ಎಸ್.ಎಸ್.ಎಲ್.ಸಿ ಪರೀಕ್ಷೆಗಳು ಮುಂದೂಡಿಕೆ: ಎಸ್.ಸುರೇಶ್ ಕುಮಾರ್
Team Udayavani, May 13, 2021, 4:29 PM IST
Representative Image Used
ಬೆಂಗಳೂರು: ರಾಜ್ಯದಲ್ಲಿ ಹೆಚ್ಚುತ್ತಿರುವ ಕೋವಿಡ್ 19 ಸೋಂಕು ಪ್ರಕರಣಗಳ ಕಾರಣದಿಂದ ಜೂನ್ 21 ರಿಂದ ಪ್ರಾರಂಭವಾಗಬೇಕಿದ್ದ ಎಸ್.ಎಸ್.ಎಲ್.ಸಿ ಪರೀಕ್ಷೆಗಳನ್ನು ಮುಂದಿನ ಆದೇಶದವರೆಗೆ ಮುಂದೂಡಲಾಗಿದೆ ಎಂದು ಸಚಿವ ಸುರೇಶ್ ಕುಮಾರ್ ಪ್ರಕಟಿಸಿದ್ದಾರೆ.
ಹೆಚ್ಚುತ್ತಿರುವ ಕೋವಿಡ್ ಪ್ರಕರಣಗಳು, ವಿದ್ಯಾರ್ಥಿ-ಪೋಷಕರ, ವಿವಿಧ ಶಾಲಾ ಸಂಘಟನೆಗಳ ಆತಂಕಗಳನ್ನು ಗಮನದಲ್ಲಿರಿಸಿ ಈ ನಿರ್ಣಯ ತೆಗೆದುಕೊಳ್ಳಲಾಗಿದೆ ಎಂದು ಸಚಿವರು ಹೇಳಿದ್ದಾರೆ.
ಇದನ್ನೂ ಓದಿ:ಕೋವಿಡ್ ಸೋಂಕು: ಮಹಾರಾಷ್ಟ್ರದಲ್ಲಿ ಜೂನ್ 1ರವರೆಗೆ ಲಾಕ್ ಡೌನ್ ವಿಸ್ತರಣೆ
ಕೋವಿಡ್ 19ರ ಎರಡನೇ ಅಲೆಯ ಪ್ರಸರಣ ಸಂಪೂರ್ಣ ತಹಬಂದಿಗೆ ಬಂದ ಸಂದರ್ಭದಲ್ಲಿ, ಸಾಕಷ್ಟು ಮುಂಚಿತವಾಗಿ ದಿನಾಂಕಗಳನ್ನು ಪ್ರಕಟಿಸಲಾಗುತ್ತದೆ ಎಂದು ಅವರು ಸುರೇಶ್ ಕುಮಾರ್ ಹೇಳಿದ್ದಾರೆ.
ದ್ವಿತೀಯ ಪಿಯುಸಿ ಅಂತಿಮ ಪರೀಕ್ಷೆಯನ್ನೂ ಮುಂದೂಡಲಾಗಿದ್ದು, ಮುಂದಿನ ದಿನಾಂಕವನ್ನು ಇನ್ನಷ್ಟೇ ತಿಳಿಸಬೇಕಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
High Court ಎಚ್ಡಿಕೆಗೆ ಮಹಿಳಾ ಆಯೋಗ ನೀಡಿದ್ದ ನೋಟಿಸ್ಗೆ ಹೈಕೋರ್ಟ್ ತಡೆ
Bidar; ಬಿರುಗಾಳಿ ಸಹಿತ ಭಾರಿ ಮಳೆ :ಸಿಡಿಲು ಬಡಿದು ರೈತ ಸಾವು
CET ಸುಗಮವಾಗಿ ನಡೆದಿದೆ: ಆಕ್ಷೇಪಣೆ ಸಲ್ಲಿಕೆಗೆ ಏ.27ರವರೆಗೆ ಅವಕಾಶ
ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ
Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್ರಿಂದ ಪರಿಶೀಲನೆ
MUST WATCH
ಹೊಸ ಸೇರ್ಪಡೆ
Lok Sabha Elections ಕೆಲಸ ಮಾಡದಿದ್ದರೆ ಮನೆಗೆ: ಸುರ್ಜೇವಾಲ
Shobha, Bharathi Shetty ಹೊರತು ಬಿಎಸ್ವೈ ಬೇರೆ ಯಾರನ್ನೂ ಬೆಳೆಸುತ್ತಿಲ್ಲ: ಈಶ್ವರಪ್ಪ
Lok Sabha Elections; ಮುಗಿದ ವೀಣಾ ಮುನಿಸು; ಕಾಂಗ್ರೆಸ್ ಈಗ “ಸಂಯುಕ್ತ’
High Court ಎಚ್ಡಿಕೆಗೆ ಮಹಿಳಾ ಆಯೋಗ ನೀಡಿದ್ದ ನೋಟಿಸ್ಗೆ ಹೈಕೋರ್ಟ್ ತಡೆ
Kanakagiri ದೇಗುಲಕ್ಕೆ ಬಂದಿದ್ದ ಕರಡಿ ಸೆರೆ ಹಿಡಿಯುವಾಗ ದಾಳಿ: ವೃದ್ಧ ಸಾವು