ಶಿಕ್ಷಕರ ವರ್ಗಾವಣೆ ಕಾಯ್ದೆಗೆ ರಾಜ್ಯ ಸಚಿವ ಸಂಪುಟ ಒಪ್ಪಿಗೆ


Team Udayavani, May 14, 2020, 7:13 PM IST

ಶಿಕ್ಷಕರ ವರ್ಗಾವಣೆ ಕಾಯ್ದೆಗೆ ರಾಜ್ಯ ಸಚಿವ ಸಂಪುಟ ಒಪ್ಪಿಗೆ

ಬೆಂಗಳೂರು: ಕಳೆದ ವಿಧಾನಸಭಾ ಅಧಿವೇಶನದಲ್ಲಿ ಸದನದಲ್ಲಿ ಅಂಗೀಕಾರಗೊಂಡಿದ್ದ ಶಿಕ್ಷಕರ ವರ್ಗಾವಣೆ ಕಾಯ್ದೆಗೆ ರಾಜ್ಯ ಸಚಿವ ಸಂಪುಟ ಇಂದು ಒಪ್ಪಿಗೆಯನ್ನು ನೀಡಿದೆ.

ಈ ಮೂಲಕ ಬಹುದಿನಗಳಿಂದ ಬಾಕಿಯಾಗಿದ್ದ ಶಿಕ್ಷಕರ ವರ್ಗಾವಣೆ ಪ್ರಕ್ರಿಯೆಗೆ ಸದ್ಯದಲ್ಲೇ ಚಾಲನೆ ದೊರೆಯುವ ನಿರೀಕ್ಷೆ ಇದೆ.

ಇನ್ನು ಇಂದಿನ ಸಚಿವ ಸಂಪುಟ ಸಭೆಯಲ್ಲಿ ಕರ್ನಾಟಕ ನಗರ ಯೋಜನೆ ಕಾಯ್ದೆಗೆ ಮಾಡಲಾದ ತಿದ್ದುಪಡಿಯನ್ನು ಸುಗ್ರೀವಾಜ್ಞೆ ಮೂಲಕ ಜಾರಿಗೊಳಿಸಲು ನಿರ್ಧರಿಸಲಾಯಿತು.

ರಾಜ್ಯದಲ್ಲಿ ಹಣ್ಣು ತರಕಾರಿ ಬೆಳೆದ ರೈತರಿಗೆ ಪ್ರತೀ ಹೆಕ್ಟೇರ್ ಗೆ 15 ಸಾವಿರ ರೂಪಾಯಿಗಳ ಪರಿಹಾರ. 1.25 ಲಕ್ಷ ವಿದ್ಯುತ್ ಚಾಲಿತ ಮಗ್ಗದ ಓರ್ವ ಕೂಲಿ ಕಾರ್ಮಿಕನಿಗೆ 2 ಸಾವಿರ ರೂಪಾಯಿ ಪರಿಹಾರ ನೀಡಲು ಸಚಿವ ಸಂಪುಟ ಸಭೆ ತನ್ನ ಒಪ್ಪಿಗೆಯನ್ನು ನೀಡಿದೆ.

