Feb.16ಕ್ಕೆ ರಾಜ್ಯ ಬಜೆಟ್‌; ಸಿದ್ಧತೆ ಆರಂಭಿಸಿದ ಸಿಎಂ ಸಿದ್ದರಾಮಯ್ಯ


Team Udayavani, Jan 17, 2024, 6:30 AM IST

cmFeb.16ಕ್ಕೆ ರಾಜ್ಯ ಬಜೆಟ್‌; ಸಿದ್ಧತೆ ಆರಂಭಿಸಿದ ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಗ್ಯಾರಂಟಿಗಳ ಭಾರದಲ್ಲಿ ಮುಳುಗಿರುವ ರಾಜ್ಯ ಸರ್ಕಾರ ಲೋಕಸಭಾ ಚುನಾವಣೆ ಹೊಸ್ತಿಲಲ್ಲಿ ಮತ್ತೊಂದು ಜನಪ್ರಿಯ ಬಜೆಟ್‌ ನೀಡುತ್ತದೆಯೋ ಅಥವಾ ವಿತ್ತೀಯ ಶಿಸ್ತಿನ ಅನಿವಾರ್ಯತೆ ಪ್ರದರ್ಶಿಸಲಿದೆಯೋ ಎಂಬ ಕುತೂಹಲಕ್ಕೆ ಫೆಬ್ರವರಿ 16ರಂದು ಉತ್ತರ ಲಭಿಸುವ ನಿರೀಕ್ಷೆ ಇದ್ದು, ಸಿಎಂ ಸಿದ್ದರಾಮಯ್ಯ ಬಜೆಟ್‌ ಸಿದ್ಧತೆ ಪ್ರಾರಂಭಿಸಲಿದ್ದಾರೆ.

ಫೆ. 12ರಿಂದ ರಾಜ್ಯ ವಿಧಾನ ಮಂಡಲದ ಜಂಟಿ ಅಧಿವೇಶನ ಪ್ರಾರಂಭಗೊಳ್ಳಲಿದೆ. ರಾಜ್ಯಪಾಲ ಥಾವರ್‌ ಚಂದ್‌ ಗೆಹಲೋತ್‌ ಉಭಯ ಸದನವನ್ನುದ್ದೇಶಿಸಿ ಭಾಷಣ ಮಾಡಲಿದ್ದಾರೆ. ಬಳಿಕ ನಾಲ್ಕು ದಿನಗಳ ಕಾಲ ವಂದನಾ ನಿರ್ಣಯದ ಬಗ್ಗೆ ಚರ್ಚೆ ನಡೆಯಲಿದ್ದು, ಫೆ.16 ಅಥವಾ 17ರಂದು ಸಿಎಂ ಸಿದ್ದರಾಮಯ್ಯನವರು ತಮ್ಮ 15ನೇ ಆಯವ್ಯಯವನ್ನು ಮಂಡಿಸಲಿದ್ದಾರೆ ಎಂದು ಮುಖ್ಯಮಂತ್ರಿ ಕಚೇರಿ ಮೂಲಗಳು ತಿಳಿಸಿವೆ.

ಫೆ.12ರಿಂದ 23ರವರೆಗೆ ಅಧಿವೇಶನ ನಡೆಯುತ್ತದೆ. ಗ್ಯಾರಂಟಿಗಳಿಗೆ ಈ ಬಾರಿಯ ಬಜೆಟ್‌ನಲ್ಲಿ ಸುಮಾರು 75000 ಕೋಟಿ ರೂ. ವ್ಯಯವಾಗಬಹುದು ಎಂದು ನಿರೀಕ್ಷಿಸಲಾಗುತ್ತಿದೆ. ಹೀಗಾಗಿ ಲೋಕಸಭಾ ಚುನಾವಣೆಯ ಹೊಸ್ತಿಲಲ್ಲಿ ಇನ್ನಷ್ಟು ಜನಪ್ರಿಯ ಯೋಜನೆಗಳನ್ನು ಘೋಷಿಸುವುದಕ್ಕೆ ಸಿದ್ದರಾಮಯ್ಯ ಅವರಿಗೆ ಕಷ್ಟವಾಗಬಹುದು ಎಂದು ಹೇಳಲಾಗುತ್ತಿದೆ. ಕಳೆದ ಬಜೆಟ್‌ನಲ್ಲಿ ಘೋಷಿಸಿದ ಹಲವು ಯೋಜನೆಗಳು ಆಡಳಿತಾತ್ಮಕ ಆದೇಶಕ್ಕೆ ಮಾತ್ರ ಸೀಮಿತವಾಗಿರುವುದರಿಂದ ಸಿದ್ದರಾಮಯ್ಯನವರಿಗೆ ಈ ಬಾರಿಯ ಬಜೆಟ್‌ ಕೂಡಾ ಹಗ್ಗದ ಮೇಲಿನ ನಡಿಗೆಯಾಗಿ ಪರಿಣಮಿಸಿದೆ.

