ನೀತಿ ಸಂಹಿತೆ ವಿನಾಯಿತಿಗೆ ಪ್ರಸ್ತಾವನೆ ಸಲ್ಲಿಸಿ; ವಂದಿತಾ ಶರ್ಮಾ
Team Udayavani, Mar 30, 2023, 6:27 AM IST
ಬೆಂಗಳೂರು: ಚುನಾವಣೆ ಘೋಷಣೆಯಿಂದ ಜಾರಿಯಾದ ಮಾದರಿ ನೀತಿ ಸಂಹಿತೆಯಿಂದ ವಿನಾಯಿತಿ ಪಡೆಯಬೇಕಿರುವ ತುರ್ತು ಪ್ರಸ್ತಾವನೆಗಳನ್ನು ಪರಿಶೀಲನಾ ಸಮಿತಿ ಮುಂದೆ ಮಂಡಿಸುವಂತೆ ವಿವಿಧ ಇಲಾಖೆಗಳಿಗೆ ಸರಕಾರದ ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮಾ ಸೂಚಿಸಿದ್ದಾರೆ.
ಮಾದರಿ ನೀತಿ ಸಂಹಿತೆ ವಿನಾಯಿತಿಗೆ ಬೇಕಾದ ಪ್ರಸ್ತಾವನೆಗಳಿಗೆ ಚುನಾವಣ ಆಯೋಗದ ಅನುಮೋದನೆ ಕೋರಲು ಕಾರ್ಯದರ್ಶಿ ಅಧ್ಯಕ್ಷತೆಯಲ್ಲಿನ ಪರಿಶೀಲನಾ ಸಮಿತಿ ಮುಂದೆ ಮಂಡಿಸಬೇಕಾಗುತ್ತದೆ.
ಹಾಗಾಗಿ, ಆಯಾ ಇಲಾಖೆ/ ನಿಗಮ-ಮಂಡಳಿಗಳಿಗೆ ಸಂಬಂಧಿಸಿದಂತೆ ಮಾದರಿ ನೀತಿ ಸಂಹಿತೆಯಿಂದ ವಿನಾಯಿತಿ ಪಡೆಯಬೇಕಿರುವ ತುರ್ತು ಪ್ರಸ್ತಾವನೆಗಳನ್ನು ಸೂಕ್ತ ಸಮರ್ಥನೆಗಳೊಂದಿಗೆ ಸಮಿತಿ ಮುಂದೆ ಮಂಡಿಸುವಂತೆ ವಂದಿತಾ ಶರ್ಮಾ ನಿರ್ದೇಶನ ನೀಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಬಂದ ಬಳಿಕ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ಪ್ರಧಾನಿ ಮೋದಿ
Congress Protest; ಕೇಳಿದ್ದು 18,172 ಕೋಟಿ ರೂ. ಕೊಟ್ಟಿದ್ದು 3,400 ಕೋಟಿ ರೂ. ಮಾತ್ರ
Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ
LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ
ಗ್ಯಾರಂಟಿಗಳಿಂದ ಜನ ಭ್ರಷ್ಟರಾಗುತ್ತಾರೆ ಎನ್ನಲಾಗದು: ಹೈಕೋರ್ಟ್ ತೀರ್ಪು