“ಕರ್ನಾಟಕ ಸಬಲ್ಟರ್ನ್ ಓದು’ ಸಂಪುಟ ಲೋಕಾರ್ಪಣೆಗೆ ಸಿದ್ಧತೆ


Team Udayavani, Feb 13, 2017, 3:45 AM IST

book.jpg

ಬೆಂಗಳೂರು: ಕರ್ನಾಟಕ ಸಾಹಿತ್ಯ ಅಕಾಡೆಮಿ ಸುವರ್ಣ ಸಂಭ್ರಮದ ಸಮಾರೋಪವನ್ನು ಅರ್ಥಪೂರ್ಣವಾಗಿಸಲು ಸಮಾಜದ ತಳಸ್ಥರದ ದಲಿತರು, ರೈತರು, ಮಹಿಳೆ, ಕಾರ್ಮಿಕರು, ಗಿರಿಜನರ ಸಂಸ್ಕೃತಿ, ಅಸ್ತಿತ್ವ, ಇತ್ಯಾದಿ ವಿಷಯಗಳ
ಅಧ್ಯಯನವನ್ನೊಳಗೊಂಡ “ಕರ್ನಾಟಕ ಸಬಲ್ಟರ್ನ್ ಓದು’ ಎಂಬ ಆರು ಸಂಪುಟಗಳ ಲೋಕಾರ್ಪಣೆಗೆ ಸಿದ್ಧತೆ ಮಾಡಿಕೊಂಡಿದೆ.

ಕರ್ನಾಟಕ ಸಾಹಿತ್ಯ ಅಕಾಡೆಮಿ ಸ್ಥಾಪನೆಗೊಂಡು 2011ಕ್ಕೆ 50 ವರ್ಷಗಳು ಪೂರ್ಣಗೊಂಡಿತ್ತು. ಆದರೆ ವಿವಿಧ
ಕಾರಣಗಳಿಂದ 2014ರ ಆ.3ರಂದು ಶಿವಮೊಗ್ಗದ ಕುವೆಂಪು ಕಲಾಕ್ಷೇತ್ರದಲ್ಲಿ ಸುವರ್ಣ ಸಂಭ್ರಮದ ಉದ್ಘಾಟನೆ ನಡೆಸಲಾಗಿತ್ತು. ಇದೀಗ ಫೆ.22ರಂದು ಬೆಂಗಳೂರಿನ ಕನ್ನಡ ಭವನದ ನಯನ ಸಭಾಂಗಣದಲ್ಲಿ ಸುವರ್ಣ ಸಂಭ್ರಮದ ಸಮಾರೋಪ ಸಮಾರಂಭ ಆಯೋಜಿಸಲಾಗಿದ್ದು, ಅಂದು ದಲಿತ ನೋಟ, ಸ್ತ್ರೀ ನೋಟ, ತಾತ್ವಿಕತೆ, ರೈತರು-ಕಾರ್ಮಿಕ ನೆಲೆ, ಬುಡಕಟ್ಟು ಚರಿತ್ರೆ ಮತ್ತು ಸಾಹಿತ್ಯ ವಿಚಾರಗಳ “ಕರ್ನಾಟಕ ಸಬಲ್ಟರ್ನ್ ಓದು’ ಎಂಬ ಸಂಪುಟಗಳು ಬಿಡುಗಡೆಗೊಳ್ಳಲಿವೆ.

