ಕೆ. ಮಂಜು ಅಂದ್ರೆ ಯಾರೂ ಅಂತಾನೆ ನನಗೆ ಗೊತ್ತಿಲ್ಲ : ಸುಧಾಕರ್
Team Udayavani, Apr 4, 2021, 12:30 PM IST
ಬೆಂಗಳೂರು : ಕೆ. ಮಂಜು ಅಂದ್ರೆ ಯಾರೂ ಅಂತಾನೆ ನನಗೆ ಗೊತ್ತಿಲ್ಲ, ಯಾರ ಟೀಕೆಗಳ ಬಗ್ಗೆಯೂ ತಲೆ ಕೆಡಿಸಿಕೊಳ್ಳೋದಿಲ್ಲ, ಆರೋಗ್ಯ ಸಚಿವನಾಗಿ ಏನು ಮಾಡಬೇಕೋ ಅದನ್ನ ಮಾಡ್ತಿದ್ದೇನೆ. ನಮಗೆ ಜನರ ರಕ್ಷಣೆ ಬಹಳ ಮುಖ್ಯ. ಟೀಕೆಗಳಿಗೆಲ್ಲಾ ತಲೆಕೆಡಿಕೊಳ್ಳೋದಿಲ್ಲ ಎಂದು ಸಚಿವ ಕೆ ಸುಧಾಕರ್ ನಿರ್ಮಾಪಕ ಕೆ ಮಂಜುಗೆ ಟಾಂಗ್ ಕೊಟ್ಟಿದ್ದಾರೆ.
ಆರೋಗ್ಯ ಸಚಿವ ಸುಧಾಕರ್ ಖಾತೆ ಬದಲಾಯಿಸಿ ಎಂಬ ನಿರ್ಮಾಪಕ ಕೆ.ಮಂಜು ಹೇಳಿಕೆ ವಿಚಾರವಾಗಿ ಮಾತನಾಡಿರುವ ಸುಧಾಕರ್, ಸರ್ಕಾರ ಎಲ್ಲವನ್ನೂ ಸರಿದೂಗಿಸಬೇಕಾಗುತ್ತೆ. ಹಾಗಾಗಿ ಸಿಎಂ ಚಿತ್ರರಂಗದ ಮನವಿಗೆ ಸ್ಪಂದಿಸಿದ್ದಾರೆ. ಇದು ತಪ್ಪು ಅಂತಾನೂ ಹೇಳೋದಿಲ್ಲ. ಆದರೆ, ಈಗ ಕಠಿಣ ಕ್ರಮ ಕೈಗೊಳ್ಳದೇ ಇದ್ರೆ ಮುಂದಿನ ದಿನಗಳಲ್ಲಿ ದೊಡ್ಡ ಸಮಸ್ಯೆ ಎದುರಿಸಬೇಕಾಗುತ್ತೆ ಎಂದರು.
ಜಿಮ್ ಮಾಲೀಕರು, ಶಿಕ್ಷಣ ಸಂಸ್ಥೆಗಳಿಂದ ಒತ್ತಡ ಬರುತ್ತಿದೆ ನಮಗೆ ಜನರ ಜೀವ, ಜೀವನೋಪಾಯ ಎರಡೂ ಮುಖ್ಯ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
PSI re-examination: ಪಿಎಸ್ಐ ಮರು ಪರೀಕ್ಷೆ, ಅಂತಿಮ ಅಂಕಪಟ್ಟಿ ಬಿಡುಗಡೆ
Lok sabha polls: ಸುರೇಶ್ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್ ದಾಸ್
Congress candidate: ನಾನು ಹುಟ್ಟಿದಾಗ ಒಕ್ಕಲಿಗ, ಬೆಳೆಯುತ್ತ ವಿಶ್ವಮಾನವ: ಲಕ್ಷ್ಮಣ್
Dinesh Gundu Rao: ಕ್ಷಯ ರೋಗ ನಿಯಂತ್ರಣ ಔಷಧ ಪೂರೈಕೆಗೆ ಕೇಂದ್ರಕ್ಕೆ ಮನವಿ; ದಿನೇಶ್
Lok Sabha elections: ಸಂಸದ ಬಸವರಾಜುಗೆ “ಗೋ ಬ್ಯಾಕ್’ ಎಂದ ಬಿಜೆಪಿಗರು!
MUST WATCH
ಹೊಸ ಸೇರ್ಪಡೆ
Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್, ಸ್ಟೋಯಿನಿಸ್, ಅಗರ್ ಹೊರಕ್ಕೆ
ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್
Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್
Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್ಗಳು: ಪ್ರವಾಸಿಗರಿಗೆ ಭಯ
IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್ಗಳ ಜಯ