2023-24ನೇ ಸಾಲಿನಲ್ಲಿ 2,50,933 ಕೋಟಿ ರೂ.ರಾಜಸ್ವ ವೆಚ್ಚ, 54,374 ಕೋಟಿ ರೂ. ಬಂಡವಾಳ ವೆಚ್ಚ, 22,441 ಕೋಟಿ ರೂ. ಸಾಲದ ಮರುಪಾವತಿಯೂ ಒಳಗೊಂಡಂತೆ 3,27,747 ಕೋಟಿ ರೂ. ಗಾತ್ರದ ಬಜೆಟ್‌ ಮಂಡಿಸಲಾಗಿತ್ತು. ಈ ಬಾರಿ ಬಜೆಟ್‌ ಗಾತ್ರ ಮೂರೂವರೆ ಲಕ್ಷ ಕೋಟಿ ರೂ.ಗೆ ತಲುಪಬಹುದು ಎಂದು ಅಂದಾಜಿಸಲಾಗುತ್ತಿದೆ.

Ad

ಟಾಪ್ ನ್ಯೂಸ್

ಫಿಡೆ ಮಹಿಳಾ ವಿಶ್ವಕಪ್‌ ಚೆಸ್‌: ಪ್ರಿ ಕ್ವಾರ್ಟರ್‌ಗೆ ದಿವ್ಯಾ, ಹಂಪಿ

FIDE ಮಹಿಳಾ ವಿಶ್ವಕಪ್‌ ಚೆಸ್‌: ಪ್ರಿ ಕ್ವಾರ್ಟರ್‌ಗೆ ದಿವ್ಯಾ, ಹಂಪಿ

Tokyo ಜಪಾನ್‌ ಬ್ಯಾಡ್ಮಿಂಟನ್‌: ಲಕ್ಷ್ಯ ಸೇನ್ ಮೇಲೆ ನಿರೀಕ್ಷೆ

Tokyo ಜಪಾನ್‌ ಬ್ಯಾಡ್ಮಿಂಟನ್‌: ಲಕ್ಷ್ಯ ಸೇನ್ ಮೇಲೆ ನಿರೀಕ್ಷೆ

ಸನ್‌ರೈಸರ್ ಹೈದರಾಬಾದ್‌ಗೆ ವರುಣ್‌ ಆರೋನ್‌ ಬೌಲಿಂಗ್‌ ಕೋಚ್‌

IPL: ಸನ್‌ರೈಸರ್ ಹೈದರಾಬಾದ್‌ಗೆ ವರುಣ್‌ ಆರೋನ್‌ ಬೌಲಿಂಗ್‌ ಕೋಚ್‌

ವಿಂಬಲ್ಡನ್‌ ಗೆಲ್ಲಬೇಕಾದರೆ ಅಲ್ಕರಾಜ್‌ ಅವರನ್ನು ಮಣಿಸಲೇಬೇಕಿತ್ತು: ಸಿನ್ನರ್‌ವಿಂಬಲ್ಡನ್‌ ಗೆಲ್ಲಬೇಕಾದರೆ ಅಲ್ಕರಾಜ್‌ ಅವರನ್ನು ಮಣಿಸಲೇಬೇಕಿತ್ತು: ಸಿನ್ನರ್‌

ವಿಂಬಲ್ಡನ್‌ ಗೆಲ್ಲಬೇಕಾದರೆ ಅಲ್ಕರಾಜ್‌ ಅವರನ್ನು ಮಣಿಸಲೇಬೇಕಿತ್ತು: ಸಿನ್ನರ್‌

Australia Vs West Indies; ಕಿಂಗ್‌ಸ್ಟನ್‌ ಟೆಸ್ಟ್‌ : 181 ರನ್‌ ಮುನ್ನಡೆಯಲ್ಲಿ ಆಸ್ಟ್ರೇಲಿಯ

AUS Vs WI: ಕಿಂಗ್‌ಸ್ಟನ್‌ ಟೆಸ್ಟ್‌ : 181 ರನ್‌ ಮುನ್ನಡೆಯಲ್ಲಿ ಆಸ್ಟ್ರೇಲಿಯ

T20 ತ್ರಿಕೋನ ಸರಣಿ: ದಕ್ಷಿಣ ಆಫ್ರಿಕಾಕ್ಕೆ ಗೆಲುವು

T20 ತ್ರಿಕೋನ ಸರಣಿ: ದಕ್ಷಿಣ ಆಫ್ರಿಕಾಕ್ಕೆ ಗೆಲುವು

Supreme Court: ದ್ವೇಷ ಭಾಷಣ ನಿಯಂತ್ರಿಸಿ: ಸರಕಾರಕ್ಕೆ ಸುಪ್ರೀಂ ಸೂಚನೆ

Supreme Court: ದ್ವೇಷ ಭಾಷಣ ನಿಯಂತ್ರಿಸಿ: ಸರಕಾರಕ್ಕೆ ಸುಪ್ರೀಂ ಸೂಚನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-aa-aa-crick-ssss