ತಾತ್ವಿಕತೆ- ಸಂಪುಟದಲ್ಲಿ 40 ಲೇಖನಗಳಿರಲಿದ್ದು, ಬೇರೆ ಬೇರೆ ಆಯಾಮ, ಪರಿಕರ, ಅಧ್ಯಯನ ವಿಧಾನದ ವಿಷಯಗಳನ್ನು ಒಳಗೊಂಡಿವೆ. ಮಹಿಳಾ ನೋಟ- ಸಂಪುಟದಲ್ಲಿ ವಿಷಯ ತಜ್ಞರು ಸಮಾಜದಲ್ಲಿನ ಅಸಮಾನತೆಗೆ
ಕಾರಣ, ಅದನ್ನು ಹೋಗಲಾಡಿಸುವ ಕ್ರಮ, ಅಸ್ತಿತ್ವ, ಲಿಂಗತಾರತಮ್ಯ, ಕುಂದು ಕೊರತೆ ಮುಂತಾದ ವಿಷಯಗಳ ಬಗ್ಗೆ ಚರ್ಚಿಸಿದ್ದಾರೆ. ಸಾಹಿತ್ಯ- ಸಂಪುಟದಲ್ಲಿ ಕನ್ನಡ ಸಾಹಿತ್ಯದಲ್ಲಿ ಬೆಳೆದು ಬಂದಿರುವ ತಿಳಿವಳಿಕೆ, ಜಾತಿ, ಧರ್ಮ, ವರ್ಗ ಪ್ರಜ್ಞೆಯಿಂದ ಮಾತನಾಡಿದ್ದಾರೋ ಅಥವಾ ಒಟ್ಟಾರೆ ಸಮುದಾಯ ಒಳಗೊಂಡ ಚಿಂತನೆಗಳಿವೆಯೋ ಎಂಬುದರ ಬಗ್ಗೆ ಅಧ್ಯಯನ ವರದಿಗಳು ಒಳಗೊಂಡಿವೆ.

ಬುಡಕಟ್ಟು ಚರಿತ್ರೆ- ಸಂಪುಟದಲ್ಲಿ ಜಾನಪದದ ಹಿನ್ನೆಲೆ, ಬದುಕಿನ ಕ್ರಮ, ಆಗಬೇಕಾದ ಜಾಗೃತಿ, ಅಭಿವೃದ್ಧಿ, ಇರುವ ತೊಂದರೆ ಮುಂತಾದ ವಿಚಾರಗಳ ಕುರಿತು ಅಧ್ಯಯನ ನಡೆಸಿ ವಿದ್ವಾಂಸರು ಬರೆದಿರುವ ಲೇಖನಗಳನ್ನು ಳಗೊಂಡಿವೆ. ಪ್ರತಿ ಸಂಪುಟದಲ್ಲೂ ಬೇರೆ ಬೇರೆ ವಿದ್ವಾಂಸರು ಬರೆದ 40 ಲೇಖನಗಳು ಇರಲಿವೆಯೆಂದು ಸಂಪುಟಗಳ ಯೋಜನಾ
ಸಂಪಾದಕ ಮೇಟಿ ಮಲ್ಲಿಕಾರ್ಜುನ್‌ ಮಾಹಿತಿ ನೀಡಿದ್ದಾರೆ.

ಎರಡು ವರ್ಷದ ಅಧ್ಯಯನ : ಸಾಹಿತ್ಯ ಅಕಾಡೆಮಿ ಅಧ್ಯಕ್ಷೆ ಮಾಲತಿ ಪಟ್ಟಣಶೆಟ್ಟಿ ಅವರು “ಕರ್ನಾಟಕ ಸಬಲóನ್‌ ಓದು’ ಸಂಪುಟದ ಪ್ರಧಾನ ಸಂಪಾದಕರಾಗಿದ್ದಾರೆ. ಮೇಟಿ ಮಲ್ಲಿಕಾರ್ಜುನ್‌ ಮುಖ್ಯ ಸಂಪಾದಕರಾಗಿದ್ದು, ಪ್ರತಿಯೊಂದು ಸಂಪುಟಕ್ಕೂ ತಲಾ ಇಬ್ಬರು ಸಂಪುಟ ಸಂಪಾದಕರು ಶ್ರಮಿಸಿದ್ದಾರೆ. ಈ ಆರು ಸಂಪುಟಗಳಿಗೆ ಒಟ್ಟು 112 ಮಂದಿ ವಿದ್ವಾಂಸರು ಲೇಖನಗಳನ್ನು ಬರೆದಿದ್ದಾರೆ. ಈ ಸಂಪುಟಗಳಿಗಾಗಿ ಸುಮಾರು 2 ವರ್ಷ ಕಾರ್ಯನಿರ್ವಹಿಸಲಾಗಿದೆ.
ಈಗಾಗಲೇ ತಾತ್ವಿಕತೆ, ಮಹಿಳಾ ನೋಟ, ರೈತರು ಮತ್ತು ಕಾರ್ಮಿಕರು, ಸಾಹಿತ್ಯ, ದಲಿತ ನೋಟ ಸಂಪುಟಗಳು ಪೂರ್ಣಗೊಂಡಿದ್ದು, ಬುಡಕಟ್ಟು ಚರಿತ್ರೆ ಸಂಪುಟ ಮುಂದಿನ ತಿಂಗಳು ಪೂರ್ಣಗೊಳ್ಳಲಿದೆ. 

