22ರಂದು ಶೃಂಗೇರಿ ಮಹಾ ರಥೋತ್ಸವ
Team Udayavani, Feb 20, 2019, 12:47 AM IST
ಶೃಂಗೇರಿ: ದಕ್ಷಿಣಾಮ್ನಾಯ ಶ್ರೀ ಶಾರದಾ ಪೀಠದ ಶಾರದಾಂಬಾ ಮಹಾರಥೋತ್ಸವ ಫೆ.22ರಂದು ಜಗದ್ಗುರು ಭಾರತೀತೀರ್ಥ ಮಹಾಸ್ವಾಮೀಜಿಗಳ ಸಾನ್ನಿಧ್ಯದಲ್ಲಿ ಬೆಳಗ್ಗೆ 11 ಗಂಟೆಗೆ ನೆರವೇರಲಿದೆ.
ರಥೋತ್ಸವದ ಅಂಗವಾಗಿ ಫೆ.20ರಂದು ಶತಚಂಡಿ ಪುರಶ್ಚರಣೆ, ಶ್ರೀ ಬ್ರಹ್ಮದೇವರಿಗೆ ವಿಶೇಷ ಪೂಜೆ ಮತ್ತು ಮಂಗಳಾರತಿ, ಬ್ರಹ್ಮಸಂತರ್ಪಣೆ ಹಾಗೂ ಸಂಜೆ 6 ಗಂಟೆಗೆ ಶ್ರೀ ಶಾರದಮ್ಮನವರ ಬೀದಿ ಉತ್ಸವ ನಡೆಯಲಿದೆ.
ಫೆ.21ರಂದು ಶತಚಂಡಿ ಪುರಶ್ಚರಣೆ ಬಳಿಕ ಶ್ರೀ ಭವಾನಿ ಅಮ್ಮನವರು ಶ್ರೀ ಶಾರದಾಂಬಾ ಸನ್ನಿಧಿ ಗೆ ಉತ್ಸವದ ಮೂಲಕ ಚಿತ್ತೆ$çಸುವ ಧಾರ್ಮಿಕ ಕಾರ್ಯಕ್ರಮ ನಡೆಯಲಿದೆ. ನಂತರ, ಮಧ್ಯಾಹ್ನ 12ಕ್ಕೆ ಶ್ರೀಭಾರತೀತೀರ್ಥ ಮಹಾಸ್ವಾಮೀಜಿಯಿಂದ ಶ್ರೀ ಶಾರದಾಂಬೆಗೆ ವಿಶೇಷ ಪೂಜೆ, ಮಹಾಮಂಗಳಾರತಿ,ಸುವಾಸಿನಿಯರ ಪೂಜೆ ಮತ್ತು ಸಂತರ್ಪಣೆ, ಸಂಜೆ 6.30ಕ್ಕೆ ಶ್ರೀಶಾರದಮ್ಮನವರ ಬೀದಿ ಉತ್ಸವ ನಡೆಯಲಿದೆ.
ಫೆ.22ರಂದು ಬೆಳಗ್ಗೆ 11ಕ್ಕೆ ಜಗದ್ಗುರುಗಳ ಉಪಸ್ಥಿತಿಯಲ್ಲಿ ಶಾರದಾಂಬಾ ರಥೋತ್ಸವ ನೆರವೇರಲಿದೆ. ಫೆ.23ರಂದು ಶತಚಂಡಿಯಾಗದ ಪೂರ್ಣಾಹುತಿ, ಓಕಳಿ ಉತ್ಸವ, ಸಂಜೆ ತೆಪೊ³àತ್ಸವ ಬಳಿಕ ಬೀದಿ
ಉತ್ಸವ ಹಾಗೂ ಧ್ವಜಾರೋಹಣ ನಡೆಯಲಿದೆ. ಫೆ.24ರಂದು ರಥೋತ್ಸವ ಸಂಬಂಧ ಮಹಾಸಂಪ್ರೋಕ್ಷಣೆ ನಡೆಯಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದ್ರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ
Hubballi: ಮೂವರು ನಕಲಿ ಸಿಐಡಿ ಅಧಿಕಾರಿಗಳ ಬಂಧನ… ಮೊಬೈಲ್, ಬೈಕ್ ವಶ
ತಾಳಿಭಾಗ್ಯ ಯೋಜನೆ ತಂದ ‘ಕಾಂಗ್ರೆಸ್’ ಕಿತ್ತುಕೊಳ್ಳುವ ಕೆಲಸ ಎಂದೂ ಮಾಡಲ್ಲ: H.K. Patil
ಮಗಳ ಪ್ರಕರಣ ದಿಕ್ಕು ತಪ್ಪುತ್ತಿದೆ ಎಂದಿದ್ದ ನೇಹಾಳ ತಂದೆ ರಾಜ್ಯ ಸರಕಾರದ ಕ್ಷಮೆ ಕೇಳಿದ್ದೇಕೆ?
ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ
MUST WATCH
ಹೊಸ ಸೇರ್ಪಡೆ
Haveri Lok Sabha constituency: “ಮೇ 7 ರಂದು ತಪ್ಪದೇ ಮತದಾನ ಮಾಡಿ’
Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದ್ರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ
ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸುವಂತಹ ನೀಚತನಕ್ಕೆ ಬಿಜೆಪಿ ಇಳಿದಿದೆ-ಚನ್ನರಾಜ ಹಟ್ಟಿಹೊಳಿ
Belagavi Lok sabha: ಧರ್ಮಯುದ್ಧಕ್ಕಿಂತ ಮೊದಲೇ ದಿಂಗಾಲೇಶ್ವರ ಶ್ರೀ ಶಸ್ತ್ರತ್ಯಾಗ!
Hubballi: ಮೂವರು ನಕಲಿ ಸಿಐಡಿ ಅಧಿಕಾರಿಗಳ ಬಂಧನ… ಮೊಬೈಲ್, ಬೈಕ್ ವಶ