ಬೆಂಗಳೂರಿನಲ್ಲಿ ಕ್ರಮಗಳು ಮತ್ತಷ್ಟು ಬಿಗಿಯಾಲಿದೆ: ಗೃಹ ಸಚಿವ ಬಸವರಾಜ ಬೊಮ್ಮಾಯಿ ಹೇಳಿಕೆ
Team Udayavani, Apr 14, 2020, 12:25 PM IST
ಬೆಂಗಳೂರು: ದೇಶಾದ್ಯಂತ ಮೇ.3ರ ವರೆಗೆ ಎರಡನೇ ಹಂತದ ಲಾಕ್ ಡೌನ್ ಮುಂದುವರಿಸಲಾಗಿದೆ. ಈ ಹಿನ್ನಲೆಯಲ್ಲಿ ಬೆಂಗಳೂರಿನಲ್ಲಿ ಮತ್ತಷ್ಟು ಕಠಿಣ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ಹೇಳಿದರು.
ಬೆಂಗಳೂರಿನಲ್ಲಿ ಮಾತನಾಡಿದ ಅವರು, ಹಾಟ್ ಸ್ಪಾಟ್ ಗಳಲ್ಲಿ ಬಿಗಿ ಲಾಕ್ ಡೌನ್ ಮಾಡಿದ್ದೇವೆ. ಬೆಂಗಳೂರಿನಲ್ಲಿ ಮತ್ತಷ್ಟು ಕ್ರಮ ಬಿಗಿಯಾಲಿದೆ ಎಂದರು.
ಬೆಂಗಳೂರಿನಲ್ಲಿ ಎರಡು ಏರಿಯಾಗಳಲ್ಲಿ ಸೀಲ್ ಡೌನ್ ವಿಚಾರ ಜಿಲ್ಲಾಡಳಿತದ ಜೊತೆ ಏಪ್ರಿಲ್ 20 ರವರೆಗೆ ಚರ್ಚಿಸುತ್ತೇವೆ. ನಂತರ ತೀರ್ಮಾನ ಮಾಡುತ್ತೇವೆ ಎಂದರು.
ವಿಶೇಷವಾಗಿ ಯಾವ ಜಿಲ್ಲೆಗಳಲ್ಲಿ ಸೋಂಕು ಪ್ರಕರಣ ಹೆಚ್ಚಿದೆ ಅಲ್ಲಿ ನಿರ್ಭಂದ ಮಾಡಲಾಗುವುದು. ಬೀದರ್, ಕಲಬುರಗಿ, ಮೈಸೂರು ಗಳಲ್ಲಿ ಪ್ರಕರಣ ಹೆಚ್ಚಿದೆ. ಅಂತಹ ಕಡೆ ಒಬ್ಬೊಬ್ಬ ಎಡಿಜಿಪಿಗಳನ್ನು ಹಾಕುತ್ತೇವೆ. ಅಲ್ಲಿ ಮತ್ತಷ್ಟು ನಿಗಾ ಇಡಲಾಗುವುದು. ಮತ್ತಷ್ಟು ಓಡಾಟ ನಿರ್ಭಂದ, ಕಡಿವಾಣ ಹಾಕುತ್ತೇವೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
H.D. Revanna ಬಂಧನ; ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್ ಪ್ರತಿಕ್ರಿಯೆ
Davanagere; ಮೋದಿ ಯಾಕೆ ಬಲಾತ್ಕಾರಕ್ಕೊಳಗಾದ ಮಹಿಳೆಯರ ಬಗ್ಗೆ ಮಾತನಾಡಲ್ಲ: ಪ್ರಿಯಾಂಕಾ ಗಾಂಧಿ
H.D. Revanna ಬಂಧಿಸಿದ ಎಸ್ ಐಟಿ; ನಿರೀಕ್ಷಣಾ ಜಾಮೀನು ನಿರಾಕರಿಸಿದ ಕೋರ್ಟ್
Prajwal R case: ಪ್ರಜ್ವಲ್ ವಿರುದ್ಧ ಬ್ಲೂ ಕಾರ್ನರ್ ನೋಟಿಸ್ ಜಾರಿಗೆ SIT ಮನವಿ: ಏನಿದು?
Pendrive; ಪ್ರಜ್ವಲ್ ದೌರ್ಜನ್ಯ ಮಾಡುವಾಗ ಅಪ್ಪ,ಅಮ್ಮ ಕತ್ತೆ ಕಾಯುತ್ತಿದ್ದರೆ..: ಶಿವರಾಮೇಗೌಡ
MUST WATCH
ಹೊಸ ಸೇರ್ಪಡೆ
IPL; ಗುಜರಾತ್ ವಿರುದ್ಧ ಭರ್ಜರಿ ಜಯ: ಆರ್ ಸಿಬಿ ಪ್ಲೇ ಆಫ್ ಕನಸು ಜೀವಂತ
Prahlad Joshi ವಿರುದ್ದ ರಣಕಹಳೆ : ದಿಂಗಾಲೇಶ್ವರ ಶ್ರೀ ವಿರುದ್ದ ಎಫ್ ಐಆರ್ ದಾಖಲು
H.D. Revanna ಬಂಧನ; ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್ ಪ್ರತಿಕ್ರಿಯೆ
BJP; ತೇಜಸ್ವಿ ಸೂರ್ಯ ನವರಾತ್ರಿಯ ಮುನ್ನಾದಿನ ಮೀನು ತಿನ್ನುತ್ತಾರೆ!: ಕಂಗನಾ ಭಾಷಣ ವೈರಲ್
Mumbai; ಚಿನ್ನ ಕಳ್ಳಸಾಗಣೆಯಲ್ಲಿ ಸಿಕ್ಕಿಬಿದ್ದ ಆಫ್ಘಾನ್ ಕಾನ್ಸುಲ್ ಜನರಲ್ ರಾಜೀನಾಮೆ