ಟಾಪ್ ನ್ಯೂಸ್

Shimoga; ಎಣ್ಣೆ ಕೊಟ್ಟಿಲ್ಲವೆಂದು ಹೆದ್ದಾರಿ ತಡೆದ ಯುವಕನ ಹುಚ್ಚಾಟಕ್ಕೆ ವಾಹನ ಸವಾರರ ಪರದಾಟ

Shimoga; ಎಣ್ಣೆ ಕೊಟ್ಟಿಲ್ಲವೆಂದು ಹೆದ್ದಾರಿ ತಡೆದ ಯುವಕನ ಹುಚ್ಚಾಟಕ್ಕೆ ವಾಹನ ಸವಾರರ ಪರದಾಟ

Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ

Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ

Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ

Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ

Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು

Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು

1-24-saturday

Daily Horoscope: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಳ, ಆರೋಗ್ಯ ಉತ್ತಮ

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು

Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Heavy Rain 10 ಜಿಲ್ಲೆಗಳ 11 ನದಿಗಳಲ್ಲಿ  ಪ್ರವಾಹ ಭೀತಿ

Heavy Rain 10 ಜಿಲ್ಲೆಗಳ 11 ನದಿಗಳಲ್ಲಿ  ಪ್ರವಾಹ ಭೀತಿ

MUST WATCH

udayavani youtube

ಸರ್ಕಾರದ ವಿರುದ್ಧ ವಿಧಾನಸಭೆಯಲ್ಲಿ ಬಿಜೆಪಿ-JDS ಶಾಸಕರಿಂದ ಭಜನೆ

udayavani youtube

ಶಿರೂರು ಗುಡ್ಡಕುಸಿತ; ಕಾಣೆಯಾದವರ ಹುಡುಕಾಟಕ್ಕೆ ಡ್ರೋನ್ ಬಳಸಿ ಕಾರ್ಯಾಚರಣೆ

udayavani youtube

ಕರ್ಮಫಲ ಶಿಕ್ಷಣದಿಂದ ಆತ್ಮೋನ್ನತಿ

udayavani youtube

ತಪ್ತ ಮುದ್ರಾ ಧಾರಣೆ ವಿಶೇಷ ಮಹತ್ವದ್ದು, ಯಾಕೆ?

udayavani youtube

ಬಾಳೆಯಿಂದ ವಾರ್ಷಿಕ 50-60 ಲಕ್ಷ ರೂ. ಆದಾಯ

ಹೊಸ ಸೇರ್ಪಡೆ

Shimoga; ಎಣ್ಣೆ ಕೊಟ್ಟಿಲ್ಲವೆಂದು ಹೆದ್ದಾರಿ ತಡೆದ ಯುವಕನ ಹುಚ್ಚಾಟಕ್ಕೆ ವಾಹನ ಸವಾರರ ಪರದಾಟ

Shimoga; ಎಣ್ಣೆ ಕೊಟ್ಟಿಲ್ಲವೆಂದು ಹೆದ್ದಾರಿ ತಡೆದ ಯುವಕನ ಹುಚ್ಚಾಟಕ್ಕೆ ವಾಹನ ಸವಾರರ ಪರದಾಟ

2-chithapura

Chittapur: ಪಟ್ಟಣದ ಹೊರವಲಯದಲ್ಲಿ ಯುವಕನ ಶವ ಪತ್ತೆ: ಕೊಲೆ ಶಂಕೆ

Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ

Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ

Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ

Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ

Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು

Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.