ಯಲ್ಲಾಪುರ: ನಟೋರಿಯಸ್ ಆರೋಪಿ ಕಾಲಿಗೆ ಪೊಲೀಸರ ಗುಂಡು

Gadkari–CM

ಸಿಗಂದೂರು ಸೇತುವೆ ಉದ್ಘಾಟನೆಯಲ್ಲಿ ಶಿಷ್ಟಾಚಾರ ಉಲ್ಲಂಘಿಸಿಲ್ಲ: ನಿತಿನ್‌ ಗಡ್ಕರಿ

Sidddu-CM

ಸಿಗಂದೂರು ಸೇತುವೆ ಉದ್ಘಾಟನೆಯಲ್ಲಿ ಶಿಷ್ಟಾಚಾರ ಪಾಲಿಸಿಲ್ಲ: ಸಿಎಂ ಸಿದ್ದರಾಮಯ್ಯ

Siganddor-brideg

“ಸಿಗಂದೂರು ಚೌಡೇಶ್ವರಿ’ ಸೇತುವೆ ಲೋಕಾರ್ಪಣೆ; ದ್ವೀಪ ಜನರ 70 ವರ್ಷಗಳ ಕನಸು ಸಾಕಾರ

1-hyder

Hyderabad; ಕಲಬೆರಕೆ ಸೇಂದಿ ಸೇವಿಸಿದ 7 ಮಂದಿ ಮೃ*ತ್ಯು, ಹಲವರು ಅಸ್ವಸ್ಥ

MUST WATCH

udayavani youtube

ಕೃಷಿಯಲ್ಲಿ ತಂತ್ರಜ್ಞಾನದ ಕುರಿತು ರೈತರಿಗೆ ಅಗತ್ಯ ಮಾಹಿತಿ

udayavani youtube

ಬೇಲೂರು ಇತಿಹಾಸ | 900 ವರ್ಷಗಳ ಹಿಂದೆ ದಾಸಿಯರು Bermuda ಧರಿಸುತ್ತಿದ್ದರು

udayavani youtube

ಸಾವಿರ ವರ್ಷಗಳ ಹಳೆಯದಾದ ರಂಗನಾಥ ಸ್ವಾಮಿ ದೇವಸ್ಥಾನ

udayavani youtube

ಲೇಡಿಗೋಷನ್ ಎದೆಹಾಲು ಘಟಕ: ಅವಧಿ ಪೂರ್ವ ಶಿಶುಗಳಿಗೆ ಜೀವದಾನ

udayavani youtube

ಗ್ರಾಹಕರು ಅಡವಿಟ್ಟ ಚಿನ್ನಕ್ಕೇ ಕನ್ನ ಹಾಕಿದ ಕ್ಯಾಷಿಯರ್

ಹೊಸ ಸೇರ್ಪಡೆ

ಫಿಡೆ ಮಹಿಳಾ ವಿಶ್ವಕಪ್‌ ಚೆಸ್‌: ಪ್ರಿ ಕ್ವಾರ್ಟರ್‌ಗೆ ದಿವ್ಯಾ, ಹಂಪಿ

FIDE ಮಹಿಳಾ ವಿಶ್ವಕಪ್‌ ಚೆಸ್‌: ಪ್ರಿ ಕ್ವಾರ್ಟರ್‌ಗೆ ದಿವ್ಯಾ, ಹಂಪಿ

suicide (2)

Mangaluru:ಕಾರು ಪಲ್ಟಿಯಾಗಿ ಗಂಭೀರ ಗಾಯಗೊಂಡ ಯುವಕ ಸಾ*ವು

Tokyo ಜಪಾನ್‌ ಬ್ಯಾಡ್ಮಿಂಟನ್‌: ಲಕ್ಷ್ಯ ಸೇನ್ ಮೇಲೆ ನಿರೀಕ್ಷೆ

Tokyo ಜಪಾನ್‌ ಬ್ಯಾಡ್ಮಿಂಟನ್‌: ಲಕ್ಷ್ಯ ಸೇನ್ ಮೇಲೆ ನಿರೀಕ್ಷೆ

ಸನ್‌ರೈಸರ್ ಹೈದರಾಬಾದ್‌ಗೆ ವರುಣ್‌ ಆರೋನ್‌ ಬೌಲಿಂಗ್‌ ಕೋಚ್‌

IPL: ಸನ್‌ರೈಸರ್ ಹೈದರಾಬಾದ್‌ಗೆ ವರುಣ್‌ ಆರೋನ್‌ ಬೌಲಿಂಗ್‌ ಕೋಚ್‌

1-aa-aa-RSS

ಗುರುದಕ್ಷಿಣೆ ಸಮರ್ಪಿಸಿ ಕೊನೆಯುಸಿರೆಳೆದ ಆರೆಸ್ಸೆಸ್‌ ಕಾರ್ಯಕರ್ತ ಬಾಬು ದೇವಾಡಿಗ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.