Ad

ಟಾಪ್ ನ್ಯೂಸ್

Udupi: ಗೀತಾರ್ಥ ಚಿಂತನೆ-315: ಕರ್ಮದ ಫ‌ಲಕ್ಕೆ ರಿಯಾಯಿತಿ ಕೇಳುವಂತಿಲ್ಲ

Udupi: ಗೀತಾರ್ಥ ಚಿಂತನೆ-315: ಕರ್ಮದ ಫ‌ಲಕ್ಕೆ ರಿಯಾಯಿತಿ ಕೇಳುವಂತಿಲ್ಲ

Udupi; ಜು.12 ರಂದು ರಾಷ್ಟ್ರೀಯ ಲೋಕ ಅದಾಲತ್‌

Udupi; ಜು.12 ರಂದು ರಾಷ್ಟ್ರೀಯ ಲೋಕ ಅದಾಲತ್‌

Manipal: ಹಾಸ್ಟೆಲ್‌ನಲ್ಲಿದ್ದ ವಿದ್ಯಾರ್ಥಿ ನಾಪತ್ತೆ

Manipal: ಹಾಸ್ಟೆಲ್‌ನಲ್ಲಿದ್ದ ವಿದ್ಯಾರ್ಥಿ ನಾಪತ್ತೆ

ಬಾಲಕಿಯ ಜತೆ ಅನುಚಿತ ವರ್ತನೆ, ಹಲ್ಲೆ; ತಾಯಿಯಿಂದ ದೂರು ದಾಖಲು

Puttur; ಬಾಲಕಿಯ ಜತೆ ಅನುಚಿತ ವರ್ತನೆ, ಹಲ್ಲೆ; ತಾಯಿಯಿಂದ ದೂರು ದಾಖಲು

ವಿಟ್ಲ: ಬಸ್ಸಿನಿಂದ ರಸ್ತೆಗೆ ಬಿದ್ದ ವ್ಯಕ್ತಿ ಸಾವು

ವಿಟ್ಲ: ಬಸ್ಸಿನಿಂದ ರಸ್ತೆಗೆ ಬಿದ್ದ ವ್ಯಕ್ತಿ ಸಾವು

Udupi: ಟ್ರೇಡಿಂಗ್‌ ಆ್ಯಪ್‌ ಮೂಲಕ 5.42 ಲಕ್ಷ ರೂ. ವಂಚನೆ

Udupi: ಟ್ರೇಡಿಂಗ್‌ ಆ್ಯಪ್‌ ಮೂಲಕ 5.42 ಲಕ್ಷ ರೂ. ವಂಚನೆ

Puttur; ಪಕ್ಷಕ್ಕೆ ಮುಜುಗರ: ಜಗನ್ನಿವಾಸ ರಾವ್‌ಗೆ ಬಿಜೆಪಿ ನೋಟಿಸ್‌ ಜಾರಿ

Puttur; ಪಕ್ಷಕ್ಕೆ ಮುಜುಗರ: ಜಗನ್ನಿವಾಸ ರಾವ್‌ಗೆ ಬಿಜೆಪಿ ನೋಟಿಸ್‌ ಜಾರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

