ಪಿಎಫ್ಐ ವಿರುದ್ಧ ಕಟ್ಟುನಿಟ್ಟಿನ ಕ್ರಮಕ್ಕೆ ಸೂಚನೆ ನೀಡಿದ ಗೃಹ ಸಚಿವ ಬೊಮ್ಮಾಯಿ
Team Udayavani, Feb 19, 2021, 2:57 PM IST
ಬೆಂಗಳೂರು: ರಾಮಮಂದಿರ ಮತ್ತು ಆರ್ ಎಸ್ಎಸ್ ವಿರುದ್ಧ ಪಿಎಫ್ ಐ ನಾಯಕರು ನೀಡಿದ ಹೇಳಿಕೆ ವಿರುದ್ಧ ಗರಂ ಆಗಿರುವ ಗೃಹ ಸಚಿವ ಬಸವರಾಜ ಬೊಮ್ಮಾಯಿ, ಪಿಎಫ್ ಐ ವಿರುದ್ಧ ಕಟ್ಟು ನಿಟ್ಟಿನ ಕ್ರಮಕ್ಕೆ ಸೂಚನೆ ನೀಡಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಂಗಳೂರಿನ ಉಲ್ಲಾಳದಲ್ಲಿ ಪಿಎಫ್ ಐ ಮುಖಂಡರು ನೀಡಿರುವ ಹೇಳಿಕೆ ದೇಶ ವಿರೋಧಿ ಮತ್ತು ಅಸಂವಿಧಾನಿಕ. ದೇಶದ ಜನತೆಯನ್ನು ಒಡೆಯುವ ಪ್ರಯತ್ನದ ಹೇಳಿಕೆ ಅದಾಗಿದೆ ಎಂದರು.
ಇದನ್ನೂ ಓದಿ:‘ಸಮೋಸ ಬಿಸಿಯಿಲ್ಲ’ ಎಂದು ಹೋಟೆಲ್ ಸಿಬ್ಬಂದಿಯ ಕೊಲೆಯತ್ನ ಪ್ರಕರಣ: ಇಬ್ಬರ ಬಂಧನ
ಆರ್ ಎಸ್ಎಸ್ ಸಂಘಟನೆ ಒಂದು ದೇಶಭಕ್ತಿಯ ಪ್ರತೀಕ. ರಾಮ ಮಂದಿರ ನಿರ್ಮಿಸುವಂತೆ ಈಗಾಗಲೇ ಸುಪ್ರೀಂ ಕೋರ್ಟ್ ಆದೇಶ ನೀಡಿದೆ. ಆ ಬಗ್ಗೆ ಪಿಎಫ್ ಐ ನಾಯಕರು ಮಾತನಾಡಿರುವುದು ಆಕ್ಷೇಪಾರ್ಹ. ಪಿಎಫ್ ಐ ತನ್ನ ನಿಜ ಬಣ್ಣವನ್ನು ಹಲವು ಬಾರಿ ತೋರಿಸಿದೆ. ದೇಶ ವಿರೋಧಿ ಹೇಳಿಕೆ ನೀಡಿರುವ ಪಿಎಫ್ ಐ ವಿರುದ್ಧ ಕ್ರಮ ಕೈಗೊಳ್ಳುವಂತೆ ಸೂಚಿಸುತ್ತೇನೆ ಎಂದು ಬಸವರಾಜ ಬೊಮ್ಮಾಯಿ ಹೇಳಿದರು.
ಇದನ್ನೂ ಓದಿ: ಕಾಟಿಪಳ್ಳ:ರೌಡಿಶೀಟರ್ ಪಿಂಕಿ ನವಾಝ್ ಕೊಲೆಯತ್ನ ಪ್ರಕರಣ ; 9 ಮಂದಿ ಸೆರೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ
Lok Sabha Polls: “ಮೋದಿ ಮತ್ತೊಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ
Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್
Lok Sabha Election: ಸೀನಿಯರ್ ಖೂಬಾಗೆ ಜ್ಯೂನಿಯರ್ ಖಂಡ್ರೆ ಸವಾಲು
Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…
MUST WATCH
ಹೊಸ ಸೇರ್ಪಡೆ
Movie Review: ಆಡು ಜೀವಿದಂ
Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ
Delhi Police: ಮಾರುತಿ ಸ್ವಿಫ್ಟ್ ಕಾರಿನಲ್ಲಿ 30ಕ್ಕೂ ಅಧಿಕ ಕುರಿ, ಮೇಕೆ ಸಾಗಾಟ!
BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ
Kannada Cinema; ಬ್ಯಾಡ್ ಬಾಯ್ಸ್ ಬಂದ್ರು..! ವಿದ್ಯಾರ್ಥಿ ವಿದ್ಯಾರ್ಥಿನಿಯರ ಹಾಡಿದು…