ಸಾಮೂಹಿಕ ವಿವಾಹದಿಂದ ಸಿಬ್ಬಂದಿ ವೇತನಕ್ಕೆ ಸಮಸ್ಯೆ ಆಗಲ್ಲ


Team Udayavani, Mar 7, 2020, 3:06 AM IST

samoohika

ವಿಧಾನಪರಿಷತ್‌: ರಾಜ್ಯದ ಎ ದರ್ಜೆಯ 100 ದೇವಸ್ಥಾನಗಳಲ್ಲಿ ಮಾತ್ರ ಸಾಮೂಹಿಕ ವಿವಾಹ ನಡೆಸಲಿದ್ದು ಇದರಿಂದ ಸಿಬ್ಬಂದಿ ವೇತನಕ್ಕೆ ಸಮಸ್ಯೆ ಆಗುವುದಿಲ್ಲ ಎಂದು ಮುಜರಾಯಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಸ್ಪಷ್ಟಪಡಿಸಿದರು.

ಜೆಡಿಎಸ್‌ ಸದಸ್ಯ ಟಿ.ಎ.ಶರವಣ ಅವರು ರಾಜ್ಯಪಾಲರ ಭಾಷಣದ ಮೇಲಿನ ವಂದನಾ ನಿರ್ಣಯದ ಕುರಿತು ಮಾತನಾಡುವ ವೇಳೆ “ಭಕ್ತರು ಹುಂಡಿಗೆ ಹಾಕುವ ಹಣವನ್ನು ದೇವಸ್ಥಾನಗಳ ಜೀರ್ಣೋದ್ಧಾರ ಮಾಡಬೇಕೇ ವಿನಃ ಸಾಮೂಹಿಕ ವಿವಾಹಕ್ಕೆ ಉಪಯೋಗಿಸುವುದು ಸರಿಯಲ್ಲ. ಸರ್ಕಾರ ಸ್ವಂತ ಖರ್ಚಿನಿಂದ ಇದನ್ನು ಮಾಡಬೇಕು’ ಎಂದರು.

ಇದಕ್ಕೆ ಸಭಾ ನಾಯಕರೂ ಆದ ಸಚಿವ ಕೋಟ ಶ್ರೀನಿವಾಸ ಪೂಜಾರಿ ಪ್ರತಿಕ್ರಿಯಿಸಿ, ಶೇ.35ಕ್ಕಿಂತ ಕಡಿಮೆ ಆದಾಯ ಮಿತಿ ಇರುವ ದೇವಸ್ಥಾನದ ಹಣ ವನ್ನು ಬಳಕೆ ಮಾಡಿಕೊಳ್ಳದೆ ಮುಜರಾಯಿ ಇಲಾಖೆ ಯಿಂದಲೇ ಆರ್ಥಿಕ ನೆರವು ನೀಡಿ ಉಚಿತ ಸಾಮೂಹಿಕ ವಿವಾಹ ನಡೆಸಲಾಗುವುದು. ಆರ್ಥಿಕ ವಾಗಿ ಬಲವಾಗಿರುವ ನೂರು ಎ ದರ್ಜೆ ದೇವ ಸ್ಥಾನಗಳ ಪೈಕಿ 3 ದೇಗುಲ ಹೊರತುಪಡಿಸಿ 97 ದೇಗುಲಗಳಲ್ಲಿ ಸಾಮೂಹಿಕ ವಿವಾಹ ಮಾಡಲಾಗುತ್ತದೆ ಎಂದರು.

ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದಿಂದ 100 ಕೋಟಿ, ಕೊಲ್ಲೂರು ಮೂಕಾಂಬಿಕೆಯಿಂದ 60-80 ಕೋಟಿ, ಕಟೀಲು ದುರ್ಗಾ ಪರಮೇಶ್ವರಿ ದೇವಸ್ಥಾನ ದಿಂದ 35ರಿಂದ 40 ಕೋಟಿ, ಚಾಮುಂಡೇಶ್ವರಿ ದೇವಸ್ಥಾನ ದಿಂದ 40- 50 ಕೋಟಿ ಆದಾಯ ಬರುತ್ತದೆ. 190 ದೇವಸ್ಥಾನಗಳ ಪೈಕಿ 100 ಎ ದರ್ಜೆಯ ದೇಗುಲಗಳಲ್ಲಿರುವ ಹಣವನ್ನು ಮಾತ್ರ ಬಳಕೆ ಮಾಡುತ್ತಿದ್ದೇವೆ. ಆರ್ಥಿಕವಾಗಿ ಶಕ್ತಿ ಕಡಿಮೆ ಇರುವ ದೇವಸ್ಥಾನಗಳ ಹುಂಡಿ ಹಣವನ್ನು ಅಲ್ಲಿನ ಸಿಬ್ಬಂದಿ ವೇತನಕ್ಕೆ ಉಪಯೋಗಿಸಲಿದ್ದೇವೆಂದರು.