CPY-Ramanagar

ನನಗೆ ಸಚಿವ ಸ್ಥಾನ ಬೇಕಿಲ್ಲ, ಡಿ.ಕೆ.ಶಿವಕುಮಾರ್‌ ಸಿಎಂ ಆದ್ರೆ ಸಾಕು: ಸಿ.ಪಿ.ಯೋಗೇಶ್ವರ್‌

Dharwad: ಸಿಎಂ ಬದಲಾವಣೆ ಸೀನ್ ಸದ್ಯಕ್ಕಿಲ್ಲ: ಸಚಿವೆ ಹೆಬ್ಬಾಳ್ಕರ್

Dharwad: ಸಿಎಂ ಬದಲಾವಣೆ ಸೀನ್ ಸದ್ಯಕ್ಕಿಲ್ಲ: ಸಚಿವೆ ಹೆಬ್ಬಾಳ್ಕರ್

BJP Karnataka: We are not bigger than the party….: Kumar Bangarappa

BJP Karnataka: ಪಕ್ಷಕ್ಕಿಂತ ದೊಡ್ಡವರು ನಾವಲ್ಲ….: ಕುಮಾರ ಬಂಗಾರಪ್ಪ

Davanagere: ಮನೆಗೆ ಹೋಗುವ ನಡುಕದಿಂದ ಸಿಎಂ ಸಿದ್ದು ಸಭೆ ನಡೆಸುತ್ತಿದ್ದಾರೆ: ಪ್ರತಾಪ್‌ ಸಿಂಹ

Davanagere: ಮನೆಗೆ ಹೋಗುವ ನಡುಕದಿಂದ ಸಿಎಂ ಸಿದ್ದು ಸಭೆ ನಡೆಸುತ್ತಿದ್ದಾರೆ: ಪ್ರತಾಪ್‌ ಸಿಂಹ

13 IAS officers including D.Kannada CEO transferred

IAS Transfer: ದ.ಕನ್ನಡ ಜಿಲ್ಲಾ ಸಿಇಒ ಸೇರಿ 13 ಐಎಎಸ್‌ ಅಧಿಕಾರಿಗಳ ವರ್ಗಾವಣೆ

MUST WATCH

udayavani youtube

ಕೃಷಿಯಲ್ಲಿ ತಂತ್ರಜ್ಞಾನದ ಕುರಿತು ರೈತರಿಗೆ ಅಗತ್ಯ ಮಾಹಿತಿ

udayavani youtube

ಬೇಲೂರು ಇತಿಹಾಸ | 900 ವರ್ಷಗಳ ಹಿಂದೆ ದಾಸಿಯರು Bermuda ಧರಿಸುತ್ತಿದ್ದರು

udayavani youtube

ಸಾವಿರ ವರ್ಷಗಳ ಹಳೆಯದಾದ ರಂಗನಾಥ ಸ್ವಾಮಿ ದೇವಸ್ಥಾನ

udayavani youtube

ಲೇಡಿಗೋಷನ್ ಎದೆಹಾಲು ಘಟಕ: ಅವಧಿ ಪೂರ್ವ ಶಿಶುಗಳಿಗೆ ಜೀವದಾನ

udayavani youtube

ಗ್ರಾಹಕರು ಅಡವಿಟ್ಟ ಚಿನ್ನಕ್ಕೇ ಕನ್ನ ಹಾಕಿದ ಕ್ಯಾಷಿಯರ್

ಹೊಸ ಸೇರ್ಪಡೆ

Udupi: ಗೀತಾರ್ಥ ಚಿಂತನೆ-315: ಕರ್ಮದ ಫ‌ಲಕ್ಕೆ ರಿಯಾಯಿತಿ ಕೇಳುವಂತಿಲ್ಲ

Udupi: ಗೀತಾರ್ಥ ಚಿಂತನೆ-315: ಕರ್ಮದ ಫ‌ಲಕ್ಕೆ ರಿಯಾಯಿತಿ ಕೇಳುವಂತಿಲ್ಲ

Udupi; ಜು.12 ರಂದು ರಾಷ್ಟ್ರೀಯ ಲೋಕ ಅದಾಲತ್‌

Udupi; ಜು.12 ರಂದು ರಾಷ್ಟ್ರೀಯ ಲೋಕ ಅದಾಲತ್‌

Manipal: ಹಾಸ್ಟೆಲ್‌ನಲ್ಲಿದ್ದ ವಿದ್ಯಾರ್ಥಿ ನಾಪತ್ತೆ

Manipal: ಹಾಸ್ಟೆಲ್‌ನಲ್ಲಿದ್ದ ವಿದ್ಯಾರ್ಥಿ ನಾಪತ್ತೆ

ಬಾಲಕಿಯ ಜತೆ ಅನುಚಿತ ವರ್ತನೆ, ಹಲ್ಲೆ; ತಾಯಿಯಿಂದ ದೂರು ದಾಖಲು

Puttur; ಬಾಲಕಿಯ ಜತೆ ಅನುಚಿತ ವರ್ತನೆ, ಹಲ್ಲೆ; ತಾಯಿಯಿಂದ ದೂರು ದಾಖಲು

Uppinangady; ವಿಷ ಸೇವಿಸಿ ವ್ಯಕ್ತಿ ಆತ್ಮಹ*ತ್ಯೆ

Uppinangady; ವಿಷ ಸೇವಿಸಿ ವ್ಯಕ್ತಿ ಆತ್ಮಹ*ತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.