ಭಿನ್ನ ಮಾದರಿಯಲ್ಲಿ ನಡೆಯಲಿದೆ SSLC ಪರೀಕ್ಷೆ: ಪರೀಕ್ಷೆ ಮಾದರಿ ತಿಳಿಸಿದ ಸಚಿವರು


Team Udayavani, Jun 4, 2021, 10:24 AM IST

suresh-kumar

ಬೆಂಗಳೂರು: ರಾಜ್ಯದಲ್ಲಿ ಪ್ರಸಕ್ತ ಸಾಲಿನ ಎಸ್ ಎಸ್ ಎಲ್ ಸಿ ಪರೀಕ್ಷೆ ಭಿನ್ನ ಮಾದರಿಯಲ್ಲಿ ನಡೆಯಲಿದೆ ಎಂದು ಶಿಕ್ಷಣ ಸಚಿವ ಸುರೇಶ್ ಕುಮಾರ್ ಮಾಹಿತಿ ನೀಡಿದ್ದಾರೆ.

ಎಸ್ಸೆಸ್ಸೆಲ್ಸಿಗೆ ಕೋರ್ ವಿಷಯ (ವಿಜ್ಞಾನ, ಗಣಿತ, ಸಮಾಜ ವಿಜ್ಞಾನ)ಕ್ಕೆ ಒಂದು ಪರೀಕ್ಷೆ. ಬಹು ಆಯ್ಕೆ ಪ್ರಶ್ನೆಗಳು ಮಾತ್ರ ಇರಲಿದೆ ಹಾಗೂ ಸರಳವಾಗಿರಲಿದೆ. ಪ್ರಥಮ ಭಾಷೆ, ದ್ವಿತೀಯ ಹಾಗೂ ತೃತೀಯ ಭಾಷೆಗೆ ಮತ್ತೊಂದು  ಪರೀಕ್ಷೆ ಇರಲಿದೆ.

ಗಣಿತ, ವಿಜ್ಞಾನ, ಸಮಾಜ ವಿಜ್ಞಾನ ಸೇರಿ ಒಂದು ಬಹು ಆಯ್ಕೆ ಪ್ರಶ್ನೆ ಪತ್ರಿಕೆ ತಯಾರಿಸಲಾಗುತ್ತದೆ. ಕೆಲವೇ ದಿನಗಳಲ್ಲಿ ಮಾದರಿ ಪ್ರಶ್ನೆ ಪತ್ರಿಕೆ ಬಿಡುಗಡೆ ಮಾಡುತ್ತೇವೆ. ಒಂದು ಕೊಠಡಿಯಲ್ಲಿ 10ರಿಂದ 12 ವಿದ್ಯಾರ್ಥಿಗಳಿಗೆ ಪರೀಕ್ಷೆ ಬರೆಯಲು ಅವಕಾಶ ನೀಡಲಾಗುವುದು. ಪರೀಕ್ಷೆ ಬರೆಯುವ ಎಲ್ಲಾ ವಿದ್ಯಾರ್ಥಿಗಳಿಗೆ n 95 ಮಾಸ್ಕ್ ವಿತರಣೆ ಮಾಡಲಾಗುತ್ತದೆ.

ಇದನ್ನೂ ಓದಿ: ರಾಜ್ಯದಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆ ರದ್ದು: ಶಿಕ್ಷಣ ಸಚಿವ ಸುರೇಶ್ ಕುಮಾರ್ ಮಹತ್ವದ ಆದೇಶ

ಗ್ರೇಡಿಂಗ್ ಮಾದರಿಯಲ್ಲಿ ಫಲಿತಾಂಶಗಳು ಪ್ರಕಟವಾಗಲಿದ್ದು, ಕೋವಿಡ್ ಕಾರಣದಿಂದ ಪರೀಕ್ಷೆ ಬರೆಯಲು ಸಾಧ್ಯವಾಗದೆ ಇದ್ದರೆ ಮತ್ತೊಂದು ಅವಕಾಶ ನೀಡಲಾಗುವುದು. ಈ ಬಾರಿ ದುಪ್ಪಟ್ಟು ಕೇಂದ್ರಗಳಲ್ಲಿ ಪರೀಕ್ಷೆ ನಡೆಸಲಾಗುವುದು. ಜುಲೈ ಮೂರನೇ ವಾರ sslc ಪರೀಕ್ಷೆ ನಡೆಸಲು ನಿರ್ಧರಿಸಲಾಗಿದೆ ಎಂದರು.

