ವಿದ್ಯಾರ್ಥಿಗಳ ಆವಿಷ್ಕಾರ ಪ್ರಾಜೆಕ್ಟ್: ವಿಟಿಯು ಅನುದಾನ


Team Udayavani, May 8, 2021, 6:34 AM IST

ವಿದ್ಯಾರ್ಥಿಗಳ ಆವಿಷ್ಕಾರ ಪ್ರಾಜೆಕ್ಟ್: ವಿಟಿಯು ಅನುದಾನ

ಸಾಂದರ್ಭಿಕ ಚಿತ್ರ

ಬೆಂಗಳೂರು: ಕೋವಿಡ್  ಸಂಕಷ್ಟದ ನಡುವೆಯೂ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾ ನಿಲಯ (ವಿಟಿಯು)ವು ತನ್ನ ಅಧೀನದ ಎಂಜಿನಿಯರಿಂಗ್‌ ಕಾಲೇಜು ವಿದ್ಯಾರ್ಥಿಗಳ ಹೊಸ ಆವಿಷ್ಕಾರಗಳಿಗೆ ಆರ್ಥಿಕ ಸಹಾಯ ನೀಡಲು ಮುಂದಾಗಿದೆ.

ಪ್ರಸಕ್ತ ಸಾಲಿನಲ್ಲಿ ಅಂತಿಮ ವರ್ಷದ ಎಂಜಿನಿಯರಿಂಗ್‌ ಪದವಿ  ವಿದ್ಯಾರ್ಥಿಗಳನ್ನು ವೈಜ್ಞಾನಿಕವಾಗಿ ಹೊಸ ಸಂಶೋಧನೆ ಮತ್ತು ಅನ್ವೇಷಣೆಗೆ ಅಣಿಗೊಳಿಸಿವ ಉದ್ದೇಶದಿಂದ ಆವಿಷ್ಕಾರ ಯೋಜನೆಗೆ ಆರ್ಥಿಕ ನೆರವು ಎಂಬ ವಿಶೇಷ ಕಾರ್ಯ ಕ್ರಮವನ್ನು ಪರಿಚಯಿಸಿದೆ.

ಒಂದು ವಿಭಾಗದಿಂದ  ಎರಡು ಪ್ರಾಜೆಕ್ಟ್ ಆಯ್ಕೆ :

ವಿಟಿಯು ಅಧೀನದ ಸಂಯೋಜಿತ, ಸ್ವಾಯತ್ತ, ಸ್ವತಂತ್ರ ಎಂಜಿನಿಯರಿಂಗ್‌ ಕಾಲೇಜುಗಳ ಅಂತಿಮ ವರ್ಷದ ವಿದ್ಯಾರ್ಥಿಗಳು ಕೂಡ ಈ ಯೋಜನೆಗೆ ತಮ್ಮ ಆವಿಷ್ಕಾರದ ಪ್ರಸ್ತಾವನೆ ಸಲ್ಲಿಸ ಬಹುದು.  ವಿಟಿಯು ಪ್ರತಿ ಬ್ರ್ಯಾಂಚ್‌ ಅಥವಾ ವಿಭಾಗದಿಂದ 2 ಯೋಜನೆಗಳನ್ನು ಆಯ್ಕೆ ಮಾಡಿ, ಒಂದಕ್ಕೆ ತಲಾ 5 ಸಾ.ರೂ.  ನೆರವು ನೀಡಲಿದೆ. ಹೀಗಾಗಿ ಎಲ್ಲ ವಿಭಾಗದ ವಿದ್ಯಾರ್ಥಿ ಗಳಿಗೂ ಸಮಾನ ಅವಕಾಶ ಸಿಗಲಿದೆ ಎಂದು  ಕುಲಪತಿ ಡಾ| ಕರಿಸಿದ್ದಪ್ಪ ತಿಳಿಸಿದರು.

ಕಾಲೇಜು ಹಂತದಲ್ಲಿ ಸಮಿತಿ :

ಅಂತಿಮ ವರ್ಷದ ವಿದ್ಯಾರ್ಥಿ ಗಳಿಗೆ ಆರ್ಥಿಕ ಸಹಾಯ ನೀಡಲು ಯೋಜನೆಗಳನ್ನು ಆಯ್ಕೆ ಮಾಡಲು ಪ್ರತಿ ಕಾಲೇಜಿನಲ್ಲೂ ಸಮಿತಿ ರಚಿಸಲು ವಿಟಿಯು ಸೂಚನೆ ನೀಡಿದೆ.

