ಅಕ್ರಮವಾಗಿ ನೆಲೆಸಿರುವ ವಿದೇಶಿಗರ ತಪಾಸಣೆ: 20 ಆಫ್ರಿಕನ್ ಪ್ರಜೆಗಳು, ನಕಲಿ ನೋಟುಗಳು ವಶಕ್ಕೆ
Team Udayavani, Aug 4, 2020, 11:35 AM IST
ಬೆಂಗಳೂರು: ವೀಸಾ ಮತ್ತು ಪಾಸ್ ಪೋರ್ಟ್ ಅವಧಿ ಮುಗಿದರೂ ನಗರದಲ್ಲಿ ನೆಲೆಸಿರುವ ವಿದೇಶಿಗರ ತಪಾಸಣೆಯನ್ನು ಕೇಂದ್ರ ಅಪರಾಧ ಪತ್ತೆ ದಳದ ಅಧಿಕಾರಿಗಳು ಇಂದು ಮುಂಜಾನೆ ನಡೆಸಿತು. ಈ ವೇಳೆ ಅಕ್ರಮವಾಗಿ ನೆಲೆಸಿದ್ದ 20 ಆಫ್ರಿಕನ್ ಪ್ರಜೆಗಳನ್ನು ವಶಕ್ಕೆ ಪಡೆಯಲಾಗಿದೆ.
ಇಂದು ಮಂಜಾನೆ 120 ಸಿಸಿಬಿ ಅಧಿಕಾರಿಗಳ ತಂಡ ಹೆನ್ನೂರು, ಕೊತನೂರು, ಬಾಗ್ಲೂರು ಕಡೆಗಳಲ್ಲಿ ನೆಲೆಸಿರುವ 85 ವಿದೇಶಿಗರ ನಿವಾಸಕ್ಕೆ ದಾಳಿ ನಡೆಸಿ ವೀಸಾ ಪಾಸ್ ಪೋರ್ಟ್ ಪರಿಶೀಲನೆ ನಡೆಸಿತು. ಈ ವೇಳೆ 20 ಆಫ್ರಿಕನ್ ಪ್ರಜೆಗಳ ವೀಸಾ ಅವಧಿ ಮುಗಿದಿರುವುದು ಬೆಳಕಿಗೆ ಬಂದಿದೆ. ಅವರನ್ನು ಬಂಧಿಸಲಾಗಿದೆ.
ಅದಲ್ಲದೆ ಅವರುಗಳ ಬಳಿ ಭಾರತೀಯ ರೂಪಾಯಿ, ಅಮೇರಿಕನ್ ಡಾಲರ್, ಯುಕೆ ಪೌಂಡ್ ಗಳ ನಕಲಿ ನೋಟುಗಳು, ಲ್ಯಾಪ್ ಟಾಪ್, ಕೆಲವು ಮೊಬೈಲ್ ಗಳನ್ನು ವಶಕ್ಕೆ ಪಡೆಯಲಾಗಿದೆ. ಇವರುಗಳು ಸೈಬರ್ ಕ್ರೈಮ್ ನಲ್ಲಿ ತೊಡಗಿದ್ದರು ಎನ್ನಲಾಗಿದೆ.
Special drive undertaken by @CCBBangalore against illegal staying of foreigners.. today early morning the team of 120 CCB officers raided houses in Hennur, Baglur, Kothanur and checked 85 foreigners.. found 20 Africans to be staying without valid passport and visa…
— Basavaraj S Bommai (@BSBommai) August 4, 2020
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bellary; ಕಾಂಗ್ರೆಸ್ ಪಕ್ಷದ ಚಿಹ್ನೆ ಚೊಂಬಿಗೆ ಬದಲಾಗಿದೆ: ಸುರೇಶ್ ಕುಮಾರ್ ವ್ಯಂಗ್ಯ
Davanagere; ವಿಧಾನಸಭೆ ಸೋಲಿನ ಕಾರಣದಿಂದ ಬರಪರಿಹಾರ ನೀಡದೆ ಮೋದಿ-ಶಾ ಸೇಡು: ಸುರ್ಜೆವಾಲ ಆರೋಪ
State Govt ದಿವಾಳಿ ಆಗಿದೆ:ಸರ್ಕಾರದಿಂದಲೇ ಲೂಟಿ ನಡೆಯುತ್ತಿದೆ: ಮಾಜಿ ಸಿಎಂ ಯಡಿಯೂರಪ್ಪ ಆರೋಪ
Shahapura: ಎರಡು ಕೆಟ್ಟ ಕಾನೂನು ಜಾರಿಗೆ ಕಾಂಗ್ರೆಸ್ ಸಿದ್ಧತೆ: ಯತ್ನಾಳ ಆರೋಪ
ಇದು ದೇಶದ ಚುನಾವಣೆ, ಸಿಎಂ ಸ್ಥಾನದ ಮಾಧ್ಯಮಗಳ ಚರ್ಚೆ ಅಪ್ರಸ್ತುತ: ಬಿ.ಕೆ.ಹರಿಪ್ರಸಾದ್
MUST WATCH
ಹೊಸ ಸೇರ್ಪಡೆ
Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!
ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ
Ranveer Singh : ʼಹನುಮಾನ್ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್ ಸಿಂಗ್ ನಟನೆ?
Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ
ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