ಕೃಷಿ ಚಟುವಟಿಕೆಗಳಿಗೆ ಲಾಕ್ ಡೌನ್ ನಿಂದ ರಿಲೀಫ್ ನೀಡಿದ ರಾಜ್ಯ ಸರಕಾರ – ಏನೇನಿರುತ್ತೆ?

ಕರಾವಳಿ ಭಾಗದಲ್ಲಿ ಮೀನುಗಾರಿಕೆ ಚಟುವಟಿಕೆಗಳಿಗೂ ಲಾಕ್ ಡೌನ್ ನಿಂದ ವಿನಾಯಿತಿಯನ್ನು ನೀಡಲಾಗಿದೆ

Team Udayavani, Apr 22, 2020, 5:55 PM IST

ಕೃಷಿ ಚಟುವಟಿಕೆಗಳಿಗೆ ಲಾಕ್ ಡೌನ್ ನಿಂದ ರಿಲೀಫ್ ನೀಡಿದ ರಾಜ್ಯ ಸರಕಾರ – ಏನೇನಿರುತ್ತೆ?

ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used

ಬೆಂಗಳೂರು: ರಾಜ್ಯ ಸರಕಾರ ಇಂದು ಮಧ್ಯರಾತ್ರಿಯಿಂದ ಅನ್ವಯಗೊಳ್ಳುವಂತೆ ಲಾಕ್ ಡೌನ್ ನಿಯಮಗಳನ್ನು ಸಡಿಲಗೊಳಿಸಿದೆ. ಈ ಹೊಸ ಮಾರ್ಗಸೂಚಿ ಪ್ರಕಾರ ಸದ್ಯಕ್ಕಿರುವ ಲಾಕ್ ಡೌನ್ ನಿಂದ ಕೃಷಿ ಚಟುವಟಿಕೆಗಳಿಗೆ ಸಂಪೂರ್ಣ ವಿನಾಯಿತಿ ನೀಡಲಾಗಿದೆ.

ಆದರೆ ಸಾಮಾಜಿಕ ಅಂತರ ಕಾಯ್ದುಕೊಳ್ಳುವಿಕೆ ಹಾಗೂ ಸೂಕ್ತ ಸುರಕ್ಷತಾ ವಿಧಾನಗಳನ್ನು ಅಳವಡಿಸಿಕೊಂಡು ಕೃಷಿ ಸಂಬಂಧಿತ ಕಾರ್ಯಚಟುವಟಿಕೆಗಳನ್ನು ನಡೆಸುವಂತೆ ಮಾರ್ಗಸೂಚಿಯಲ್ಲಿ ಸೂಚಿಸಲಾಗಿದೆ.

– ಕೃಷಿ ಭೂಮಿಯಲ್ಲಿ ಕೃಷಿಕರು ಹಾಗೂ ಕೃಷಿ ಕಾರ್ಮಿಕರ ಕೆಲಸಕ್ಕೆ ಅನುಮತಿ

– ಎಪಿಎಂಸಿಗಳ ಮೂಲಕ ಕಾರ್ಯನಿರ್ವಹಿಸುವ ಮಂಡಿಗಳಿಗೆ ಅವಕಾಶ.

– ಕೃಷಿ ಉಪಕರಣಗಳು ಹಾಗೂ ಬಿಡಿ ಭಾಗಗಳ ಅಂಗಡಿಗಳನ್ನು ತೆರೆಯಲು ಅನುಮತಿ.

– ರಸಗೊಬ್ಬರ, ಕ್ರಿಮಿನಾಶಕ, ಬೀಜ ಉತ್ಪಾದನೆ, ವಿತರಣೆ ಹಾಗೂ ಮಾರಾಟಕ್ಕೆ ಅವಕಾಶ.

– ಕಂಬೈನ್ ಹಾರ್ವೆಸ್ಟರ್ ಮಾದರಿಯಲ್ಲಿ ಕೃಷಿ ತೋಟಗಾರಿಕೆ ಯಂತ್ರಗಳ ಅಂತರ್ ರಾಜ್ಯ ಹಾಗೂ ಅಂತರ್ ಜಿಲ್ಲೆ ಸಾಗಾಟಕ್ಕೆ ಅನುಮತಿ.

