ಜೆಡಿಎಸ್ಗೆ ಸುದೀಪ್ ಬೆಂಬಲ?
Team Udayavani, Apr 4, 2018, 7:00 AM IST
ಹಾಸನ: ಸುದೀಪ್ ಅವರು ಚಿತ್ರರಂಗದಲ್ಲಿ ಕಷ್ಟಪಟ್ಟು ಎತ್ತರಕ್ಕೆ ಬೆಳೆದಿದ್ದಾರೆ. ಅವರನ್ನು ನಾನು ದುರುಪಯೋಗ ಮಾಡಿಕೊಳ್ಳುವುದಿಲ್ಲ. ಆದರೆ ರಾಜ್ಯದಲ್ಲಿ ಉತ್ತಮ ಸರ್ಕಾರ ರಚನೆಯಾಗಬೇಕಾದರೆ ರಾಜ್ಯದ ಜವಾಬ್ದಾರಿಯುತ ಪ್ರಜೆಯಾಗಿ ಅವರ ಶಕ್ತಿಯನ್ನು ಎಲ್ಲಿಗೆ ಧಾರೆ ಎರೆಯಬೇಕೋ ಅಲ್ಲಿಗೆ ಧಾರೆ ಎರೆಯಲು ಕೋರಲಾಗಿದೆ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ
ಎಚ್.ಡಿ.ಕುಮಾರಸ್ವಾಮಿ ಸ್ಪಷ್ಟಪಡಿಸಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸುದೀಪ್ ಮತ್ತು ನನ್ನ ನಡುವೆ ಹಿಂದಿನಿಂದಲೂ ಆತ್ಮೀಯ ಸಂಬಂಧವಿದೆ. ಸುದೀಪ್ ಹುಟ್ಟು ಹಬ್ಬಕ್ಕೆ ಹೋಗಿ ಅವರ ಮನೆಯಲ್ಲಿ ಭೋಜನ ಸವಿದು ಬಂದಿದ್ದೆ. ಅವರೂ ನನ್ನ ಮನೆಗೆ ಬಂದಿದ್ದರು. ಅದು ಸೌಹಾರ್ದ ಭೇಟಿ. ಆ ಸಂದರ್ಭದಲ್ಲಿ ರಾಜಕೀಯವಾಗಿಯೂ ಚರ್ಚಿಸಿದ್ದೇವೆ. ಆದರೆ ನಮ್ಮ ಪಕ್ಷಕ್ಕೆ ಸೇರಬೇಕೆಂದು ಒತ್ತಡ ಹಾಕಲ್ಲ. ನನ್ನ ವೈಯಕ್ತಿಕ ಸ್ವಾರ್ಥಕ್ಕೆ ಅವರ ವೃತ್ತಿ ಜೀವನ ಹಾಳು ಮಾಡಲು ಬಯಸಲ್ಲ. ಆದರೆ ರಾಜ್ಯದಲ್ಲಿ ಒಳ್ಳೆಯ ಸರ್ಕಾರ ರಚನೆಯಾಗಬೇಕಾದರೆ ಅವರ ಶಕ್ತಿಯನ್ನು ಯಾರಿಗೆ ಧಾರೆ ಎರೆಯಬೇಕೆಂಬುದನ್ನು ಅವರೇ ನಿರ್ಧಾರ ತೆಗೆದುಕೊಳ್ಳಬೇಕು ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ
Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು
Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…
Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ
Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ
MUST WATCH
ಹೊಸ ಸೇರ್ಪಡೆ
Bantwal: ಮದುವೆ ಮುಹೂರ್ತಕ್ಕೂ ಮೊದಲೇ ಮತದಾನ ಹಕ್ಕು ಚಲಾಯಿಸಿದ ನವವಧು
Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ
Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ ಕಾರ್ಯಕರ್ತರ ಘರ್ಷಣೆ…