RSS ನಿಷೇಧಿಸುವ ಬಗ್ಗೆ ಸರ್ಕಾರ ಮಾತನಾಡಿಲ್ಲ: ಸಿದ್ದರಾಮಯ್ಯ ಸ್ಪಷ್ಟನೆ


Team Udayavani, May 27, 2023, 8:12 PM IST

1-sadsad

ಬೆಂಗಳೂರು: ಸಮಾಜದಲ್ಲಿ ಶಾಂತಿ, ಸೌಹಾರ್ದತೆಗೆ ಭಂಗ ತರುವ ಯಾವುದೇ ಸಂಘಟನೆಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಶನಿವಾರ ಎಚ್ಚರಿಕೆ ನೀಡಿದ್ದಾರೆ.

ಮಾಜಿ ಪ್ರಧಾನಿ ಜವಾಹರಲಾಲ್ ನೆಹರು ಅವರ 59ನೇ ಪುಣ್ಯತಿಥಿಯ ಅಂಗವಾಗಿ ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿ ರಾಜ್ಯದಲ್ಲಿ ಸಂಘಟನೆಗಳನ್ನು ನಿಷೇಧಿಸುವ ಕುರಿತು ಮಾತನಾಡಿದ ಸಿದ್ದರಾಮಯ್ಯ, ಆರೆಸ್ಸೆಸ್ ನಿಷೇಧಿಸುವ ಬಗ್ಗೆ ಸರ್ಕಾರ ಮಾತನಾಡಿಲ್ಲ ಎಂದು ಸ್ಪಷ್ಟಪಡಿಸಿದರು.

ಸಂಪುಟ ವಿಸ್ತರಣೆ ನಂತರ ಸಚಿವರಿಗೆ ಖಾತೆ ಹಂಚಿಕೆ ಇಂದು ಅಥವಾ ನಾಳೆ ನಡೆಯಲಿದೆ ಎಂದರು.

ಭಾರತದ ಪ್ರಥಮ ಪ್ರಧಾನಮಂತ್ರಿ ಪಂಡಿತ್ ಜವಾಹರಲಾಲ್ ನೆಹರೂ ಅವರ 59ನೇ ಪುಣ್ಯತಿಥಿಯ ಅಂಗವಾಗಿ ಕೆಪಿಸಿಸಿ ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ನೆಹರೂರವರ ಭಾವಚಿತ್ರಕ್ಕೆ ಕಾಂಗ್ರೆಸ್ ನಾಯಕರು ಪುಷ್ಪ ನಮನದ ಮೂಲಕ ಗೌರವ ಸಲ್ಲಿಸಿದರು.

ಟಾಪ್ ನ್ಯೂಸ್

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

1-qwwqeqw

Thirthahalli;ಮಳೆಯ ಅಬ್ಬರಕ್ಕೆ ಮೊದಲ ಬಲಿ: ಆಗುಂಬೆ ಘಾಟಿಯಲ್ಲಿ ಟ್ರಾಫಿಕ್ ಜಾಮ್

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

13

Politics: ಸಿದ್ದರಾಮಯ್ಯ ಸರಕಾರ ಬಂದ ಬಳಿಕ ಮುಸ್ಲಿಂ ಮೂಲಭೂತವಾದಿಗಳು ಹೆಚ್ಚಳ; ಅಶೋಕ್‌

1-qeqeqwe

Congress ಸರ್ಕಾರ ಪತನ ದೇವೇಗೌಡರ ಭ್ರಮೆ: ಸಿದ್ದರಾಮಯ್ಯ ವಾಗ್ದಾಳಿ

1-aaa-1

Rain; ರಾಜ್ಯದ ವಿವಿಧೆಡೆ ಸಿಡಿಲಬ್ಬರದ ಮಳೆ; ಕುಷ್ಟಗಿಯಲ್ಲಿ ರೈತ ಬಲಿ, ಅಪಾರ ನಷ್ಟ

1-weewqewqe

LS Election; ದಿಂಗಾಲೇಶ್ವರ ಶ್ರೀ ಕೋಟ್ಯಧಿಪತಿ: 3 ಅಪರಾಧ ಪ್ರಕರಣಗಳು ಇವೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

1-qwwqeqw

Thirthahalli;ಮಳೆಯ ಅಬ್ಬರಕ್ಕೆ ಮೊದಲ ಬಲಿ: ಆಗುಂಬೆ ಘಾಟಿಯಲ್ಲಿ ಟ್ರಾಫಿಕ್ ಜಾಮ್

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

D. K. Shivakumar: ಡಿಕೆಶಿ ರಕ್ಷಿಸಲೆಂದೇ ಸಿಬಿಐಗೆ ನೀಡಿದ್ದ ಅನುಮತಿ ವಾಪಸ್‌

D. K. Shivakumar: ಡಿಕೆಶಿ ರಕ್ಷಿಸಲೆಂದೇ ಸಿಬಿಐಗೆ ನೀಡಿದ್ದ ಅನುಮತಿ ವಾಪಸ್‌

13

Politics: ಸಿದ್ದರಾಮಯ್ಯ ಸರಕಾರ ಬಂದ ಬಳಿಕ ಮುಸ್ಲಿಂ ಮೂಲಭೂತವಾದಿಗಳು ಹೆಚ್ಚಳ; ಅಶೋಕ್‌

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

CN Ashwath Narayan: ಕಾಂಗ್ರೆಸ್‌ನಿಂದ ನಿತ್ಯ ತುಷ್ಟೀಕರಣ ರಾಜಕಾರಣ; ಅಶ್ವತ್ಥನಾರಾಯಣ

CN Ashwath Narayan: ಕಾಂಗ್ರೆಸ್‌ನಿಂದ ನಿತ್ಯ ತುಷ್ಟೀಕರಣ ರಾಜಕಾರಣ; ಅಶ್ವತ್ಥನಾರಾಯಣ

1-qwwqeqw

Thirthahalli;ಮಳೆಯ ಅಬ್ಬರಕ್ಕೆ ಮೊದಲ ಬಲಿ: ಆಗುಂಬೆ ಘಾಟಿಯಲ್ಲಿ ಟ್ರಾಫಿಕ್ ಜಾಮ್

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

accident

Bramavara; ಹೆದ್ದಾರಿಯಲ್ಲಿ ಭೀಕರ ಅಪಘಾತ: ಲಾರಿಗೆ ಸಿಲುಕಿ ಬೈಕ್ ಸವಾರ ದುರ್ಮರಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.