ಮೋದಿ ಸಮಾವೇಶಕ್ಕೆ 4 ಕೋಟಿ ರೂ ನೀಡಿದ್ದೆ; ತಿಪ್ಪೇಸ್ವಾಮಿ ಬಾಂಬ್
Team Udayavani, May 3, 2018, 11:01 AM IST
ಮೊಳಕಾಲ್ಮೂರು: ಬಿಜೆಪಿ ಟಿಕೆಟ್ ಕೈತಪ್ಪಿದ ಬಳಿಕ ಬಂಡಾಯ ಅಭ್ಯರ್ಥಿಯಾಗಿ ಕಣಕ್ಕಿಳಿದಿರುವ ಮೊಳಕಾಲ್ಮೂರು ಶಾಸಕ ತಿಪ್ಪೇಸ್ವಾಮಿ ಹೊಸ ಬಾಂಬ್ ಸಿಡಿಸಿದ್ದಾರೆ. ಪರಿವರ್ತನಾ ಯಾತ್ರೆಗೆ 25 ಲಕ್ಷ ರೂಪಾಯಿ, ಮೋದಿ ಅವರ ಸಮಾವೇಶಕ್ಕೆ 4 ರಿಂದ 5 ಕೋಟಿ ರೂಪಾಯಿ ಖರ್ಚು ಮಾಡಿದ್ದೇನೆ ಎಂದಿದ್ದಾರೆ.
ಮೊಳಕಾಲ್ಮೂರಿನಲ್ಲಿ ರೋಡ್ ಶೋ ನಡೆಸಿ ಬಿಜೆಪಿ ಮುಖಂಡರು ಮತ್ತು ಶ್ರೀರಾಮುಲು ಅವರ ವಿರುದ್ಧ ಕಿಡಿ ಕಾರಿದರು. ‘ನಾನು ಬಿಜೆಪಿ ಸಂಘಟನೆ ಮಾಡಿದ್ದೇನೆ. ನಾಲ್ಕೈದು ಕೋಟಿ ರೂಪಾಯಿ ಖರ್ಚು ಮಾಡಿದ್ದೇನೆ, ಕೊನೆ ಕ್ಷಣದಲ್ಲಿ ನನಗೆ ಟಿಕೆಟ್ ತಪ್ಪಿಸಿದ್ದಾರೆ’ ಎಂದು ಆಕ್ರೋಶ ಹೊರ ಹಾಕಿದರು.
‘ಬಿಜೆಪಿ ಸಮಾವೇಶಕ್ಕೆ ಬಸ್ಗಳನ್ನು ಕಳುಹಿಸಿದ್ದೆ, ಜಿಲ್ಲಾಧ್ಯಕ್ಷ ಕೆ.ಎಸ್.ನವೀನ್ ಅವರಿಗೆ ಪರಿವರ್ತನಾ ಯಾತ್ರೆಗೆಂದು 25 ಲಕ್ಷ ರೂಪಾಯಿ ನೀಡಿದ್ದೆ’ ಎಂದಿದ್ದಾರೆ.
ಬುಧವಾರ ಸಂಜೆ ತಿಪ್ಪೇಸ್ವಾಮಿ ಅವರನ್ನು ಬಿಜೆಪಿ ಪ್ರಾಥಮಿಕ ಸದಸ್ಯತ್ವದಿಂದ ಉಚ್ಛಾಟಿಸಲಾಗಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ
Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್
Lok Sabha Election: ಸೀನಿಯರ್ ಖೂಬಾಗೆ ಜ್ಯೂನಿಯರ್ ಖಂಡ್ರೆ ಸವಾಲು
Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…
Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