ಪರೀಕ್ಷೆಯಲ್ಲಿ ಯಾರನ್ನೂ ಕೂಡ ಫೈಲ್ ಮಾಡುವುದಿಲ್ಲ.  ಪರೀಕ್ಷಾ ಮೇಲ್ವಿಚಾರಕರು  ಕಡ್ಡಾಯವಾಗಿ ಲಸಿಕೆ ಪಡೆದುಕೊಳ್ಳಬೇಕು ಎಂದು ಶಿಕ್ಷಣ ಸಚಿವ ಸುರೇಶ್ ಕುಮಾರ್ ತಿಳಿಸಿದ್ದಾರೆ.

ಟಾಪ್ ನ್ಯೂಸ್

Saroornagar: ಪ್ರೇಯಸಿಯನ್ನು ಕೊಂದು ಚರಂಡಿಗೆ ಎಸೆದ ದೇವಸ್ಥಾನದ ಅರ್ಚಕ!

Saroornagar: ಪ್ರೇಯಸಿಯನ್ನು ಕೊಂದು ದೇವಸ್ಥಾನದ ಬಳಿ ಚರಂಡಿಗೆ ಎಸೆದ ಅರ್ಚಕ!

Partygate case: ಸಂಸತ್‌ ಸ್ಥಾನಕ್ಕೂ ರಾಜೀನಾಮೆ ನೀಡಿದ ಬ್ರಿಟನ್‌ ಮಾಜಿ ಪ್ರಧಾನಿ ಬೋರಿಸ್

Partygate case: ಸಂಸತ್‌ ಸ್ಥಾನಕ್ಕೂ ರಾಜೀನಾಮೆ ನೀಡಿದ ಬ್ರಿಟನ್‌ ಮಾಜಿ ಪ್ರಧಾನಿ ಬೋರಿಸ್

4 children found alive in Colombian Amazon rain forest

ವಿಮಾನ ಅಪಘಾತದಲ್ಲಿ ನಾಪತ್ತೆ: 40 ದಿನಗಳ ಬಳಿಕ ಅಮೆಜಾನ್ ಕಾಡಿನಲ್ಲಿ ಪತ್ತೆಯಾದ 4 ಮಕ್ಕಳು

Balasore Tragedy; ಭೀಕರ ರೈಲ್ವೆ ದುರಂತದಲ್ಲಿ ಶವಾಗಾರವಾಗಿದ್ದ ಶಾಲೆ ನೆಲಸಮ

Balasore Tragedy; ಭೀಕರ ರೈಲ್ವೆ ದುರಂತದಲ್ಲಿ ಶವಾಗಾರವಾಗಿದ್ದ ಶಾಲೆ ನೆಲಸಮ

BIPARJOY ಚಂಡಮಾರುತ 24ಗಂಟೆಯಲ್ಲಿ ತೀವ್ರ ಸ್ವರೂಪ-ಕರಾವಳಿ ಭಾಗದಲ್ಲಿ ತೀವ್ರ ಮಳೆ ಸಾಧ್ಯತೆ

BIPARJOY ಚಂಡಮಾರುತ 24ಗಂಟೆಯಲ್ಲಿ ತೀವ್ರ ಸ್ವರೂಪ-ಕರಾವಳಿ ಭಾಗದಲ್ಲಿ ತೀವ್ರ ಮಳೆ ಸಾಧ್ಯತೆ

Human Milk Bank: ಎದೆ ಹಾಲು ಕೊರತೆ: 4 ಜಿಲ್ಲೆಯಲ್ಲಿ ಅಮೃತಧಾರೆ ಕೇಂದ್ರ

Human Milk Bank: ಎದೆ ಹಾಲು ಕೊರತೆ: 4 ಜಿಲ್ಲೆಯಲ್ಲಿ “ಅಮೃತಧಾರೆ ಕೇಂದ್ರ”

Tokyo airport

Tokyo airport ರನ್ ವೇಯಲ್ಲಿ ಮುಖಾಮುಖಿಯಾದ ಎರಡು ಪ್ಯಾಸೆಂಜರ್ ವಿಮಾನಗಳು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಪಠ್ಯ ಪರಿಷ್ಕರಣೆಗೆ ಮಾಜಿ ಸಚಿವರ ಸಲಹೆ ಪಡೆಯಲಿ: ಬಿಜೆಪಿ

ಪಠ್ಯ ಪರಿಷ್ಕರಣೆಗೆ ಮಾಜಿ ಸಚಿವರ ಸಲಹೆ ಪಡೆಯಲಿ: ಬಿಜೆಪಿ

ಮುಂದುವರಿದ ಜೆಡಿಎಸ್‌ “ಆತ್ಮಾವಲೋಕನ’

