ಐಟಿ ರೇಡ್ ಯಾಕೆ ಆಗುತ್ತೆ ?:ಶೂಟಿಂಗ್ ಬಿಟ್ಟು ಮನೆಗೆ ಬಂದ ಸುದೀಪ್
Team Udayavani, Jan 3, 2019, 9:15 AM IST
ಬೆಂಗಳೂರು: ಆದಾಯ ತೆರಿಗೆ ಅಧಿಕಾರಿಗಳು ತಮ್ಮ ನಿವಾಸದ ಮೇಲೆ ದಾಳಿ ಮಾಡಿದ ಬೆನ್ನಲ್ಲೇ ಮೈಸೂರಿನಲ್ಲಿ ಶೂಟಿಂಗ್ ನಿರತರಾಗಿದ್ದ ನಟ ಸುದೀಪ್ ಅವರು ಜೆ.ಪಿ.ನಗರದ ನಿವಾಸಕ್ಕೆ ಮರಳಿದ್ದಾರೆ.
ನಿವಾಸದ ಎದುರು ಸುದ್ದಿಗಾರರೊಂದಿಗೆ ಮಾತನಾಡಿದ ಸುದೀಪ್, ಐಟಿ ದಾಳಿ ಬಗ್ಗೆ ನನಗೆ ಮಾಹಿತಿ ಇಲ್ಲ 3 ನಿನಿಮಾಗಳ ಬಜೆಟ್ ಕುರಿತಾಗಿ ಇರಬಹುದು,ವಿಲನ್, ಕೆಜಿಎಫ್ ಮತ್ತು ನಟ ಸಾರ್ವಭೌಮ ಚಿತ್ರ ಗಳ ಬಜೆಟ್ ಕುರಿತಾಗಿ ಬಂದಿರಬಹುದು ಎಂದರು.
ನಿರ್ಮಾಪಕರು ವಿತರಕರ ಕಡೆಯಿಂದ ಆಗಿರಬಹುದು. ವೈಯಕ್ತಿಕ ವಿಚಾರಗಳಿಗಾಗಿ ಆಗಿಲ್ಲ. ಐಟಿಗೆ ಅದರದ್ದೇ ಆದ ನೀತಿಗಳಿರುತ್ತವೆ ಎಂದರು.
ತಾಯಿ ಒಬ್ಬರೇ ಮನೆಯಲ್ಲಿದ್ದರು ಹಾಗಾಗಿ ಆತಂಕದಿಂದ ಮನೆಗೆ ಬಂದೆ ಎಂದಿದ್ದಾರೆ.
ಗುರುವಾರ ಬೆಳಗ್ಗೆ ಸ್ಯಾಂಡಲ್ವುಡ್ ಇತಿಹಾಸದಲ್ಲೆ ಮೊದಲು ಎನ್ನುವ ಹಾಗೆ ಏಕ ಕಾಲಕ್ಕೆ ಐಟಿ ಅಧಿಕಾರಿಗಳು ನಾಲ್ವರು ದಿಗ್ಗಜ ನಟರು ಮತ್ತು ಬಿಗ್ ಬಜೆಟ್ ಚಿತ್ರಗಳನ್ನು ನಿರ್ಮಿಸಿದ್ದ ನಾಲ್ವರು ನಿರ್ಮಾಪಕರ ನಿವಾಸಗಳ ಮೇಲೆ ದಾಳಿ ನಡೆಸಿ ದಾಖಲೆಗಳ ಪರಿಶೀಲನೆ ನಡೆಸುತ್ತಿದ್ದಾರೆ.
ಖ್ಯಾತ ನಟ ಶಿವರಾಜ್ ಕುಮಾರ್,ನಟ ಪುನೀತ್ ರಾಜ್ಕುಮಾರ್,ಕಿಚ್ಚ ಸುದೀಪ್, ಯಶ್, ನಿರ್ಮಾಪಕರಾದ ರಾಕ್ಲೈನ್ ವೆಂಕಟೇಶ್, ಜಯಣ್ಣ, ಎಂಎಲ್ಸಿ ಸಿ.ಆರ್ ಮನೋಹರ್, ಕೆಜಿಎಫ್ ಖ್ಯಾತಿಯ ವಿಜಯ್ ಕಿರಗಂದೂರು ಸೇರಿ ದಿಗ್ಗಜರ ನಿವಾಸಗಳ ಮೇಲೆ ದಾಳಿ ನಡೆದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್
Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್
LS Polls: ರಾಜ್ಯದಲ್ಲಿ ಕಾಂಗ್ರೆಸ್ ವಿರೋಧಿ ಅಲೆ: ರಾಘವೇಂದ್ರ
Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…
LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…
MUST WATCH
ಹೊಸ ಸೇರ್ಪಡೆ
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್
ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!
Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ
WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್ ಮೆಟ್ಟಿಲೇರಿದ ಪ್ರಕರಣ, ಏನಿದು?
ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