ಉಚಿತ ಸಾಮೂಹಿಕ ವಿವಾಹಕ್ಕೆ ಹಣಕಾಸಿನ ಕೊರತೆ ಇಲ್ಲ. ನಮ್ಮ ಇಲಾಖೆ ಇದೆಲ್ಲವನ್ನೂ ಭರಿಸಲು ಶಕ್ತವಾಗಿದೆ. ಈವರೆಗೂ ಸಾಮೂಹಿಕ ಮದುವೆ ಯಾಗಲು 2000ಕ್ಕೂ ಹೆಚ್ಚು ಅರ್ಜಿ ಬಂದಿವೆ. ವಿವಾಹ ವಾಗುವವರು ಸ್ಥಳದಲ್ಲಿಯೇ ನೋಂದಣಿ ಮಾಡಿಸಿ ಕೊಳ್ಳುವಂತೆ ವ್ಯವಸ್ಥೆ ಕಲ್ಪಿಸಲಾಗಿದೆ. ಇದೊಂದು ಪಾರದರ್ಶಕ ಕಾರ್ಯಕ್ರಮವಾಗಿದ್ದು, ಪಕ್ಷಬೇಧ ಮರೆತು ಎಲ್ಲರೂ ಸಹಕಾರ ನೀಡುತ್ತಿದ್ದಾರೆಂದರು.

ಈ ವೇಳೆ ಮಧ್ಯಪ್ರವೇಶಿಸಿದ ಕಾಂಗ್ರೆಸ್‌ ಸದಸ್ಯೆ ಜಯಮಾಲಾ, ಇದೊಂದು ಅತ್ಯುತ್ತಮ ಕಾರ್ಯ ಕ್ರಮ. ತಾವೆಲ್ಲರೂ ಪಕ್ಷಬೇಧ ಮರೆತು ಬೆಂಬಲಿಸ ಬೇಕು. ವಿವಾಹವಾಗುವ ನೂತನ ವಧು ವರರಿಗೆ ಸ್ಥಳದಲ್ಲಿಯೇ ನೋಂದಣಿ ಮಾಡಿಸಿಕೊಳ್ಳಲು ಅನು ಕೂಲ ಕಲ್ಪಿಸಬೇಕು ಎಂದು ಹೇಳಿದರು.

ಟಾಪ್ ನ್ಯೂಸ್

ಜನಾಭಿಪ್ರಾಯಕ್ಕೆ ಸ್ಪಂದಿಸಿ ಅಭಿವೃದ್ಧಿ ಕಾರ್ಯ ಕೈಗೊಳ್ಳಲು ಕಾಂಗ್ರೆಸ್‌ ಆಗ್ರಹ

ಜನಾಭಿಪ್ರಾಯಕ್ಕೆ ಸ್ಪಂದಿಸಿ ಅಭಿವೃದ್ಧಿ ಕಾರ್ಯ ಕೈಗೊಳ್ಳಲು ಕಾಂಗ್ರೆಸ್‌ ಆಗ್ರಹ

car-parkala

Road Mishap ಬೈಕ್‌ ಅಪಘಾತ: ಸವಾರ ಸಾವು

Fraud Case ಆನ್‌ಲೈನ್‌ ಮೂಲಕ ಲಕ್ಷಾಂತರ ರೂಪಾಯಿ ವಂಚನೆ

Fraud Case ಆನ್‌ಲೈನ್‌ ಮೂಲಕ ಲಕ್ಷಾಂತರ ರೂಪಾಯಿ ವಂಚನೆ

Heart Attack; ಬೈಕ್‌ ಓಡಿಸುತ್ತಿರುವಾಗಲೇ ಹೃದಯಾಘಾತ; ಸಾವು

Heart Attack; ಬೈಕ್‌ ಓಡಿಸುತ್ತಿರುವಾಗಲೇ ಹೃದಯಾಘಾತ; ಸಾವು

Puttur ಎಪಿಎಂಸಿ ಸಹಾಯಕ ಕಾರ್ಯದರ್ಶಿ ಅಮಾನತು

Puttur ಎಪಿಎಂಸಿ ಸಹಾಯಕ ಕಾರ್ಯದರ್ಶಿ ಅಮಾನತು

Kundapura ವಿದ್ಯಾರ್ಥಿ ಶವ ಬೀಚ್‌ನಲ್ಲಿ ಪತ್ತೆ

Kundapura ವಿದ್ಯಾರ್ಥಿ ಶವ ಬೀಚ್‌ನಲ್ಲಿ ಪತ್ತೆ

Belthangady ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ದೇಗುಲದ ಅರ್ಚಕ

Belthangady ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ದೇಗುಲದ ಅರ್ಚಕ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