– ಹಾಲು ಸಂಗ್ರಹ, ಸಂಸ್ಕರಣೆ, ವಿತರಣೆ ಹಾಗೂ ಮಾರಾಟಕ್ಕೆ ಅವಕಾಶ.

– ಹಾಲು, ಹಾಲಿನ ಉತ್ಪನ್ನಗಳ ಸಂಸ್ಕರಣೆ ಹಾಗೂ ಸಾಗಾಟಕ್ಕೆ ಅವಕಾಶ.

– ಕೋಳಿ, ಕುರಿ ಸಾಕಾಣಿಕೆ ಸೇರಿ ಫಾರ್ಮ್ ಗಳ ಕಾರ್ಯನಿರ್ವಹಣೆಗೆ ಅನುಮತಿ.

– ಪಶು ಆಹಾರ ಉತ್ಪಾದನೆ ಹಾಗೂ ಕಚ್ಚಾವಸ್ತುಗಳ ಸಾಗಾಟಕ್ಕೆ ಅವಕಾಶ.

– ಗೋ ಶಾಲೆ ಸಹಿತ ಪಶು ಆಶ್ರಯ ಕೇಂದ್ರಗಳ ಕಾರ್ಯನಿರ್ವಹಣೆಗೆ ಅವಕಾಶ.

– ಟೀ, ಕಾಫಿ ಮತ್ತು ರಬ್ಬರ್ ಪ್ಲಾಂಟೇಶನ್ ಗಳಿಗೆ ಗರಿಷ್ಠ ಶೇ.50ರಷ್ಟು ಕೆಲಸಗಾರರಿಗೆ ಅವಕಾಶ.

– ಟೀ, ಕಾಫಿ, ರಬ್ಬರ್ ಮತ್ತು ಗೋಡಂಬಿ ಪ್ಯಾಕೇಜ್, ಮಾರಾಟ ಹಾಗೂ ಮಾರ್ಕೆಟಿಂಗ್ ಗೆ ಅವಕಾಶ.

ಕರಾವಳಿ ಭಾಗದಲ್ಲಿ ಮೀನುಗಾರಿಕೆ ಚಟುವಟಿಕೆಗಳಿಗೂ ಲಾಕ್ ಡೌನ್ ನಿಂದ ವಿನಾಯಿತಿಯನ್ನು ನೀಡಲಾಗಿದೆ.

– ಮೀನುಗಾರಿಕೆ, ಪ್ಯಾಕೇಜಿಂಗ್, ಮೀನು ಮಾರಾಟ ಮತ್ತು ಮಾರ್ಕೆಟಿಂಗ್ ಗೆ ಅವಕಾಶ.

– ಮೀನು ಉತ್ಪನ್ನಗಳ ಮಾರಾಟ ಹಾಗೂ ನೌಕರರ ಓಡಾಟಕ್ಕೆ ಅವಕಾಶ.

ಟಾಪ್ ನ್ಯೂಸ್

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Lok Sabha Election: ‘ಬಿವೈಆರ್‌ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’

Lok Sabha Election: ‘ಬಿವೈಆರ್‌ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-wewqe

Belgavi; ತಂದೆ ಮಾಡಿದ ಅಭಿವೃದ್ಧಿ ಕೆಲಸಗಳನ್ನು ಮುಂದುವರಿಸುತ್ತೇವೆ: ಶ್ರದ್ಧಾ ಶೆಟ್ಟರ್

2-aa

ಮೂಡುಬೆಳ್ಳೆ : ವೈಭವದ ಹಸಿರುವಾಣಿ ಹೊರೆಕಾಣಿಕೆ ಮೆರವಣಿಗೆ

1-weew

Mudigere; ಹುಲಿ ಹತ್ಯೆ ಆರೋಪದ ಮೇಲೆ ಇಬ್ಬರ ಬಂಧನ

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

1-qeqwqwe

Kumta: ಮಾಜಿ ಶಾಸಕಿ ಶಾರದಾ ಮೋಹನ್ ಶೆಟ್ಟಿ ಮರಳಿ ಕಾಂಗ್ರೆಸ್ ಸೇರ್ಪಡೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.