ರಾಜ್ಯದ ಪ್ರಾಥಮಿಕ ಆರೋಗ್ಯ ಕೇಂದ್ರ: 24 ಗಂಟೆ ಸೇವೆಗೆ ಕ್ರಮ: ಸಚಿವ ಸುಧಾಕರ್
Team Udayavani, Sep 20, 2022, 7:43 AM IST
ಬೆಂಗಳೂರು: ರಾಜ್ಯದ ಪ್ರಾಥಮಿಕ ಆರೋಗ್ಯ ಕೇಂದ್ರ ಗಳಲ್ಲಿ ದಿನದ 24 ಗಂಟೆಯೂ ಸೇವೆ ಲಭ್ಯವಾಗುವಂತೆ ಕ್ರಮ ಕೈಗೊಳ್ಳ ಲಾಗುತ್ತಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಡಾ. ಕೆ. ಸುಧಾಕರ್ ತಿಳಿಸಿದ್ದಾರೆ.
ವಿಧಾನಸಭೆಯಲ್ಲಿ ಪ್ರಶ್ನೋತ್ತರ ವೇಳೆಯಲ್ಲಿ ಜೆಡಿಎಸ್ನ ಮಂಜೇಗೌಡರ ಪ್ರಶ್ನೆಗೆ ಉತ್ತರಿಸಿ, ಪ್ರಸಕ್ತ ಸಾಲಿನಲ್ಲಿ ನೂರು ಪಿಎಚ್ಸಿಗಳನ್ನು ಸಮು ದಾಯ ಆರೋಗ್ಯ ಕೇಂದ್ರಗಳನ್ನಾಗಿ ಉನ್ನತೀ ಕರಿಸಲಾಗುವುದು. ಇದ ರೊಂದಿಗೆ ಪಿಎಚ್ಸಿಗಳ ಸೇವೆ ದಿನ ವಿಡೀ ಲಭ್ಯವಾಗುವಂತೆ ಮಾಡಲಾಗುವುದು.
ದೂರುಗಳನ್ನು ಆಲಿಸಿ ನಿಗದಿತ ಅವಧಿಯಲ್ಲಿ ಪರಿಹರಿಸಲೂ ವ್ಯವಸ್ಥೆ ಕಲ್ಪಿಸ ಲಾಗಿದೆ. ಡಯಾಲಿಸಿಸ್ ಸೈಕಲ್ 30 ಸಾವಿರ ಇದ್ದದ್ದನ್ನು 60 ಸಾವಿರಕ್ಕೆ ಹೆಚ್ಚಿಸಲಾಗಿದೆ ಎಂದರು.
ಜನಸಂಖ್ಯೆಗೆ ಅನುಗುಣವಾಗಿ ಪಿಎಚ್ಸಿ ಗಳನ್ನು ಸ್ಥಾಪಿಸಲಾಗುತ್ತಿದ್ದು, ಪ್ರಸ್ತುತ 107 ಪಿಎಚ್ಸಿಗಳು ಕಡಿಮೆ ಇವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ
LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ
Pramod, Pruthvi Ambaar: ಪೋಸ್ಟ್ ಪ್ರೊಡಕ್ಷನ್ನಲ್ಲಿ ‘ಭುವನಂ ಗಗನಂ’
Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ
Heart Diseases: ಮಹಿಳೆಯರಲ್ಲಿ ಹೃದ್ರೋಗಗಳು: ಇದು ವಿಭಿನ್ನ!