಲ: ಡಿಕೆಶಿ

Bangalore Rural; ಬಿಜೆಪಿಗೆ ಅಭ್ಯರ್ಥಿ ಇರಲಿಲ್ಲ, ಎಚ್‌ಡಿಕೆಗೆ ಧೈರ್ಯ ಇರಲಿಲ್ಲ: ಡಿಕೆಶಿ

Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು

Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.