CM ವಿರುದ್ಧ ನಕಲಿ ಪೋಸ್ಟ್‌: ವಿಕ್ರಮ್‌ ಹೆಗ್ಡೆ, ಗಿಳಿಯಾರ್‌ ಬಂಧನಕ್ಕೆ ತಾತ್ಕಾಲಿಕ ತಡೆ

CM ವಿರುದ್ಧ ನಕಲಿ ಪೋಸ್ಟ್‌: ವಿಕ್ರಮ್‌ ಹೆಗ್ಡೆ, ಗಿಳಿಯಾರ್‌ ಬಂಧನಕ್ಕೆ ತಾತ್ಕಾಲಿಕ ತಡೆ

Prajwal Revanna Case ಸಂತ್ರಸ್ತೆಯರಿಗೆ ನೆರವಾಗಿ: ಸಿಎಂಗೆ ರಾಹುಲ್‌

Prajwal Revanna Case ಸಂತ್ರಸ್ತೆಯರಿಗೆ ನೆರವಾಗಿ: ಸಿಎಂಗೆ ರಾಹುಲ್‌

CM Siddaramaiah ವಿರುದ್ಧ ಚುನಾವಣ ಆಯೋಗಕ್ಕೆ ಬಿಜೆಪಿ ದೂರು

CM Siddaramaiah ವಿರುದ್ಧ ಚುನಾವಣ ಆಯೋಗಕ್ಕೆ ಬಿಜೆಪಿ ದೂರು

Nikhil Kumaraswamy ವೀಡಿಯೋ ನೋಡಲು ಧೈರ್ಯ ಬರಲಿಲ್ಲ

Nikhil Kumaraswamy ವೀಡಿಯೋ ನೋಡಲು ಧೈರ್ಯ ಬರಲಿಲ್ಲ

D. K. Shivakumar”ನನಗೆ ಒಕ್ಕಲಿಗ ನಾಯಕತ್ವ ಪಟ್ಟ ಬೇಡ’

D. K. Shivakumar”ನನಗೆ ಒಕ್ಕಲಿಗ ನಾಯಕತ್ವ ಪಟ್ಟ ಬೇಡ’

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಜನಾಭಿಪ್ರಾಯಕ್ಕೆ ಸ್ಪಂದಿಸಿ ಅಭಿವೃದ್ಧಿ ಕಾರ್ಯ ಕೈಗೊಳ್ಳಲು ಕಾಂಗ್ರೆಸ್‌ ಆಗ್ರಹ

ಜನಾಭಿಪ್ರಾಯಕ್ಕೆ ಸ್ಪಂದಿಸಿ ಅಭಿವೃದ್ಧಿ ಕಾರ್ಯ ಕೈಗೊಳ್ಳಲು ಕಾಂಗ್ರೆಸ್‌ ಆಗ್ರಹ

car-parkala

Road Mishap ಬೈಕ್‌ ಅಪಘಾತ: ಸವಾರ ಸಾವು

Fraud Case ಆನ್‌ಲೈನ್‌ ಮೂಲಕ ಲಕ್ಷಾಂತರ ರೂಪಾಯಿ ವಂಚನೆ

Fraud Case ಆನ್‌ಲೈನ್‌ ಮೂಲಕ ಲಕ್ಷಾಂತರ ರೂಪಾಯಿ ವಂಚನೆ

Heart Attack; ಬೈಕ್‌ ಓಡಿಸುತ್ತಿರುವಾಗಲೇ ಹೃದಯಾಘಾತ; ಸಾವು

Heart Attack; ಬೈಕ್‌ ಓಡಿಸುತ್ತಿರುವಾಗಲೇ ಹೃದಯಾಘಾತ; ಸಾವು

Puttur ಎಪಿಎಂಸಿ ಸಹಾಯಕ ಕಾರ್ಯದರ್ಶಿ ಅಮಾನತು

Puttur ಎಪಿಎಂಸಿ ಸಹಾಯಕ ಕಾರ್ಯದರ್ಶಿ ಅಮಾನತು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.