ಮುಂದುವರಿದ ಜೆಡಿಎಸ್‌ “ಆತ್ಮಾವಲೋಕನ’

bhima sankalpa

ಶೋಷಿತರಿಗೆ ಸಮಾನ ಅವಕಾಶಕ್ಕೆ ಬದ್ಧ -“ಭೀಮ ಸಂಕಲ್ಪ” ಸಮಾವೇಶಕ್ಕೆ ಸಿದ್ದರಾಮಯ್ಯ ಚಾಲನೆ

THUNDER LIGHTENING

Mansoon: ರಾಜ್ಯದ ಕೆಲವೆಡೆ ಮುಂದುವರಿದ ಮಳೆ

ಶಾಸಕರು ಜೂ. 30ರೊಳಗೆ ಆಸ್ತಿವಿವರ ಸಲ್ಲಿಸಿ: ಲೋಕಾಯುಕ್ತ

ಶಾಸಕರು ಜೂ. 30ರೊಳಗೆ ಆಸ್ತಿವಿವರ ಸಲ್ಲಿಸಿ: ಲೋಕಾಯುಕ್ತ

MUST WATCH

udayavani youtube

ಮನೆಯಲ್ಲಿಯೇ ಮಾಡಿ ರುಚಿಕರವಾದ ಎಗ್‌ ಘೀ ರೋಸ್ಟ್‌

udayavani youtube

ಪಾಕ್ ಆಕ್ರಮಿತ ಪ್ರದೇಶದಲ್ಲಿ ತಲೆಯೆತ್ತಿದ ಶಾರದಾ ಪೀಠ | ಏನಿದರ ಹಿನ್ನೆಲೆ ?

udayavani youtube

Balasore Train Tragedy; ಎರಡೂ ರೈಲುಗಳನ್ನು ದುರಸ್ತಿ ಮಾಡಲಾಗಿದೆ: ಅಶ್ವಿನಿ ವೈಷ್ಣವ್

udayavani youtube

ಶುಚಿ ರುಚಿಗೆ ಹೆಸರುವಾಸಿ ಅರ್ಚನಾ ಹೋಟೆಲ್ ಇನ್ನಂಜೆ

udayavani youtube

ಗ್ಯಾರಂಟಿ ಖಚಿತ, ಪ್ರಯಾಣ ಉಚಿತ, ಷರತ್ತು ನಿಯಮಿತ… | ಗ್ಯಾರಂಟಿ ಯೋಜನೆಗಳ ನಿಯಮಗಳು ಇಲ್ಲಿದೆ

ಹೊಸ ಸೇರ್ಪಡೆ

Saroornagar: ಪ್ರೇಯಸಿಯನ್ನು ಕೊಂದು ಚರಂಡಿಗೆ ಎಸೆದ ದೇವಸ್ಥಾನದ ಅರ್ಚಕ!

Saroornagar: ಪ್ರೇಯಸಿಯನ್ನು ಕೊಂದು ದೇವಸ್ಥಾನದ ಬಳಿ ಚರಂಡಿಗೆ ಎಸೆದ ಅರ್ಚಕ!

6-ifb-harsha-showrrom

Udupi Harsha Showroom: ‘ಐಎಫ್ ಬಿ ಡೀಪ್‌ ಕ್ಲೀನ್‌’ ವಾಷಿಂಗ್‌ ಮೆಷಿನ್‌ ಬಿಡುಗಡೆ

Partygate case: ಸಂಸತ್‌ ಸ್ಥಾನಕ್ಕೂ ರಾಜೀನಾಮೆ ನೀಡಿದ ಬ್ರಿಟನ್‌ ಮಾಜಿ ಪ್ರಧಾನಿ ಬೋರಿಸ್

Partygate case: ಸಂಸತ್‌ ಸ್ಥಾನಕ್ಕೂ ರಾಜೀನಾಮೆ ನೀಡಿದ ಬ್ರಿಟನ್‌ ಮಾಜಿ ಪ್ರಧಾನಿ ಬೋರಿಸ್

5-gangavathi

Gangavathi: ಲಘುವಿಮಾನ ಹಾರಾಟ; ಗಾಬರಿಗೊಂಡ ಜನತೆ; ಅಧಿಕಾರಿಗಳಿಗೆ ಮೊಬೈಲ್ ಕರೆ

4 children found alive in Colombian Amazon rain forest

ವಿಮಾನ ಅಪಘಾತದಲ್ಲಿ ನಾಪತ್ತೆ: 40 ದಿನಗಳ ಬಳಿಕ ಅಮೆಜಾನ್ ಕಾಡಿನಲ್ಲಿ ಪತ್ತೆಯಾದ 4 ಮಕ್ಕಳು