ಕಾಲೇಜಿನ ಪ್ರತಿ ವಿಭಾಗದ ವಿದ್ಯಾರ್ಥಿಗಳು ಕಳುಹಿಸುವ ಯೋಜನೆ ಗಳಲ್ಲಿ ಉತ್ಕೃಷ್ಟವಾದುದ‌ನ್ನು ಆಯ್ಕೆ ಮಾಡಿ, ಅದನ್ನು ಸಮಿತಿಯು ವಿಟಿಯುಗೆ  ಕಳುಹಿಸಲಿದೆ. ಕಾಲೇಜಿನ ಪ್ರಾಂಶು ಪಾಲರು ಸಮಿತಿಯ ಅಧ್ಯಕ್ಷರಾ ಗಿದ್ದು, ಆಯಾ ವಿಭಾಗದ ಮುಖ್ಯಸ್ಥರು ಸದಸ್ಯರಾಗಿರುತ್ತಾರೆ. ಜೂ. 16ರ ಒಳಗೆ ಆವಿಷ್ಕಾರ ಹಣ ಕಾಸಿನ ಯೋಜನೆಗೆ ಪ್ರಾಜೆಕ್ಟ್ ಕಳುಹಿಸಬೇಕು ಎಂದು ವಿಟಿಯು  ತಿಳಿಸಿದೆ.

ಯಾವೆಲ್ಲ ವಿಷಯದಲ್ಲಿ ಯೋಜನೆವಿದ್ಯಾರ್ಥಿಗಳು  ಇಂಧನದ ಪರ್ಯಾಯೋಪಾಯ, ಹಾರ್ವೆ ಸ್ಟಿಂಗ್‌, ಪರಿಸರ ಸಂರಕ್ಷಣ ವಿಧಾನ, ಕೃಷಿ ಉಪಕರಣ ಗಳು, ಕೃಷಿ ಉಪ ಕರಣದಲ್ಲಿ ಉತ್ಕೃಷ್ಟತೆ,  ನೀರಿನ ಮೂಲಗಳ ನಿರ್ವಹಣೆ, ಶುದ್ಧೀಕರಣ ಮತ್ತು ಪುನರ್ಬಳಕೆ,  ತ್ಯಾಜ್ಯ ನಿರ್ವಹಣೆ ಮತ್ತು ವಿಲೇವಾರಿ, ವಿಕಲಚೇತನರಿಗೆ ಹಾಗೂ ಹಿರಿಯ ನಾಗರಿಕರಿಗೆ ಅನುಕೂಲವಾಗುವ ಡಿವೈಸ್‌ಗಳು, ಗ್ರಾಮೀಣ ಭಾಗಕ್ಕೆ ಅನ್ವಯಿಸುವ ಕಡಿಮೆ ಖರ್ಚಿನ ಸಾರಿಗೆ ವ್ಯವಸ್ಥೆ, ತಾಂತ್ರಿಕತೆ ಆಧಾರದಲ್ಲಿ ಕೋವಿಡ್‌-19 ತಡೆ ಅಥವಾ ಸೋಂಕಿತರಿಗೆ ಅನುಕೂಲವಾಗುವ ಹೊಸ ಆವಿಷ್ಕಾರ, ಕಡಿಮೆ ವೆಚ್ಚದ ನೀರು ಶುದ್ಧೀಕರಣ ವಿಧಾನ  ಮುಂತಾದ ವಿಷಯಗಳಲ್ಲಿ ಹೊಸ ಆವಿಷ್ಕಾರ ಮಾಡಬಹುದಾಗಿದೆ.

ಜತೆಗೆ ಕಂಪ್ಯೂಟರ್‌ ಸಿಮ್ಯು ಲೇಶನ್‌ ಆಧಾರಿತ ಅಥವಾ ಪ್ರೋಗ್ರಾ ಮಿಂಗ್‌ ಆಧಾರಿತ ಯೋಜನೆ, ಲಿಟ್ರೆಚರ್‌ ಸರ್ವೆ, ಡೇಟಾ ಕಲೆಕ್ಷನ್‌, ಕೇಸ್‌ ಸ್ಟಡಿ ಪ್ರಾಜೆಕ್ಟ್, ಇಂಟರ್ನೆಟ್‌ನಿಂದ ಡೌನ್‌ಲೋಡ್‌ ಮಾಡಿರುವ ಮಾಹಿತಿ ಮತ್ತು ವಿಟಿಯು ಈ ಹಿಂದೆಸಿದ್ಧಪಡಿಸಿರುವ ಯೋಜನೆಗಳನ್ನು ಸ್ವೀಕರಿಸುವುದಿಲ್ಲ ಎಂದು ಸ್ಪಷ್ಟ ಸೂಚನೆ ನೀಡಿದೆ.

ಟಾಪ್ ನ್ಯೂಸ್

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.