ಸುಮಲತಾ ಗೆಲುವು ನಿಶ್ಚಿತ: ಬಸವಾನಂದಸ್ವಾಮಿ ಭವಿಷ್ಯ
Team Udayavani, May 7, 2019, 3:00 AM IST
ಮಂಡ್ಯ: “ಲೋಕಸಭಾ ಚುನಾವಣೆಯಲ್ಲಿ ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಶ್ ಗೆಲುವು ಸಾಧಿಸುವುದರ ಜತೆಗೆ ಕೇಂದ್ರ ಸಚಿವರಾಗುವುದು ಖಚಿತ’ ಎಂದು ಬೀದರ್ ಜಿಲ್ಲೆ ಬಸವಕಲ್ಯಾಣದ ಬಸವಧರ್ಮ ಪ್ರಸಾರಕ ಬಸವಾನಂದಸ್ವಾಮಿ ವಿಭೂತಿಮಠ ಭವಿಷ್ಯ ನುಡಿದರು.
ಕಳೆದ ಚುನಾವಣೆಗೆ ಹೋಲಿಸಿದರೆ ಈ ಬಾರಿ ಹೆಚ್ಚಿನ ಮತದಾನವಾಗಿದೆ. ಇದು ಸುಮಲತಾ ಅವರಿಗೆ ಸಹಾಯವಾಗಲಿದೆ. ಈ ಎಲ್ಲ ಅಂಶ ಗಮನಿಸಿದರೆ ಗೆಲುವು ಖಚಿತವಾಗಿದೆ. ಅಂತೆಯೇ, ಅವರ ಬುದ್ಧಿ ಸಾರ್ಮರ್ಥ್ಯಕ್ಕೆ ತಕ್ಕಂತೆ ಉತ್ತಮ ಸಚಿವ ಸ್ಥಾನ ಪಡೆಯುತ್ತಾರೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ
Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!
Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ
Lok Sabha Polls: “ಮೋದಿ ಮತ್ತೊಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ
Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್