ಒಬ್ಬೊಬ್ಬರ ಬಳಿ ಮೈತ್ರಿ ಸರ್ಕಾರದ ಸ್ಟೇರಿಂಗ್,ಬ್ರೇಕ್: ಸಚಿವ ರೂಪಾಲಾ
Team Udayavani, Feb 24, 2019, 1:49 AM IST
ವಿಜಯಪುರ: ಕರ್ನಾಟಕದಲ್ಲಿ ಜೆಡಿಎಸ್-ಕಾಂಗ್ರೆಸ್ ಮೈತ್ರಿ ಸರ್ಕಾರ ತ್ರಿಚಕ್ರ ವಾಹನದಂತಿದೆ. ಅದರ ಚಾಲನೆ ಮಾಡುವ ಸ್ಟೇರಿಂಗ್ ಒಬ್ಬರ ಬಳಿ, ಬ್ರೇಕ್ ಮತ್ತೂಬ್ಬರ ಬಳಿ ಇದೆ. ಇಂಥ ಸ್ಥಿತಿಯಲ್ಲಿ ಈ ಸರ್ಕಾರ ನಡೆಸುವುದು ಕಷ್ಟವಾಗಿದ್ದು, ಸಿಎಂ ಹೆಸರಿಗೆ ಮಾತ್ರ ಅಧಿಕಾರದಲ್ಲಿದ್ದಾರೆ ಎಂದು ಕೇಂದ್ರ ಕೃಷಿ ಸಚಿವ ಪುರಷೋತ್ತಮ ರೂಪಾಲಾ ಆರೋಪಿಸಿದರು.
ವಿಜಯಪುರ-ಬಾಗಲಕೋಟೆ ಲೋಕಸಭಾ ಕ್ಷೇತ್ರದ ಮೋದಿ ವಿಜಯ ಸಂಕಲ್ಪ ಯಾತ್ರೆ ಹಾಗೂ ಶಕ್ತಿ ಕೇಂದ್ರ ಸಮಾವೇಶಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಮೈತ್ರಿ ಸರ್ಕಾರಕ್ಕೆ ಸ್ವತಂತ್ರ ಶಕ್ತಿ ಇಲ್ಲ. ಇದರ ಒಂದೊಂದು ಭಾಗವೂ ಒಬ್ಬೊಬ್ಬರ ಬಳಿ ಇವೆ. ಸ್ಟೇರಿಂಗ್ ಯಾರೋ ತಿರುಗಿಸಿದರೆ, ಇನ್ಯಾರೋ
ಬ್ರೇಕ್ ಹಾಕುತ್ತಾರೆ. ಮತ್ಯಾರೋ ಗೇರ್ ಎಳೆಯುತ್ತಾರೆ, ಮತ್ತೂಬ್ಬರು ಹಾರ್ನ್ ಬಾರಿಸುತ್ತಾರೆ. ಮೈತ್ರಿ ಸರ್ಕಾರದಲ್ಲಿ ಆಡಳಿತ ಸಂಪೂರ್ಣ ಹಾಳಾಗಿದೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ
Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್
Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್
Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್
MUST WATCH
ಹೊಸ ಸೇರ್ಪಡೆ
Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ
Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ
Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !
EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