ಗವಿ ಗಂಗಾಧರೇಶ್ವರನ ಪಾದ ಸ್ಪರ್ಶಿಸಿದ ಸೂರ್ಯ ರಶ್ಮಿ: Watch
Team Udayavani, Jan 15, 2019, 12:59 PM IST
ಬೆಂಗಳೂರು: ವರ್ಷಂಪ್ರತಿಯಂತೆ ಈ ಬಾರಿಯೂ ಮಕರ ಸಂಕ್ರಮಣ ದಿನವಾದ ಮಂಗಳವಾರ ಸಂಜೆ ಗವಿ ಗಂಗಾಧರೇಶ್ವರ ದೇಗುಲದ ಶಿವಲಿಂಗವನ್ನು ಸೂರ್ಯ ರಶ್ಮಿ ಸ್ಪರ್ಶಿಸಿದೆ.
ನಗರದ ಗುಟ್ಟಳ್ಳಿಯ ಗವಿ ಗಂಗಾಧರೇಶ್ವರ ದೇವಾಲಯದಲ್ಲಿನ ಬೆಳಕಿನ ವಿಸ್ಮಯಕಾರಿ ಚಮತ್ಕಾರವನ್ನು ಸಾವಿರಾರು ಭಕ್ತರು ಕಣ್ತುಂಬಿಕೊಂಡರು.
ಮಕರ ಸಂಕ್ರಾಂತಿಯಂದು ಸೂರ್ಯಾಸ್ತದ ವೇಳೆ ಸೂರ್ಯನ ಕಿರಣಗಳು ದೇವಸ್ಥಾನದ ಕಿಟಿಕಿ ಮೂಲಕ ಹಾದು. ನಂದಿಯ ಕೋಡುಗಳ ಮಧ್ಯಭಾಗದಿಂದ ಶಿವನ ಪಾದವನ್ನು ನೇರವಾಗಿ ಸ್ಪರ್ಶಿಸುತ್ತದೆ.
*ವಿಡಿಯೋ: ಫಕ್ರುದ್ದೀನ್
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್
ನಾರಿ ಶಕ್ತಿ ವಿರೋಧಿಸುವ ಕಾಂಗ್ರೆಸ್ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ
MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ
HD Revanna, ಪ್ರಜ್ವಲ್ ಮೇಲೆ ಲೈಂಗಿಕ ದೌರ್ಜನ್ಯ ಕೇಸ್!
CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್; ಮರು ಪರೀಕ್ಷೆ ನಡೆಸದಿರಲು ನಿರ್ಧಾರ
MUST WATCH
ಹೊಸ ಸೇರ್ಪಡೆ
Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್
ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ
ನಾರಿ ಶಕ್ತಿ ವಿರೋಧಿಸುವ ಕಾಂಗ್ರೆಸ್ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ
Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ
T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