ಸುಲ್ತಾನರೇ ಮಣ್ಣು ಮುಕ್ಕಿದ್ದಾರೆ, ಡಿಕೆಶಿ ಯಾವ ಲೆಕ್ಕ?
Team Udayavani, May 13, 2019, 3:00 AM IST
ಬನಹಟ್ಟಿ: “ಡಿ.ಕೆ. ಶಿವಕುಮಾರ್ ಸರ್ವಾಧಿ ಕಾರಿ ಧೋರಣೆ ತೋರುತ್ತಿರುವುದು ಇಂದು ನಿನ್ನೆಯದಲ್ಲ. ರಾಜ್ಯವನ್ನೇ ಕೊಳ್ಳೆ ಹೊಡೆದು ಅಕ್ರಮ ಆಸ್ತಿ ಮಾಡುವ ಮೂಲಕ ದುರಹಂಕಾರದಿಂದ ಮೆರೆಯುತ್ತಿದ್ದಾರೆ.
ವಿನಾಶಕಾಲೇ ವಿಪರೀತ ಬುದ್ಧಿ ಎಂಬಂತೆ ಹೇಳಿಕೆಗಳನ್ನು ನೀಡುತ್ತಿದ್ದಾರೆ’ ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ ಯತ್ನಾಳ ಆರೋಪಿಸಿದರು. ಸುದ್ದಿಗಾರರ ಜತೆ ಮಾತನಾಡಿ, “ದೀಪ ಆರುವ ಮುನ್ನ ಎಣ್ಣೆಯಿಲ್ಲದೆ ಹೇಗೆ ದೊಡ್ಡದಾಗಿ ಉರಿಯುತ್ತದೆಯೋ ಅದೇ ರೀತಿ ಕಾಂಗ್ರೆಸ್ ಅಧೋಗತಿಯತ್ತ ಸಾಗಿ, ಅಧಿಕಾರ ಕಳೆದುಕೊಳ್ಳುವ ಎಲ್ಲ ಲಕ್ಷಣಗಳನ್ನೂ ಅರಿತಿರುವ ಡಿಕೆಶಿ ಹತಾಶೆ ಭಾವನೆಯಲ್ಲಿ ಮಾತನಾಡುತ್ತಿದ್ದಾರೆ.
ಈ ಭೂಮಿಯಲ್ಲಿ ನಿಜಾಮ, ಸುಲ್ತಾನರೇ ಮಣ್ಣು ಮುಕ್ಕಿ ಹೋಗಿದ್ದಾರೆ. ಅಂಥದರಲ್ಲಿ ಅಹಂ ಭಾವನೆಯಿಂದ ನಡೆಯುತ್ತಿರುವ ಡಿಕೆಶಿ ಅಂಥವರೆಲ್ಲಾ ಯಾವ ಲೆಕ್ಕ? ಸದ್ಯವೇ ಅವರಿಗೂ ಕೊನೆಗಾಲವಿದೆ’ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Vijay Mallya ಹಸ್ತಾಂತರಕ್ಕೆ ಫ್ರಾನ್ಸ್ನೊಂದಿಗೆ ಭಾರತ ಮಾತುಕತೆ
ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್ಕಮ್ ಹೊಟೇಲ್ನಲ್ಲಿ ವ್ಯವಸ್ಥೆ
VOTE; ನೋಟಾಗೆ ಬಹುಮತ ಬಂದರೆ ಏನು ಮಾಡಬೇಕು?:ಚುನಾವಣ ಆಯೋಗಕ್ಕೆ ಸುಪ್ರೀಂ ನೋಟಿಸ್
Muslim ಆದ್ಯತೆ ಹೇಳಿಕೆ ನೀಡಿಲ್ಲವೆಂದು ಸಾಬೀತುಪಡಿಸಿ: ‘ಕೈ’ಗೆ ಮೋದಿ ಸವಾಲು
IPL;ಮುಂಬೈ ಇಂಡಿಯನ್ಸ್ ಎದುರಾಳಿ: ಸೇಡಿನ ತವಕದಲ್ಲಿ ಡೆಲ್ಲಿ